AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನಗೂ ಹಾಲು ಕೊಡು; ಮರಿಜಾಗ್ವಾರ್​ಗೆ ಹಾಲು ಕುಡಿಸಲು ಬಿಡದ ಮರಿಹುಲಿ

Viral Video : ಜಾಗ್ವಾರ್​ಗಷ್ಟೇ ಯಾಕೆ ನೀನು ಹಾಲು ಕುಡಿಸುವುದು? ನನಗೂ ಕುಡಿಸು, ನನ್ನನ್ನು ಹೀಗೇ ಎತ್ತಿಕೋ, ಮುದ್ದು ಮಾಡು ಎಂದು ದುಂಬಾಲು ಬೀಳುತ್ತಿದೆ ಈ ಮರಿಹುಲಿ. ನೋಡಿ ಈ ಮುದ್ದಾದ ವಿಡಿಯೋ.

ನನಗೂ ಹಾಲು ಕೊಡು; ಮರಿಜಾಗ್ವಾರ್​ಗೆ ಹಾಲು ಕುಡಿಸಲು ಬಿಡದ ಮರಿಹುಲಿ
ಮರಿಜಾಗ್ವಾರ್​ಗೆ ಹಾಲು ಕುಡಿಸುತ್ತಿದ್ದರೆ ಈ ಮರಿಹುಲಿ ಸತಾಯಿಸುತ್ತಿದೆ
TV9 Web
| Updated By: ಶ್ರೀದೇವಿ ಕಳಸದ|

Updated on:Dec 07, 2022 | 3:40 PM

Share

Viral Video : ನನ್ನತ್ತಲೇ ನೋಡು, ನನಗೇ ಕೊಡು, ನನಗೇ ಮೊದಲು ಕುಡಿಸು, ನನಗೇ ಉಣಿಸು, ನನಗೇ ಮುದ್ದು ಮಾಡು, ನನ್ನನ್ನಷ್ಟೇ ಮಲಗಿಸಿಕೋ, ನನ್ನನ್ನು ಬಿಟ್ಟು ಬೇರೆ ಯಾರ ಕಡೆಗೂ ಗಮನ ಕೊಡಬೇಡ ಎಂದು ಮಕ್ಕಳಂತೆ ಈ ಪ್ರಾಣಿಗಳೂ ಹೀಗೆ ದುಂಬಾಲು ಬೀಳುತ್ತವೆ ಎನ್ನುವುದು ನಿಮಗೆ ಗೊತ್ತೇ? ನೋಡಿಲ್ಲವಾದಲ್ಲಿ ಈ ವಿಡಿಯೋ ನೋಡಿ. ಈ ಪ್ರಾಣಿಪೋಷಕ ಜಾಗ್ವಾರನ ಮರಿಗೆ ಹಾಲು ಕುಡಿಸುತ್ತಿದ್ದರೆ ಈ ಹುಲಿಮರಿಗೆ ಹೊಟ್ಟೆಯಾಳದಿಂದ ಮುದ್ದಾದ ಸಂಕಟ ಉಕ್ಕೇರುತ್ತಿದೆ!

View this post on Instagram
ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

A post shared by Top Viral Animal Videos (@animal.viral)

ಅವನ ಕಣ್ಣಿಗೋ ಮೂಗಿಗೋ ಬಾಯಿಗೋ ಕಿವಿಗೋ ಹುಲಿಯ ಉಗುರು ತಾಕಿದರೆ ಏನು ಗತಿ? ಎನ್ನಿಸುತ್ತದೆಯಲ್ಲವೆ ಈ ವಿಡಿಯೋ ನೋಡಿದಾಗ. ಅವ ಮಾತ್ರ ಯಾವುದೂ ಆತಂಕ, ಭಯವಿಲ್ಲದೆ ಆರಾಮಾಗಿ ಜಾಗ್ವಾರ್​ನ ಮರಿಗೆ ಹಾಲು ಕುಡಿಸುತ್ತಿದ್ದಾನೆ.

ಮೊದಲು ನನಗೆ ಕೊಡಬೇಕಿತ್ತು ಅಂತಲೋ ಇನ್ನಷ್ಟು ಹಾಲು ಕೊಡು ಎಂತಲೋ ಹುಲಿ ಅವನ ಮೇಲೆರಗಿ ಮುದ್ದುಮಾಡುತ್ತಿದೆ. ಬಹುಶಃ ಹುಲಿಮುದ್ದು ಎಂದರೆ ಇದೇ ಇರಬೇಕು ಅಲ್ಲವೆ?

ಈ ವಿಡಿಯೋ ಅನ್ನು ಸುಮಾರು 3,000 ಹೆಚ್ಚು ಜನರು ನೋಡಿದ್ದಾರೆ. ಇದನ್ನು ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ 

Published On - 3:40 pm, Wed, 7 December 22

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?