AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಲವಂತವಾಗಿ ಮಹಿಳೆಗೆ ಮುತ್ತು ಕೊಟ್ಟು ಓಡಿ ಹೋದ ಯುವಕ

ಕಳೆದ ಶುಕ್ರವಾರ ಸದರ್ ಆಸ್ಪತ್ರೆ ಆವರಣದಲ್ಲಿ ಆರೋಗ್ಯ ಕಾರ್ಯಕರ್ತೆಯೊಬ್ಬರು ಫೋನ್​​ನಲ್ಲಿ ಮಾತನಾಡುತ್ತಿರುವ ವೇಳೆ ಹಿಂದಿನಿಂದ ಬಂದ ಯುವಕನೊಬ್ಬ ಆಕೆಯನ್ನು ಗಟ್ಟಿಯಾಗಿ ಹಿಡಿದಿಟ್ಟು ಬಲವಂತವಾಗಿ ಚುಂಬಿಸಿ ಪಕ್ಕದಲ್ಲಿರುವ ಕಾಪೌಂಡ್​​ ಹಾರಿ ಓಡಿ ಹೋಗಿದ್ದಾನೆ.

ಬಲವಂತವಾಗಿ ಮಹಿಳೆಗೆ ಮುತ್ತು ಕೊಟ್ಟು ಓಡಿ ಹೋದ ಯುವಕ
ಮಹಿಳೆಗೆ ಬಲವಂತವಾಗಿ ಚುಂಬಿಸಿದ ವ್ಯಕ್ತಿImage Credit source: Kerala Kaumudi
ಅಕ್ಷತಾ ವರ್ಕಾಡಿ
|

Updated on: Mar 16, 2023 | 1:21 PM

Share

ಪಾಟ್ನಾ: ಇತ್ತೀಚೆಗಷ್ಟೇ ಜಮುಯಿ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಮಹಿಳಾ ಆರೋಗ್ಯ ಕಾರ್ಯಕರ್ತೆಗೆ ಬಲವಂತವಾಗಿ ಚುಂಬಿಸಿ ಓಡಿ ಹೋಗುತ್ತಿರುವುದು ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಆತನನ್ನು ಬಂಧಿಸಲು ಪೊಲೀಸರು ಶೋಧ ನಡೆಸಿದ್ದಾರೆ. ಕಳೆದ ಶುಕ್ರವಾರ ಸದರ್ ಆಸ್ಪತ್ರೆ ಆವರಣದಲ್ಲಿ ಆರೋಗ್ಯ ಕಾರ್ಯಕರ್ತೆಯೊಬ್ಬರು ಫೋನ್​​ನಲ್ಲಿ ಮಾತನಾಡುತ್ತಿರುವ ವೇಳೆ ಹಿಂದಿನಿಂದ ಬಂದ ಯುವಕನೊಬ್ಬ ಆಕೆಯನ್ನು ಗಟ್ಟಿಯಾಗಿ ಹಿಡಿದಿಟ್ಟು ಬಲವಂತವಾಗಿ ಚುಂಬಿಸಿ ಪಕ್ಕದಲ್ಲಿರುವ ಕಾಪೌಂಡ್​​ ಹಾರಿ ಓಡಿ ಹೋಗಿದ್ದಾನೆ.

ಸಿಸಿಟಿವಿಯಲ್ಲಿ ಸರೆಯಾಗಿದ್ದ ವಿಡಿಯೋ ಇದೀಗಾಗಲೇ ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ವೈರಲ್​ ಆಗಿದೆ. ಮಹಿಳೆ ಈಗಾಗಲೇ ದೂರು ನೀಡಿದ್ದು, ಎಫ್‌ಐಆರ್ ದಾಖಲಿಸಲಾಗಿದೆ. ಆರೋಪಿಗಳ ಪತ್ತೆಗೆ ಪ್ರಯತ್ನ ಮುಂದುವರಿದಿದೆ. ಶೀಘ್ರದಲ್ಲೇ ಆರೋಪಿಯನ್ನು ಬಂಧಿಸಲಗುವುದು ಎಂದು ಜಮುಯಿ ಉಪ ಎಸ್ಪಿ ರಾಕೇಶ್ ಕುಮಾರ್ ಮಂಗಳವಾರ ಟಿಒಐ ಗೆ ತಿಳಿಸಿದ್ದಾರೆ.

ಇದನ್ನೂ ಓದಿ: ರೀಲ್ಸ್​​ಗಾಗಿ ರೈಲ್ವೆ ಪ್ಲಾಟ್‌ಫಾರ್ಮ್‌ನಲ್ಲಿ ಕಾರು ಓಡಿಸಿದ ವ್ಯಕ್ತಿ, ವಿಡಿಯೋ ವೈರಲ್​​

ಈ ಘಟನೆಯು ಸಾಮಾಜಿಕ ಮಾಧ್ಯಮದಲ್ಲಿ ಆಕ್ರೋಶವನ್ನು ಹುಟ್ಟುಹಾಕಿದ್ದು, ಆರೋಪಿಗಳ ವಿರುದ್ಧ ಕಠಿಣ ಕ್ರಮ ಮತ್ತು ಲೈಂಗಿಕ ದೌರ್ಜನ್ಯದಿಂದ ಮಹಿಳೆಯರನ್ನು ರಕ್ಷಿಸಲು ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಸಾಕಷ್ಟು ಬಳಕೆದಾರರು ಕಾಮೆಂಟ್​​​ ಮೂಲಕ ಪ್ರತಿಕ್ರಿಯಿಸಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ