AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನಗೂ ಕುರಕುರೆ ಬೇಕು; ಅಳಿಲಿನ ಹಿಂಡು ಈತನನ್ನು ಸುತ್ತುವರಿದ ವಿಡಿಯೋ

Squirrel : ತಾನಲ್ಲದೇ ಪ್ರಾಣಿಪಕ್ಷಿಗಳಿಗೂ ಜಂಕ್ ಕೊಡುತ್ತಿದ್ದಾನೆ ಮನುಷ್ಯ ಎಂದು ಕೆಲವರು, ಹಂಚಿ ತಿನ್ನುವ ಉದಾತ್ತ ಗುಣ ಇದೆಯಲ್ಲ ಎಂದು ಇನ್ನೂ ಕೆಲವರು. ಆದರೆ ಈ ವಿಡಿಯೋ ಮಾತ್ರ ಬಹಳ ಮುದ್ದಾಗಿದೆ.

ನನಗೂ ಕುರಕುರೆ ಬೇಕು; ಅಳಿಲಿನ ಹಿಂಡು ಈತನನ್ನು ಸುತ್ತುವರಿದ ವಿಡಿಯೋ
Man feeds Kurkure to squirrels
TV9 Web
| Edited By: ಶ್ರೀದೇವಿ ಕಳಸದ|

Updated on: Nov 10, 2022 | 1:56 PM

Share

Viral : ಕೈಯಲ್ಲಿ ತಿಂಡಿಪೊಟ್ಟಣವಿಟ್ಟುಕೊಂಡು ಒಬ್ಬರೇ ಪಾರ್ಕಿನಲ್ಲಿ ಕುಳಿತುಕೊಳ್ಳುತ್ತೀರಿ. ಪಕ್ಕದಲ್ಲಿ ಯಾರೋ ಒಬ್ಬರು ನಿಮ್ಮನ್ನು ಇಣುಕುತ್ತಾರೆ. ಆಗ ಸುಮ್ಮನೇ ನಿಮ್ಮಷ್ಟಕ್ಕೆ ನೀವು ತಿನ್ನಲು ಮನಸ್ಸಾಗುತ್ತದೆಯಾ? ಹಂಚಿತಿಂದರೇ ಸಮಾಧಾನ. ಇದೀಗ ವೈರಲ್ ಆಗಿರುವ ಈ ವಿಡಿಯೋ ನೋಡಿ. ಈ ವ್ಯಕ್ತಿ ಪಾರ್ಕಿನಲ್ಲಿ ಕುರಕುರೆ ಪ್ಯಾಕೆಟ್ಟಿನೊಂದಿಗೆ ಕುಳಿತಿದ್ದಾನೆ. ಒಂದು ಅಳಿಲು ಬಂದಿದೆ ಕುರಕುರೆಯನ್ನು ಕೊಟ್ಟಿದ್ದಾನೆ. ರುಚಿ ಅನ್ನಿಸಿದೆ ಮತ್ತೆ ಓಡಿ ಬಂದಿದೆ. ಸುತ್ತಲೂ ಪರಿಮಳ ಹರಡಿದೆ. ಅಲ್ಲಿರುವ ಅಳಿಲುಗಳೂ ಕುರಕುರೆಗಾಗಿ ಯುವಕನನ್ನು ಸುತ್ತುವರೆದಿವೆ.

ಈ ವಿಡಿಯೋ 10,000ಕ್ಕಿಂತಲೂ ಹೆಚ್ಚು ಜನರನ್ನು ಸೆಳೆದಿದೆ. ಅನೇಕರು ಎಂಥ ದಯಾಳು ಎಂದಿದ್ದಾರೆ ಈ ಯುವಕನಿಗೆ. ಇನ್ನೂ ಕೆಲವರು ತಾನು ಇಂಥ ಜಂಕ್​ ತಿನ್ನುವುದಲ್ಲದೆ ಪ್ರಾಣಿ ಪಕ್ಷಿಗಳಿಗೂ ಅಭ್ಯಾಸ ಮಾಡಿಸುತ್ತಿದ್ದಾನಲ್ಲ ಮನುಷ್ಯ ಎಂದು ಬೇಸರಿಸಿಕೊಂಡಿದ್ದಾರೆ. ಹೀಗೆ ಹಂಚಿ ತಿನ್ನುವ ಗುಣ ಎಲ್ಲರಿಗೂ ಇರುವುದಿಲ್ಲ, ಬಹಳ ಒಳ್ಳೆಯ ಕೆಲಸ ಮಾಡುತ್ತಿದ್ದೀರಿ ಎಂದಿದ್ದಾರೆ ಇನ್ನೂ ಒಬ್ಬರು.

ನಿಮಗೇನು ಅನ್ನಿಸುತ್ತಿದೆ ಈ ವಿಡಿಯೋ ನೋಡಿದಾಗ?

ಮತ್ತಷ್ಟು ವೈರಲ್​ ವಿಡಿಯೋ ನೋಡಲು ಕ್ಲಿಕ್ ಮಾಡಿ

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ