AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ದೈತ್ಯಾಕಾರದ ಹುಲಿಗಳಿಗೆ ಬಾಟಲಿಯಿಂದ ಹಾಲು ಕುಡಿಸಿದ ವ್ಯಕ್ತಿ; ಶಾಕಿಂಗ್ ವಿಡಿಯೋ ವೈರಲ್​

ವಿಡಿಯೋವನ್ನು ಮೊದಲಿಗೆ ಟ್ವಿಟರ್​ನಲ್ಲಿ ಪೋಸ್ಟ್ ಮಾಡಲಾಗಿದೆ. ವಿಡಿಯೋ ನೋಡಿ ನೆಟ್ಟಿಗರು ಅಭಿಪ್ರಾಯಗಳನ್ನು ತಿಳಿಸಿದ್ದಾರೆ. ಸಾವಿನೊಂದಿಗೆ ವ್ಯಕ್ತಿ ಆಟವಾಡುತ್ತಾನೆ ಎಂದು ಓರ್ವರು ಪ್ರತಿಕ್ರಿಯಿಸಿದ್ದಾರೆ.

Viral Video: ದೈತ್ಯಾಕಾರದ ಹುಲಿಗಳಿಗೆ ಬಾಟಲಿಯಿಂದ ಹಾಲು ಕುಡಿಸಿದ ವ್ಯಕ್ತಿ; ಶಾಕಿಂಗ್ ವಿಡಿಯೋ ವೈರಲ್​
ದೈತ್ಯಾಕಾರದ ಹುಲಿಗಳಿಗೆ ಬಾಟಲಿಯಿಂದ ಹಾಲು ಕುಡಿಸಿದ ವ್ಯಕ್ತಿ
TV9 Web
| Updated By: shruti hegde|

Updated on: Aug 16, 2021 | 1:19 PM

Share

ಸಾಮಾಜಿಕ ಮಾಧ್ಯಮದಲ್ಲಿ ಅದೆಷ್ಟೋ ವಿಡಿಯೋಗಳು ಹರಿದಾಡುತ್ತಿರುತ್ತವೆ. ಕೆಲವೊಂದು ನಂಬುವಂಥದ್ದಾಗಿದ್ದರೆ, ಇನ್ನು ಕೆಲವೊಂದಿಷ್ಟನ್ನು ನಂಬಲು ಕಷ್ಟ. ಕೆಲವು ಸ್ಪೂರ್ತಿ ತುಂಬುವು ವಿಡಿಯೋಗಳು ಮನ ಗೆಲ್ಲುತ್ತವೆ. ಇನ್ನು ಕೆಲವು ಅಚ್ಚರಿಯ ವಿಡಿಯೋಗಳು ನಿಜವಾಗಿಯೂ ಆಶ್ಚರ್ಯವನ್ನುಂಟು ಮಾಡುತ್ತವೆ. ಅಂಥಹುದೇ ಒಂದು ವಿಡಿಯೋ ಇದೀಗ ಹರಿದಾಡುತ್ತಿದೆ. ದೃಶ್ಯ ಹಳೆಯದ್ದಾಗಿದ್ದರೂ ಮತ್ತೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಓರ್ವ ವ್ಯಕ್ತಿ ಹಾಲು ತುಂಬಿದ ಎರಡು ಬಾಟಲಿಯನ್ನು ಹಿಡಿದು ನಿಂತಿರುವುದನ್ನು ನೋಡಬಹುದು. ತಕ್ಷಣವೇ ಎರಡು ಹುಲಿಗಳು ಆತನ ಬಳಿ ಬಂದು ಆತನ ಭುಜದ ಮೇಲೆ ಕಾಲು ಹಾಕಿ ನಿಲ್ಲುತ್ತವೆ. ಬಳಿಕ ಬಾಟಲಿಯಿಂದ ಹಾಲನ್ನು ಕುಡಿಯುತ್ತವೆ. ಹುಲಿಗಳ ಹೆಸರು ಕೇಳಿದಾಕ್ಷಣವೇ ಭಯವಾಗುತ್ತದೆ. ಆದರೆ ಈತನ ಧೈರ್ಯಕ್ಕೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಜೀವಕ್ಕೆ ಅಪಾಯ ಎಂಬ ಎಚ್ಚರಿಕೆಯನ್ನೂ ನೀಡಿದ್ದಾರೆ.

ವಿಡಿಯೋವನ್ನು ಮೊದಲಿಗೆ ಟ್ವಿಟರ್​ನಲ್ಲಿ ಪೋಸ್ಟ್ ಮಾಡಲಾಗಿದೆ. ವಿಡಿಯೋ ನೋಡಿ ನೆಟ್ಟಿಗರು ಅಭಿಪ್ರಾಯಗಳನ್ನು ತಿಳಿಸಿದ್ದಾರೆ. ಸಾವಿನೊಂದಿಗೆ ವ್ಯಕ್ತಿ ಆಟವಾಡುತ್ತಾನೆ ಎಂದು ಓರ್ವರು ಪ್ರತಿಕ್ರಿಯಿಸಿದ್ದಾರೆ. ಇವರು ಮಾಡುತ್ತಿರುವ ಸ್ಟಂಟ್ ಅಪಾಯವೊಡುತ್ತದೆ ಎಂದು ಮತ್ತೋರ್ವರು ಹೇಳಿದ್ದಾರೆ. ಅನೇಕ ಬಳಕೆದಾರರು ಇದು ಆಟವೆಂದು ಭಾವಿಸಬೇಡಿ, ಜೀವಕ್ಕೇ ಮಾರಕವಾಗಬಹುದು ಎಂದು ಎಚ್ಚರಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಳ್ಳುತ್ತಿದ್ದಂತೆಯೇ ವಿಡಿಯೋ ವೈರಲ್ ಆಗಿದೆ. ಆಗಸ್ಟ್ 12ರಂದು ಟ್ವಿಟರ್​ನಲ್ಲಿ ವಿಡಿಯೋ ಶೇರ್ ಮಾಡಲಾಗಿದ್ದು, 1 ದಶಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದುಕೊಂಡಿದೆ. 33 ಸಾವಿರಕ್ಕೂ ಹೆಚ್ಚು ಲೈಕ್ಸ್​ಗಳು, 4 ಸಾವಿರಕ್ಕೂ ಹೆಚ್ಚು ರೀಟ್ವೀಟ್ ಮಾಡಲಾಗಿದೆ.

ಇದನ್ನೂ ಓದಿ:

Viral Video: ವಿಡಿಯೋ ಮಾಡ್ತಾ ಮಾಡ್ತಾ ಈಜುಕೊಳಕ್ಕೆ ಬಿದ್ದ ಕ್ಯಾಮರಾ ಮ್ಯಾನ್​​; ವಧು – ವರ ಕಂಗಾಲು! ವಿಡಿಯೋ ವೈರಲ್​

Viral Video: ಲಯನ್​ Vs ಟೈಗರ್​.. ಯಾರು ಗೆಲ್ಲುತ್ತಾರೆ ನೀವೇ ನೋಡಿ!

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ