AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನಗೂ ಹಾಲು ಕೊಡು; ಮರಿಜಾಗ್ವಾರ್​ಗೆ ಹಾಲು ಕುಡಿಸಲು ಬಿಡದ ಮರಿಹುಲಿ

Viral Video : ಜಾಗ್ವಾರ್​ಗಷ್ಟೇ ಯಾಕೆ ನೀನು ಹಾಲು ಕುಡಿಸುವುದು? ನನಗೂ ಕುಡಿಸು, ನನ್ನನ್ನು ಹೀಗೇ ಎತ್ತಿಕೋ, ಮುದ್ದು ಮಾಡು ಎಂದು ದುಂಬಾಲು ಬೀಳುತ್ತಿದೆ ಈ ಮರಿಹುಲಿ. ನೋಡಿ ಈ ಮುದ್ದಾದ ವಿಡಿಯೋ.

ನನಗೂ ಹಾಲು ಕೊಡು; ಮರಿಜಾಗ್ವಾರ್​ಗೆ ಹಾಲು ಕುಡಿಸಲು ಬಿಡದ ಮರಿಹುಲಿ
ಮರಿಜಾಗ್ವಾರ್​ಗೆ ಹಾಲು ಕುಡಿಸುತ್ತಿದ್ದರೆ ಈ ಮರಿಹುಲಿ ಸತಾಯಿಸುತ್ತಿದೆ
TV9 Web
| Edited By: |

Updated on:Dec 07, 2022 | 3:40 PM

Share

Viral Video : ನನ್ನತ್ತಲೇ ನೋಡು, ನನಗೇ ಕೊಡು, ನನಗೇ ಮೊದಲು ಕುಡಿಸು, ನನಗೇ ಉಣಿಸು, ನನಗೇ ಮುದ್ದು ಮಾಡು, ನನ್ನನ್ನಷ್ಟೇ ಮಲಗಿಸಿಕೋ, ನನ್ನನ್ನು ಬಿಟ್ಟು ಬೇರೆ ಯಾರ ಕಡೆಗೂ ಗಮನ ಕೊಡಬೇಡ ಎಂದು ಮಕ್ಕಳಂತೆ ಈ ಪ್ರಾಣಿಗಳೂ ಹೀಗೆ ದುಂಬಾಲು ಬೀಳುತ್ತವೆ ಎನ್ನುವುದು ನಿಮಗೆ ಗೊತ್ತೇ? ನೋಡಿಲ್ಲವಾದಲ್ಲಿ ಈ ವಿಡಿಯೋ ನೋಡಿ. ಈ ಪ್ರಾಣಿಪೋಷಕ ಜಾಗ್ವಾರನ ಮರಿಗೆ ಹಾಲು ಕುಡಿಸುತ್ತಿದ್ದರೆ ಈ ಹುಲಿಮರಿಗೆ ಹೊಟ್ಟೆಯಾಳದಿಂದ ಮುದ್ದಾದ ಸಂಕಟ ಉಕ್ಕೇರುತ್ತಿದೆ!

View this post on Instagram
ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

A post shared by Top Viral Animal Videos (@animal.viral)

ಅವನ ಕಣ್ಣಿಗೋ ಮೂಗಿಗೋ ಬಾಯಿಗೋ ಕಿವಿಗೋ ಹುಲಿಯ ಉಗುರು ತಾಕಿದರೆ ಏನು ಗತಿ? ಎನ್ನಿಸುತ್ತದೆಯಲ್ಲವೆ ಈ ವಿಡಿಯೋ ನೋಡಿದಾಗ. ಅವ ಮಾತ್ರ ಯಾವುದೂ ಆತಂಕ, ಭಯವಿಲ್ಲದೆ ಆರಾಮಾಗಿ ಜಾಗ್ವಾರ್​ನ ಮರಿಗೆ ಹಾಲು ಕುಡಿಸುತ್ತಿದ್ದಾನೆ.

ಮೊದಲು ನನಗೆ ಕೊಡಬೇಕಿತ್ತು ಅಂತಲೋ ಇನ್ನಷ್ಟು ಹಾಲು ಕೊಡು ಎಂತಲೋ ಹುಲಿ ಅವನ ಮೇಲೆರಗಿ ಮುದ್ದುಮಾಡುತ್ತಿದೆ. ಬಹುಶಃ ಹುಲಿಮುದ್ದು ಎಂದರೆ ಇದೇ ಇರಬೇಕು ಅಲ್ಲವೆ?

ಈ ವಿಡಿಯೋ ಅನ್ನು ಸುಮಾರು 3,000 ಹೆಚ್ಚು ಜನರು ನೋಡಿದ್ದಾರೆ. ಇದನ್ನು ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ 

Published On - 3:40 pm, Wed, 7 December 22

ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್