AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಮದುವೆ, ಹನಿಮೂನ್‌ಗಾಗಿ ಕಂಪನಿಂದ 10.6 ಕೋಟಿ ರೂ. ದೋಚಿದ ವ್ಯಕ್ತಿ

ಟೈಮ್ಸ್ ಆಫ್ ಇಂಡಿಯಾದ ವರದಿಯ ಪ್ರಕಾರ, 32 ವರ್ಷದ ವ್ಯಕ್ತಿಯೊಬ್ಬ ತನ್ನ ಕಂಪನಿಗೆ 10.6 ಕೋಟಿ ರೂ. ವಂಚಿಸಿದ್ದ ಮತ್ತು ಈ ಹಣದಿಂದ ಮೊದಲು ತನ್ನ ಸಾಲವನ್ನು ತೀರಿಸಿದ್ದಾನೆ. ಬಳಿಕ ಉಳಿದ ಹಣವನ್ನು ತನ್ನ ಮದುವೆ ಮತ್ತು ಹನಿಮೂನ್‌ಗಾಗಿ ಬಳಸಿದ್ದಾನೆ ಎಂದು ತಿಳಿದುಬಂದಿದೆ.

Viral News: ಮದುವೆ, ಹನಿಮೂನ್‌ಗಾಗಿ ಕಂಪನಿಂದ 10.6 ಕೋಟಿ ರೂ. ದೋಚಿದ ವ್ಯಕ್ತಿ
ಅಕ್ಷತಾ ವರ್ಕಾಡಿ
|

Updated on:Jul 06, 2024 | 10:21 AM

Share

ಪ್ರತಿಯೊಬ್ಬರಿಗೂ ತಮ್ಮ ಮದುವೆ  ಐಷಾರಾಮಿ ರೀತಿಯಲ್ಲಿ ನಡೆಯಬೇಕು ಎಂಬ ಕನಸಿರುತ್ತದೆ. ಅದಕ್ಕಾಗಿ ಲಕ್ಷ ಕೋಟಿಯಷ್ಟು ಹಣ ಖರ್ಚು ಮಾಡುವುದುಂಟು. ಇತ್ತೀಚಿಗೆ ಇಂತಹದ್ದೇ ಒಂದು ಕಥೆ ಜನರಲ್ಲಿ ಚರ್ಚೆಯಾಗುತ್ತಿದೆ. ವ್ಯಕ್ತಿಯೊಬ್ಬ ತನ್ನ ಮದುವೆ ಮತ್ತು ಹನಿಮೂನ್‌ಗಾಗಿ ಕಂಪನಿಗೆ 10.6 ಕೋಟಿ ರೂ.ಗಳನ್ನು ವಂಚಿಸಿದ್ದಾನೆ.

ಇಂಗ್ಲಿಷ್ ವೆಬ್‌ಸೈಟ್ ಟೈಮ್ಸ್ ಆಫ್ ಇಂಡಿಯಾದ ವರದಿಯ ಪ್ರಕಾರ, 32 ವರ್ಷದ ವ್ಯಕ್ತಿ ತನ್ನ ಕಂಪನಿಗೆ 10.6 ಕೋಟಿ ರೂಪಾಯಿಗಳನ್ನು ವಂಚಿಸಿದ್ದ ಮತ್ತು ಈ ಹಣದಿಂದ ಅವನು ಮೊದಲು ತನ್ನ ಸಾಲವನ್ನು ತೀರಿಸಿದ್ದಾನೆ. ಬಳಿಕ ಉಳಿದ ಹಣವನ್ನು ತನ್ನ ಮದುವೆ ಮತ್ತು ಹನಿಮೂನ್‌ಗಾಗಿ ಬಳಸಿದ್ದಾನೆ. ಈ ಹಣದಲ್ಲಿ 40 ಲಕ್ಷ ರೂಪಾಯಿ ಮೌಲ್ಯದ ಎರಡು ಸಾಲವನ್ನು ತೀರಿಸಿದ್ದಾನೆ ಎಂದು ವರದಿ ತಿಳಿಸಿದೆ.

ಇಷ್ಟೇ ಅಲ್ಲ, ಉಳಿದ ಹಣವನ್ನು ತನ್ನದೆಂದು ಪರಿಗಣಿಸಿ 15 ಲಕ್ಷ ರೂ.ಗಳನ್ನು ಷೇರು ಮತ್ತು ಮ್ಯೂಚುವಲ್ ಫಂಡ್ ಗಳಲ್ಲಿ ಹೂಡಿಕೆ ಮಾಡಿ 15 ಲಕ್ಷ ರೂ. ಅಷ್ಟೇ ಅಲ್ಲ, ಈ ಹಣದಿಂದ 16 ಲಕ್ಷ ರೂಪಾಯಿ ಖರ್ಚು ಮಾಡಿ ಆ ವ್ಯಕ್ತಿ ಮದುವೆ ಮಾಡಿಕೊಂಡಿದ್ದಾನೆ. ಇದಾದ ಬಳಿಕ ಹನಿಮೂನ್ ಗೆ 3.5 ಲಕ್ಷ ರೂ. ಖರ್ಚು ಮಾಡಿದ್ದಾನೆ.

ಇದನ್ನೂ ಓದಿ: ವಿಶ್ವಕಪ್​​​ ಕಲಿಗಳನ್ನು ನೋಡಲು ಮರವೇರಿ ಕುಳಿತ ಕ್ರಿಕೆಟ್‌ ಪ್ರೇಮಿ; ಫೋಟೋ ವೈರಲ್‌

ಈ ವಂಚನೆ ಪ್ರಕರಣದಲ್ಲಿ ತನ್ನ ಯೋಜನೆಯನ್ನು ಕಾರ್ಯಗತಗೊಳಿಸಲು, ತನ್ನ ಸಹೋದರಿ, ಸ್ನೇಹಿತ ಮತ್ತು ಹೆಂಡತಿಯ ಖಾತೆಗಳನ್ನು ಬಳಸಿದ್ದ ಎಂದು ತಿಳಿದುಬಂದಿದೆ. ಏಪ್ರಿಲ್ ತಿಂಗಳಲ್ಲಿ ಆತನನ್ನು ಬಂಧಿಸಲಾಗಿದ್ದು,ಪೊಲೀಸರು ಆತನನ್ನು ವಿಚಾರಣೆಗೆ ಒಳಪಡಿಸಿದಾಗ ಅಲ್ಲಿ ತನ್ನ ದುರಾಸೆಯಿಂದ ಕಂಪನಿಗೆ ನಷ್ಟ ಉಂಟು ಮಾಡಿ ಕಂಪನಿಯಿಂದ ಇಷ್ಟು ದೊಡ್ಡ ಕಳ್ಳತನ ಮಾಡಿದ್ದೇನೆ ಎಂದು ಬಹಿರಂಗಪಡಿಸಿದ್ದಾನೆ. ಸದ್ಯ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದ್ದು, ವಿಚಾರಣೆ ಆರಂಭಿಸಲಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:00 am, Sat, 6 July 24

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್