AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನಗೂ ಹಾಲು ಕೊಡು; ಮರಿಜಾಗ್ವಾರ್​ಗೆ ಹಾಲು ಕುಡಿಸಲು ಬಿಡದ ಮರಿಹುಲಿ

Viral Video : ಜಾಗ್ವಾರ್​ಗಷ್ಟೇ ಯಾಕೆ ನೀನು ಹಾಲು ಕುಡಿಸುವುದು? ನನಗೂ ಕುಡಿಸು, ನನ್ನನ್ನು ಹೀಗೇ ಎತ್ತಿಕೋ, ಮುದ್ದು ಮಾಡು ಎಂದು ದುಂಬಾಲು ಬೀಳುತ್ತಿದೆ ಈ ಮರಿಹುಲಿ. ನೋಡಿ ಈ ಮುದ್ದಾದ ವಿಡಿಯೋ.

ನನಗೂ ಹಾಲು ಕೊಡು; ಮರಿಜಾಗ್ವಾರ್​ಗೆ ಹಾಲು ಕುಡಿಸಲು ಬಿಡದ ಮರಿಹುಲಿ
ಮರಿಜಾಗ್ವಾರ್​ಗೆ ಹಾಲು ಕುಡಿಸುತ್ತಿದ್ದರೆ ಈ ಮರಿಹುಲಿ ಸತಾಯಿಸುತ್ತಿದೆ
Follow us
TV9 Web
| Updated By: ಶ್ರೀದೇವಿ ಕಳಸದ

Updated on:Dec 07, 2022 | 3:40 PM

Viral Video : ನನ್ನತ್ತಲೇ ನೋಡು, ನನಗೇ ಕೊಡು, ನನಗೇ ಮೊದಲು ಕುಡಿಸು, ನನಗೇ ಉಣಿಸು, ನನಗೇ ಮುದ್ದು ಮಾಡು, ನನ್ನನ್ನಷ್ಟೇ ಮಲಗಿಸಿಕೋ, ನನ್ನನ್ನು ಬಿಟ್ಟು ಬೇರೆ ಯಾರ ಕಡೆಗೂ ಗಮನ ಕೊಡಬೇಡ ಎಂದು ಮಕ್ಕಳಂತೆ ಈ ಪ್ರಾಣಿಗಳೂ ಹೀಗೆ ದುಂಬಾಲು ಬೀಳುತ್ತವೆ ಎನ್ನುವುದು ನಿಮಗೆ ಗೊತ್ತೇ? ನೋಡಿಲ್ಲವಾದಲ್ಲಿ ಈ ವಿಡಿಯೋ ನೋಡಿ. ಈ ಪ್ರಾಣಿಪೋಷಕ ಜಾಗ್ವಾರನ ಮರಿಗೆ ಹಾಲು ಕುಡಿಸುತ್ತಿದ್ದರೆ ಈ ಹುಲಿಮರಿಗೆ ಹೊಟ್ಟೆಯಾಳದಿಂದ ಮುದ್ದಾದ ಸಂಕಟ ಉಕ್ಕೇರುತ್ತಿದೆ!

View this post on Instagram
ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

A post shared by Top Viral Animal Videos (@animal.viral)

ಅವನ ಕಣ್ಣಿಗೋ ಮೂಗಿಗೋ ಬಾಯಿಗೋ ಕಿವಿಗೋ ಹುಲಿಯ ಉಗುರು ತಾಕಿದರೆ ಏನು ಗತಿ? ಎನ್ನಿಸುತ್ತದೆಯಲ್ಲವೆ ಈ ವಿಡಿಯೋ ನೋಡಿದಾಗ. ಅವ ಮಾತ್ರ ಯಾವುದೂ ಆತಂಕ, ಭಯವಿಲ್ಲದೆ ಆರಾಮಾಗಿ ಜಾಗ್ವಾರ್​ನ ಮರಿಗೆ ಹಾಲು ಕುಡಿಸುತ್ತಿದ್ದಾನೆ.

ಮೊದಲು ನನಗೆ ಕೊಡಬೇಕಿತ್ತು ಅಂತಲೋ ಇನ್ನಷ್ಟು ಹಾಲು ಕೊಡು ಎಂತಲೋ ಹುಲಿ ಅವನ ಮೇಲೆರಗಿ ಮುದ್ದುಮಾಡುತ್ತಿದೆ. ಬಹುಶಃ ಹುಲಿಮುದ್ದು ಎಂದರೆ ಇದೇ ಇರಬೇಕು ಅಲ್ಲವೆ?

ಈ ವಿಡಿಯೋ ಅನ್ನು ಸುಮಾರು 3,000 ಹೆಚ್ಚು ಜನರು ನೋಡಿದ್ದಾರೆ. ಇದನ್ನು ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ 

Published On - 3:40 pm, Wed, 7 December 22

6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ