AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಲವಂತವಾಗಿ ಮಹಿಳೆಗೆ ಮುತ್ತು ಕೊಟ್ಟು ಓಡಿ ಹೋದ ಯುವಕ

ಕಳೆದ ಶುಕ್ರವಾರ ಸದರ್ ಆಸ್ಪತ್ರೆ ಆವರಣದಲ್ಲಿ ಆರೋಗ್ಯ ಕಾರ್ಯಕರ್ತೆಯೊಬ್ಬರು ಫೋನ್​​ನಲ್ಲಿ ಮಾತನಾಡುತ್ತಿರುವ ವೇಳೆ ಹಿಂದಿನಿಂದ ಬಂದ ಯುವಕನೊಬ್ಬ ಆಕೆಯನ್ನು ಗಟ್ಟಿಯಾಗಿ ಹಿಡಿದಿಟ್ಟು ಬಲವಂತವಾಗಿ ಚುಂಬಿಸಿ ಪಕ್ಕದಲ್ಲಿರುವ ಕಾಪೌಂಡ್​​ ಹಾರಿ ಓಡಿ ಹೋಗಿದ್ದಾನೆ.

ಬಲವಂತವಾಗಿ ಮಹಿಳೆಗೆ ಮುತ್ತು ಕೊಟ್ಟು ಓಡಿ ಹೋದ ಯುವಕ
ಮಹಿಳೆಗೆ ಬಲವಂತವಾಗಿ ಚುಂಬಿಸಿದ ವ್ಯಕ್ತಿImage Credit source: Kerala Kaumudi
ಅಕ್ಷತಾ ವರ್ಕಾಡಿ
|

Updated on: Mar 16, 2023 | 1:21 PM

Share

ಪಾಟ್ನಾ: ಇತ್ತೀಚೆಗಷ್ಟೇ ಜಮುಯಿ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಮಹಿಳಾ ಆರೋಗ್ಯ ಕಾರ್ಯಕರ್ತೆಗೆ ಬಲವಂತವಾಗಿ ಚುಂಬಿಸಿ ಓಡಿ ಹೋಗುತ್ತಿರುವುದು ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಆತನನ್ನು ಬಂಧಿಸಲು ಪೊಲೀಸರು ಶೋಧ ನಡೆಸಿದ್ದಾರೆ. ಕಳೆದ ಶುಕ್ರವಾರ ಸದರ್ ಆಸ್ಪತ್ರೆ ಆವರಣದಲ್ಲಿ ಆರೋಗ್ಯ ಕಾರ್ಯಕರ್ತೆಯೊಬ್ಬರು ಫೋನ್​​ನಲ್ಲಿ ಮಾತನಾಡುತ್ತಿರುವ ವೇಳೆ ಹಿಂದಿನಿಂದ ಬಂದ ಯುವಕನೊಬ್ಬ ಆಕೆಯನ್ನು ಗಟ್ಟಿಯಾಗಿ ಹಿಡಿದಿಟ್ಟು ಬಲವಂತವಾಗಿ ಚುಂಬಿಸಿ ಪಕ್ಕದಲ್ಲಿರುವ ಕಾಪೌಂಡ್​​ ಹಾರಿ ಓಡಿ ಹೋಗಿದ್ದಾನೆ.

ಸಿಸಿಟಿವಿಯಲ್ಲಿ ಸರೆಯಾಗಿದ್ದ ವಿಡಿಯೋ ಇದೀಗಾಗಲೇ ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ವೈರಲ್​ ಆಗಿದೆ. ಮಹಿಳೆ ಈಗಾಗಲೇ ದೂರು ನೀಡಿದ್ದು, ಎಫ್‌ಐಆರ್ ದಾಖಲಿಸಲಾಗಿದೆ. ಆರೋಪಿಗಳ ಪತ್ತೆಗೆ ಪ್ರಯತ್ನ ಮುಂದುವರಿದಿದೆ. ಶೀಘ್ರದಲ್ಲೇ ಆರೋಪಿಯನ್ನು ಬಂಧಿಸಲಗುವುದು ಎಂದು ಜಮುಯಿ ಉಪ ಎಸ್ಪಿ ರಾಕೇಶ್ ಕುಮಾರ್ ಮಂಗಳವಾರ ಟಿಒಐ ಗೆ ತಿಳಿಸಿದ್ದಾರೆ.

ಇದನ್ನೂ ಓದಿ: ರೀಲ್ಸ್​​ಗಾಗಿ ರೈಲ್ವೆ ಪ್ಲಾಟ್‌ಫಾರ್ಮ್‌ನಲ್ಲಿ ಕಾರು ಓಡಿಸಿದ ವ್ಯಕ್ತಿ, ವಿಡಿಯೋ ವೈರಲ್​​

ಈ ಘಟನೆಯು ಸಾಮಾಜಿಕ ಮಾಧ್ಯಮದಲ್ಲಿ ಆಕ್ರೋಶವನ್ನು ಹುಟ್ಟುಹಾಕಿದ್ದು, ಆರೋಪಿಗಳ ವಿರುದ್ಧ ಕಠಿಣ ಕ್ರಮ ಮತ್ತು ಲೈಂಗಿಕ ದೌರ್ಜನ್ಯದಿಂದ ಮಹಿಳೆಯರನ್ನು ರಕ್ಷಿಸಲು ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಸಾಕಷ್ಟು ಬಳಕೆದಾರರು ಕಾಮೆಂಟ್​​​ ಮೂಲಕ ಪ್ರತಿಕ್ರಿಯಿಸಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ