AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಲವಂತವಾಗಿ ಮಹಿಳೆಗೆ ಮುತ್ತು ಕೊಟ್ಟು ಓಡಿ ಹೋದ ಯುವಕ

ಕಳೆದ ಶುಕ್ರವಾರ ಸದರ್ ಆಸ್ಪತ್ರೆ ಆವರಣದಲ್ಲಿ ಆರೋಗ್ಯ ಕಾರ್ಯಕರ್ತೆಯೊಬ್ಬರು ಫೋನ್​​ನಲ್ಲಿ ಮಾತನಾಡುತ್ತಿರುವ ವೇಳೆ ಹಿಂದಿನಿಂದ ಬಂದ ಯುವಕನೊಬ್ಬ ಆಕೆಯನ್ನು ಗಟ್ಟಿಯಾಗಿ ಹಿಡಿದಿಟ್ಟು ಬಲವಂತವಾಗಿ ಚುಂಬಿಸಿ ಪಕ್ಕದಲ್ಲಿರುವ ಕಾಪೌಂಡ್​​ ಹಾರಿ ಓಡಿ ಹೋಗಿದ್ದಾನೆ.

ಬಲವಂತವಾಗಿ ಮಹಿಳೆಗೆ ಮುತ್ತು ಕೊಟ್ಟು ಓಡಿ ಹೋದ ಯುವಕ
ಮಹಿಳೆಗೆ ಬಲವಂತವಾಗಿ ಚುಂಬಿಸಿದ ವ್ಯಕ್ತಿImage Credit source: Kerala Kaumudi
ಅಕ್ಷತಾ ವರ್ಕಾಡಿ
|

Updated on: Mar 16, 2023 | 1:21 PM

Share

ಪಾಟ್ನಾ: ಇತ್ತೀಚೆಗಷ್ಟೇ ಜಮುಯಿ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಮಹಿಳಾ ಆರೋಗ್ಯ ಕಾರ್ಯಕರ್ತೆಗೆ ಬಲವಂತವಾಗಿ ಚುಂಬಿಸಿ ಓಡಿ ಹೋಗುತ್ತಿರುವುದು ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಆತನನ್ನು ಬಂಧಿಸಲು ಪೊಲೀಸರು ಶೋಧ ನಡೆಸಿದ್ದಾರೆ. ಕಳೆದ ಶುಕ್ರವಾರ ಸದರ್ ಆಸ್ಪತ್ರೆ ಆವರಣದಲ್ಲಿ ಆರೋಗ್ಯ ಕಾರ್ಯಕರ್ತೆಯೊಬ್ಬರು ಫೋನ್​​ನಲ್ಲಿ ಮಾತನಾಡುತ್ತಿರುವ ವೇಳೆ ಹಿಂದಿನಿಂದ ಬಂದ ಯುವಕನೊಬ್ಬ ಆಕೆಯನ್ನು ಗಟ್ಟಿಯಾಗಿ ಹಿಡಿದಿಟ್ಟು ಬಲವಂತವಾಗಿ ಚುಂಬಿಸಿ ಪಕ್ಕದಲ್ಲಿರುವ ಕಾಪೌಂಡ್​​ ಹಾರಿ ಓಡಿ ಹೋಗಿದ್ದಾನೆ.

ಸಿಸಿಟಿವಿಯಲ್ಲಿ ಸರೆಯಾಗಿದ್ದ ವಿಡಿಯೋ ಇದೀಗಾಗಲೇ ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ವೈರಲ್​ ಆಗಿದೆ. ಮಹಿಳೆ ಈಗಾಗಲೇ ದೂರು ನೀಡಿದ್ದು, ಎಫ್‌ಐಆರ್ ದಾಖಲಿಸಲಾಗಿದೆ. ಆರೋಪಿಗಳ ಪತ್ತೆಗೆ ಪ್ರಯತ್ನ ಮುಂದುವರಿದಿದೆ. ಶೀಘ್ರದಲ್ಲೇ ಆರೋಪಿಯನ್ನು ಬಂಧಿಸಲಗುವುದು ಎಂದು ಜಮುಯಿ ಉಪ ಎಸ್ಪಿ ರಾಕೇಶ್ ಕುಮಾರ್ ಮಂಗಳವಾರ ಟಿಒಐ ಗೆ ತಿಳಿಸಿದ್ದಾರೆ.

ಇದನ್ನೂ ಓದಿ: ರೀಲ್ಸ್​​ಗಾಗಿ ರೈಲ್ವೆ ಪ್ಲಾಟ್‌ಫಾರ್ಮ್‌ನಲ್ಲಿ ಕಾರು ಓಡಿಸಿದ ವ್ಯಕ್ತಿ, ವಿಡಿಯೋ ವೈರಲ್​​

ಈ ಘಟನೆಯು ಸಾಮಾಜಿಕ ಮಾಧ್ಯಮದಲ್ಲಿ ಆಕ್ರೋಶವನ್ನು ಹುಟ್ಟುಹಾಕಿದ್ದು, ಆರೋಪಿಗಳ ವಿರುದ್ಧ ಕಠಿಣ ಕ್ರಮ ಮತ್ತು ಲೈಂಗಿಕ ದೌರ್ಜನ್ಯದಿಂದ ಮಹಿಳೆಯರನ್ನು ರಕ್ಷಿಸಲು ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಸಾಕಷ್ಟು ಬಳಕೆದಾರರು ಕಾಮೆಂಟ್​​​ ಮೂಲಕ ಪ್ರತಿಕ್ರಿಯಿಸಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು