AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನಗೂ ಕುರಕುರೆ ಬೇಕು; ಅಳಿಲಿನ ಹಿಂಡು ಈತನನ್ನು ಸುತ್ತುವರಿದ ವಿಡಿಯೋ

Squirrel : ತಾನಲ್ಲದೇ ಪ್ರಾಣಿಪಕ್ಷಿಗಳಿಗೂ ಜಂಕ್ ಕೊಡುತ್ತಿದ್ದಾನೆ ಮನುಷ್ಯ ಎಂದು ಕೆಲವರು, ಹಂಚಿ ತಿನ್ನುವ ಉದಾತ್ತ ಗುಣ ಇದೆಯಲ್ಲ ಎಂದು ಇನ್ನೂ ಕೆಲವರು. ಆದರೆ ಈ ವಿಡಿಯೋ ಮಾತ್ರ ಬಹಳ ಮುದ್ದಾಗಿದೆ.

ನನಗೂ ಕುರಕುರೆ ಬೇಕು; ಅಳಿಲಿನ ಹಿಂಡು ಈತನನ್ನು ಸುತ್ತುವರಿದ ವಿಡಿಯೋ
Man feeds Kurkure to squirrels
TV9 Web
| Edited By: |

Updated on: Nov 10, 2022 | 1:56 PM

Share

Viral : ಕೈಯಲ್ಲಿ ತಿಂಡಿಪೊಟ್ಟಣವಿಟ್ಟುಕೊಂಡು ಒಬ್ಬರೇ ಪಾರ್ಕಿನಲ್ಲಿ ಕುಳಿತುಕೊಳ್ಳುತ್ತೀರಿ. ಪಕ್ಕದಲ್ಲಿ ಯಾರೋ ಒಬ್ಬರು ನಿಮ್ಮನ್ನು ಇಣುಕುತ್ತಾರೆ. ಆಗ ಸುಮ್ಮನೇ ನಿಮ್ಮಷ್ಟಕ್ಕೆ ನೀವು ತಿನ್ನಲು ಮನಸ್ಸಾಗುತ್ತದೆಯಾ? ಹಂಚಿತಿಂದರೇ ಸಮಾಧಾನ. ಇದೀಗ ವೈರಲ್ ಆಗಿರುವ ಈ ವಿಡಿಯೋ ನೋಡಿ. ಈ ವ್ಯಕ್ತಿ ಪಾರ್ಕಿನಲ್ಲಿ ಕುರಕುರೆ ಪ್ಯಾಕೆಟ್ಟಿನೊಂದಿಗೆ ಕುಳಿತಿದ್ದಾನೆ. ಒಂದು ಅಳಿಲು ಬಂದಿದೆ ಕುರಕುರೆಯನ್ನು ಕೊಟ್ಟಿದ್ದಾನೆ. ರುಚಿ ಅನ್ನಿಸಿದೆ ಮತ್ತೆ ಓಡಿ ಬಂದಿದೆ. ಸುತ್ತಲೂ ಪರಿಮಳ ಹರಡಿದೆ. ಅಲ್ಲಿರುವ ಅಳಿಲುಗಳೂ ಕುರಕುರೆಗಾಗಿ ಯುವಕನನ್ನು ಸುತ್ತುವರೆದಿವೆ.

ಈ ವಿಡಿಯೋ 10,000ಕ್ಕಿಂತಲೂ ಹೆಚ್ಚು ಜನರನ್ನು ಸೆಳೆದಿದೆ. ಅನೇಕರು ಎಂಥ ದಯಾಳು ಎಂದಿದ್ದಾರೆ ಈ ಯುವಕನಿಗೆ. ಇನ್ನೂ ಕೆಲವರು ತಾನು ಇಂಥ ಜಂಕ್​ ತಿನ್ನುವುದಲ್ಲದೆ ಪ್ರಾಣಿ ಪಕ್ಷಿಗಳಿಗೂ ಅಭ್ಯಾಸ ಮಾಡಿಸುತ್ತಿದ್ದಾನಲ್ಲ ಮನುಷ್ಯ ಎಂದು ಬೇಸರಿಸಿಕೊಂಡಿದ್ದಾರೆ. ಹೀಗೆ ಹಂಚಿ ತಿನ್ನುವ ಗುಣ ಎಲ್ಲರಿಗೂ ಇರುವುದಿಲ್ಲ, ಬಹಳ ಒಳ್ಳೆಯ ಕೆಲಸ ಮಾಡುತ್ತಿದ್ದೀರಿ ಎಂದಿದ್ದಾರೆ ಇನ್ನೂ ಒಬ್ಬರು.

ನಿಮಗೇನು ಅನ್ನಿಸುತ್ತಿದೆ ಈ ವಿಡಿಯೋ ನೋಡಿದಾಗ?

ಮತ್ತಷ್ಟು ವೈರಲ್​ ವಿಡಿಯೋ ನೋಡಲು ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್