Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಲವಂತವಾಗಿ ಮಹಿಳೆಗೆ ಮುತ್ತು ಕೊಟ್ಟು ಓಡಿ ಹೋದ ಯುವಕ

ಕಳೆದ ಶುಕ್ರವಾರ ಸದರ್ ಆಸ್ಪತ್ರೆ ಆವರಣದಲ್ಲಿ ಆರೋಗ್ಯ ಕಾರ್ಯಕರ್ತೆಯೊಬ್ಬರು ಫೋನ್​​ನಲ್ಲಿ ಮಾತನಾಡುತ್ತಿರುವ ವೇಳೆ ಹಿಂದಿನಿಂದ ಬಂದ ಯುವಕನೊಬ್ಬ ಆಕೆಯನ್ನು ಗಟ್ಟಿಯಾಗಿ ಹಿಡಿದಿಟ್ಟು ಬಲವಂತವಾಗಿ ಚುಂಬಿಸಿ ಪಕ್ಕದಲ್ಲಿರುವ ಕಾಪೌಂಡ್​​ ಹಾರಿ ಓಡಿ ಹೋಗಿದ್ದಾನೆ.

ಬಲವಂತವಾಗಿ ಮಹಿಳೆಗೆ ಮುತ್ತು ಕೊಟ್ಟು ಓಡಿ ಹೋದ ಯುವಕ
ಮಹಿಳೆಗೆ ಬಲವಂತವಾಗಿ ಚುಂಬಿಸಿದ ವ್ಯಕ್ತಿImage Credit source: Kerala Kaumudi
Follow us
ಅಕ್ಷತಾ ವರ್ಕಾಡಿ
|

Updated on: Mar 16, 2023 | 1:21 PM

ಪಾಟ್ನಾ: ಇತ್ತೀಚೆಗಷ್ಟೇ ಜಮುಯಿ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಮಹಿಳಾ ಆರೋಗ್ಯ ಕಾರ್ಯಕರ್ತೆಗೆ ಬಲವಂತವಾಗಿ ಚುಂಬಿಸಿ ಓಡಿ ಹೋಗುತ್ತಿರುವುದು ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಆತನನ್ನು ಬಂಧಿಸಲು ಪೊಲೀಸರು ಶೋಧ ನಡೆಸಿದ್ದಾರೆ. ಕಳೆದ ಶುಕ್ರವಾರ ಸದರ್ ಆಸ್ಪತ್ರೆ ಆವರಣದಲ್ಲಿ ಆರೋಗ್ಯ ಕಾರ್ಯಕರ್ತೆಯೊಬ್ಬರು ಫೋನ್​​ನಲ್ಲಿ ಮಾತನಾಡುತ್ತಿರುವ ವೇಳೆ ಹಿಂದಿನಿಂದ ಬಂದ ಯುವಕನೊಬ್ಬ ಆಕೆಯನ್ನು ಗಟ್ಟಿಯಾಗಿ ಹಿಡಿದಿಟ್ಟು ಬಲವಂತವಾಗಿ ಚುಂಬಿಸಿ ಪಕ್ಕದಲ್ಲಿರುವ ಕಾಪೌಂಡ್​​ ಹಾರಿ ಓಡಿ ಹೋಗಿದ್ದಾನೆ.

ಸಿಸಿಟಿವಿಯಲ್ಲಿ ಸರೆಯಾಗಿದ್ದ ವಿಡಿಯೋ ಇದೀಗಾಗಲೇ ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ವೈರಲ್​ ಆಗಿದೆ. ಮಹಿಳೆ ಈಗಾಗಲೇ ದೂರು ನೀಡಿದ್ದು, ಎಫ್‌ಐಆರ್ ದಾಖಲಿಸಲಾಗಿದೆ. ಆರೋಪಿಗಳ ಪತ್ತೆಗೆ ಪ್ರಯತ್ನ ಮುಂದುವರಿದಿದೆ. ಶೀಘ್ರದಲ್ಲೇ ಆರೋಪಿಯನ್ನು ಬಂಧಿಸಲಗುವುದು ಎಂದು ಜಮುಯಿ ಉಪ ಎಸ್ಪಿ ರಾಕೇಶ್ ಕುಮಾರ್ ಮಂಗಳವಾರ ಟಿಒಐ ಗೆ ತಿಳಿಸಿದ್ದಾರೆ.

ಇದನ್ನೂ ಓದಿ: ರೀಲ್ಸ್​​ಗಾಗಿ ರೈಲ್ವೆ ಪ್ಲಾಟ್‌ಫಾರ್ಮ್‌ನಲ್ಲಿ ಕಾರು ಓಡಿಸಿದ ವ್ಯಕ್ತಿ, ವಿಡಿಯೋ ವೈರಲ್​​

ಈ ಘಟನೆಯು ಸಾಮಾಜಿಕ ಮಾಧ್ಯಮದಲ್ಲಿ ಆಕ್ರೋಶವನ್ನು ಹುಟ್ಟುಹಾಕಿದ್ದು, ಆರೋಪಿಗಳ ವಿರುದ್ಧ ಕಠಿಣ ಕ್ರಮ ಮತ್ತು ಲೈಂಗಿಕ ದೌರ್ಜನ್ಯದಿಂದ ಮಹಿಳೆಯರನ್ನು ರಕ್ಷಿಸಲು ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಸಾಕಷ್ಟು ಬಳಕೆದಾರರು ಕಾಮೆಂಟ್​​​ ಮೂಲಕ ಪ್ರತಿಕ್ರಿಯಿಸಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಎರಡೂ ಪಕ್ಷಗಳ ಪ್ರಮುಖ ನಾಯಕರು ಸಭೆಯಲ್ಲಿ ಭಾಗಿ, ಅಶೋಕ ಅಧ್ಯಕ್ಷತೆ
ಎರಡೂ ಪಕ್ಷಗಳ ಪ್ರಮುಖ ನಾಯಕರು ಸಭೆಯಲ್ಲಿ ಭಾಗಿ, ಅಶೋಕ ಅಧ್ಯಕ್ಷತೆ
ಲೋಕಾಯುಕ್ತ ವರದಿ ಮತ್ತು ಶಿಫಾರಸ್ಸನ್ನು ನಾನು ಇನ್ನೂ ಓದಿಲ್ಲ: ಶಿವಕುಮಾರ್
ಲೋಕಾಯುಕ್ತ ವರದಿ ಮತ್ತು ಶಿಫಾರಸ್ಸನ್ನು ನಾನು ಇನ್ನೂ ಓದಿಲ್ಲ: ಶಿವಕುಮಾರ್
ಬೆಳಗಾವಿ, ಖಾನಾಪುರ, ನಿಪ್ಪಾಣಿಯಲ್ಲಿ ಕನ್ನಡ ಮಾತಾಡುವವರೇ ವಿರಳ: ಹೊರಟ್ಟಿ
ಬೆಳಗಾವಿ, ಖಾನಾಪುರ, ನಿಪ್ಪಾಣಿಯಲ್ಲಿ ಕನ್ನಡ ಮಾತಾಡುವವರೇ ವಿರಳ: ಹೊರಟ್ಟಿ
ಜಿಟಿ ದೇವೇಗೌಡರ ಬಗ್ಗೆ ಅಪಾರವಾದ ಗೌರವವಿದೆ: ನಿಖಿಲ್ ಕುಮಾರಸ್ವಾಮಿ
ಜಿಟಿ ದೇವೇಗೌಡರ ಬಗ್ಗೆ ಅಪಾರವಾದ ಗೌರವವಿದೆ: ನಿಖಿಲ್ ಕುಮಾರಸ್ವಾಮಿ
ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿ ಮಾಡಿದ ಸಾಧನೆ ಏನು? ಜಮೀರ್
ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿ ಮಾಡಿದ ಸಾಧನೆ ಏನು? ಜಮೀರ್
ಬೆಂಗಳೂರು: ವೀಲಿಂಗ್ ಮಾಡಿದ್ದರ ವಿರುದ್ಧ ರೌಡಿಶೀಟ್​​ ಓಪನ್​
ಬೆಂಗಳೂರು: ವೀಲಿಂಗ್ ಮಾಡಿದ್ದರ ವಿರುದ್ಧ ರೌಡಿಶೀಟ್​​ ಓಪನ್​
ಕಂಡಕ್ಟರ್ ನಮ್ಮ ಮಗಳ ವಿರುದ್ಧ ಅವಾಚ್ಯ ಪದ ಬಳಸಿದ್ದು ನಿಜ: ಪಾಲಕರು
ಕಂಡಕ್ಟರ್ ನಮ್ಮ ಮಗಳ ವಿರುದ್ಧ ಅವಾಚ್ಯ ಪದ ಬಳಸಿದ್ದು ನಿಜ: ಪಾಲಕರು
ನಡೆದಿರುವ ಅಚಾತುರ್ಯದ ಬಗ್ಗೆ ಶಿವಲಿಂಗೇಗೌಡರಿನ್ನೂ ಪ್ರತಿಕ್ರಿಯೆ ನೀಡಿಲ್ಲ
ನಡೆದಿರುವ ಅಚಾತುರ್ಯದ ಬಗ್ಗೆ ಶಿವಲಿಂಗೇಗೌಡರಿನ್ನೂ ಪ್ರತಿಕ್ರಿಯೆ ನೀಡಿಲ್ಲ
ದೊಡ್ಡಬಳ್ಳಾಪುರ: ಭೀಕರ ರಸ್ತೆ ಅಪಘಾತ, ನಾಲ್ಕು ಪಲ್ಟಿಯಾದ ಕಾರು
ದೊಡ್ಡಬಳ್ಳಾಪುರ: ಭೀಕರ ರಸ್ತೆ ಅಪಘಾತ, ನಾಲ್ಕು ಪಲ್ಟಿಯಾದ ಕಾರು
ಗ್ಯಾರಂಟಿ ಯೋಜನೆಗಳು ಹೊರೆಯಾಗಿವೆ, ಅದರಲ್ಲಿ ಎರಡು ಮಾತಿಲ್ಲ: ಪರಮೇಶ್ವರ್
ಗ್ಯಾರಂಟಿ ಯೋಜನೆಗಳು ಹೊರೆಯಾಗಿವೆ, ಅದರಲ್ಲಿ ಎರಡು ಮಾತಿಲ್ಲ: ಪರಮೇಶ್ವರ್