AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಬೈಲ್​ ನೋಡುತ್ತಾ ಮೆಟ್ರೋ ಹಳಿಗೆ ಬಿದ್ದ ವ್ಯಕ್ತಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಮೆಟ್ರೋ ಹಳಿಗೆ ಬಿದ್ದ ವ್ಯಕ್ತಿಯನ್ನು 58 ವರ್ಷದ ಶೈಲೇಂದರ್​ ಮೆಹತಾ ಎಂದು ಗುರುತಿಸಲಾಗಿದೆ. ಸದ್ಯ ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ ಎಂದು ಹೇಳಲಾಗಿದೆ.

ಮೊಬೈಲ್​ ನೋಡುತ್ತಾ ಮೆಟ್ರೋ ಹಳಿಗೆ ಬಿದ್ದ ವ್ಯಕ್ತಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಮೆಟ್ರೋ ಹಳಿಗೆ ವ್ಯಕ್ತಿ ಬಿದ್ದ ದೃಶ್ಯ
TV9 Web
| Updated By: Pavitra Bhat Jigalemane|

Updated on: Feb 06, 2022 | 1:36 PM

Share

ಮೊಬೈಲ್ (Mobile​ ದೈನಂದಿನ ಬದುಕಿನ ಭಾಗವಾಗಿದೆ. ಪ್ರತೀ ಕ್ಷಣವೂ ಕೈಯಲ್ಲಿ ಮೊಬೈಲ್​ ಇರಬೇಕು. ಸಾರ್ವಜನಿಕವಾಗಿ ಓಡಾಡುವಾಗಲಂತೂ ಕೈಯಲ್ಲಿ ಮೊಬೈಲ್​, ಕಿವಿಗೆ ಇಯರ್​ಫೋನ್ ಹಾಕಿಕೊಂಡು ತಮ್ಮದೇ ಲೋಕದಲ್ಲಿ ಇರುವ​  ಸ್ಥಿತಿ ನಿರ್ಮಾಣವಾಗಿದೆ. ಆದರೆ ಈ ರೀತಿ ಸಾರ್ವಜನಿಕವಾಗಿಯೂ ತಲೆತಗ್ಗಿಸಿ ಮೊಬೈಲ್​ ನೋಡುತ್ತಾ ಹೋಗುವುದರಿಂದ ಅಪಾಯ ಕಟ್ಟಿಟ್ಟ ಬುತ್ತಿ. ಇದರಿಂದ ಈ ಹಿಂದೆಯೂ ಸಾಕಷ್ಟು ಅಪಘಾತಗಳು ಸಂಭಿವಿಸಿದೆ. ಈಗ ಅಂತಹದ್ದೇ ಒಂದು ಘಟನೆ ದೆಹಲಿಯಲ್ಲಿ ನಡೆದಿದೆ. ವ್ಯಕ್ತಿಯೊಬ್ಬರು ಮೊಬೈಲ್​ ನೋಡುತ್ತಾ ನಡೆದುಕೊಂಡು ಬರುವಾಗ ಮೆಟ್ರೋ (Metro) ಹಳಿಯ ಮೇಲೆ ಬಿದ್ದ ಘಟನೆ  ನಡೆದಿದೆ. ಇದರ ದೃಶ್ಯ ಸಿಸಿಟಿವಿಯಲ್ಲಿ (CCTV) ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ವಿಡಿಯೋದಲ್ಲಿ ದೆಹಲಿಯ ಶಹದಾರ ಮೆಟ್ರೋ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬ ಮೊಬೈಲ್​ ನೋಡಿಕೊಂಡು ನಡೆದುಕೊಂಡು ಬರುತ್ತಿರುವುದನ್ನು ಕಾಣಬಹುದು. ತಕ್ಷಣ ಆತ ಆಯತಪ್ಪಿ  ಮೆಟ್ರೋ ಹಳಿಯ ಮೇಲೆ ಬೀಳುತ್ತಾನೆ. ಅದೃಷ್ಟವಶಾತ್​ ಅಲ್ಲಿಯೇ ಇದ್ದ ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಸಿಬ್ಬಂದಿ ಬಂದು ಬಿದ್ದಲ್ಲಿಂದ ಏಳಲು ಕಷ್ಟಪಡುತ್ತಿದ್ದ ವ್ಯಕ್ತಿಯನ್ನು ಮೇಲೆಕ್ಕೆ ಎತ್ತಿ ಪ್ಲಾಟ್​ಪಾರ್ಮಗೆ ಹತ್ತಿಸಿದ್ದಾರೆ. ವರದಿಯ  ಪ್ರಕಾರ ವ್ಯಕ್ತಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಯಾವುದೇ ಅಪಾಯ ಸಂಭವಿಸಿಲ್ಲ ಎಂದು ಹೇಳಲಾಗಿದೆ.

ಮೆಟ್ರೋ ಹಳಿಗೆ ಬಿದ್ದ ವ್ಯಕ್ತಿಯನ್ನು 58 ವರ್ಷದ ಶೈಲೇಂದರ್​ ಮೆಹತಾ ಎಂದು ಗುರುತಿಸಲಾಗಿದೆ. ಸದ್ಯ ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ ಎಂದು ಹೇಳಲಾಗಿದೆ. ಈ ಘಟನೆಯ ಸಿಸಿಟಿವಿ ದೃಶ್ಯವನ್ನು ಸಿಐಎಸ್​ಎಫ್​ ಟ್ವಿಟರ್​ ಖಾತೆ ಹಂಚಿಕೊಂಡಿದ್ದು, ಸಖತ್​ ವೈರಲ್​ ಆಗಿದೆ.

ಇದನ್ನೂ ಓದಿ:

ಬ್ಲಾಕ್​ಚೈನ್​ ತಂತ್ರಜ್ಞಾನದ ಮೂಲಕ ಮದುವೆಯಾದ ದಂಪತಿ; ಭಾರತದಲ್ಲಿ ಇದು ಮೊದಲ ಟೆಕ್ನಾಲಜಿಕಲ್​ ಮದುವೆ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ