AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೆ. 14, ಪ್ರೇಮಿಗಳ ದಿನವಲ್ಲ, ಪುಲ್ವಾಮ ಹುತಾತ್ಮರ ದಿನ; ಜಾಗೃತಿಗೆ ಸೈಕಲ್‌ ಯಾತ್ರೆ

ಫೆಬ್ರವರಿ 14, 2019 ಪುಲ್ವಾಮಾದಲ್ಲಿ ಭಯೋತ್ಪಾದಕರ ದಾಳಿಯಲ್ಲಿ ಮಡಿದ ಭಾರತೀಯ ಸೈನಿಕರ ಗೌರವಾರ್ಥ ಈ ಯಾತ್ರೆ ಮಾಡುತ್ತಿದ್ದೇನೆ. ಈ ದಿನ ಪ್ರೇಮಿಗಳ ದಿನಾಚರಣೆಯ ಬದಲಾಗಿ ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರಿಗೆ ಪ್ರತಿಯೊಬ್ಬ ಭಾರತೀಯನೂ ಒಂದು ಕ್ಷಣ ಮೌನಾಚರಣೆ ಮಾಡಬೇಕಾಗಿ ವಿನಂತಿಸುತ್ತೇನೆ ಎಂದು ಕೀರ್ತಿ ನಾಯ್ಡು ಹೇಳಿಕೊಂಡಿದ್ದಾರೆ.

ಫೆ. 14, ಪ್ರೇಮಿಗಳ ದಿನವಲ್ಲ, ಪುಲ್ವಾಮ ಹುತಾತ್ಮರ ದಿನ; ಜಾಗೃತಿಗೆ ಸೈಕಲ್‌ ಯಾತ್ರೆ
ಸಾಂದರ್ಭಿಕ ಚಿತ್ರImage Credit source: Pinterest
ಅಕ್ಷತಾ ವರ್ಕಾಡಿ
|

Updated on:Feb 06, 2024 | 5:14 PM

Share

ಫೆಬ್ರವರಿ 14ರಂದು ವಿಶ್ವದಾದ್ಯಂದ ಪ್ರೇಮಿಗಳ ದಿನ(Valentine’s Day) ವನ್ನಾಗಿ ಆಚರಿಸಲಾಗುತ್ತದೆ. ಆದರೆ ಪ್ರೇಮಿಗಳ ದಿನದ ಬದಲು ಹುತಾತ್ಮ ಯೋಧರ ಸ್ಮರಣ ದಿನ (Pulwama attack) ವನ್ನಾಗಿ ಆಚರಿಸಬೇಕೆಂದು ಆಗ್ರಹಿಸಿ ಪ್ರತಿ ವರ್ಷ ಸೈಕಲ್ ಯಾತ್ರೆಯನ್ನು ಆಂಧ್ರಪ್ರದೇಶದ ಒಂಗೋಲೆಯ ಯುವಕ ಕೀರ್ತಿನಾಯ್ಡು ಮುಂದುವರಿಸುತ್ತಾ ಬಂದಿದ್ದಾರ. ಈ ವರ್ಷ ಒಂಗೋಲ್ ನಿಂದ ಕನ್ಯಾಕುಮಾರಿಗೆ ಇಂದಿನಿಂದ(ಫೆ.06) ಸೈಕಲ್ ಯಾತ್ರೆ ಆರಂಭಿಸಿದ್ದು, ಫೆಬ್ರವರಿ 14 ರೊಳಗೆ ಕನ್ಯಾಕುಮಾರಿ ತಲುಪಿ ಭಾರತದ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಲು ಸೈಕಲ್​​ ಸವಾರಿ ಮಾಡುತ್ತಾನೆ. 14 ಫೆಬ್ರವರಿ 2019 ಪುಲ್ವಾಮಾದಲ್ಲಿ ಭಯೋತ್ಪಾದಕರ ದಾಳಿಯಲ್ಲಿ ಮಡಿದ ಭಾರತೀಯ ಸೈನಿಕರ ಗೌರವಾರ್ಥ ಈ ಯಾತ್ರೆ ಮಾಡುತ್ತಿದ್ದೇನೆ ಎಂದು ಕೀರ್ತಿ ನಾಯ್ಡು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ನೋಡಲು ತುಕ್ಕು ಹಿಡಿದಂತಿರುವ ಈ ಬೆಲ್ಟ್​​​ನ ಬೆಲೆ ಕೇಳಿದ್ರೆ ನೀವು​​​ ಶಾಕ್ ಆಗುವುದಂತೂ ಖಂಡಿತಾ!

ಕಳೆದ ವರ್ಷ ಒಂಗೋಲ್ ನಿಂದ ದೆಹಲಿಗೆ ಸೈಕಲ್ ಯಾತ್ರೆ ಕೈಗೊಂಡು ಫೆ.14ರಂದು ಇಂಡಿಯಾ ಗೇಟ್ ಬಳಿ ಮಡಿದ ಭಾರತದ ವೀರ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದೆ. ಈ ವರ್ಷವೂ ಒಂಗೋಲ್ ನಿಂದ ಕನ್ಯಾಕುಮಾರಿವರೆಗೆ ಸೈಕಲ್ ಯಾತ್ರೆ ಕೈಗೊಂಡಿದ್ದಾರೆ. ಇಂದು ಆರಂಭವಾದ ಈ ಸೈಕಲ್ ಯಾತ್ರೆ ಫೆಬ್ರವರಿ 14 ರೊಳಗೆ ಕನ್ಯಾಕುಮಾರಿ ತಲುಪಲಿದೆ, ಹುತಾತ್ಮ ಭಾರತೀಯ ಯೋಧರಿಗೆ ಸ್ಥಳೀಯರೊಂದಿಗೆ ಶ್ರದ್ಧಾಂಜಲಿ ಸಲ್ಲಿಸುತ್ತೇನೆ. ಆ ದಿನಗಳಲ್ಲಿ ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರಿಗೆ ಪ್ರತಿಯೊಬ್ಬ ಭಾರತೀಯನೂ ಒಂದು ಕ್ಷಣ ಮೌನಾಚರಣೆ ಮಾಡಬೇಕಾಗಿ ವಿನಂತಿಸುತ್ತೇನೆ ಎಂದು ಹೇಳಿಕೊಂಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 5:06 pm, Tue, 6 February 24

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ