AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನಾಯಿಯ ಕಿವಿ ಹಿಂಡುತ್ತಿದ್ದ ವ್ಯಕ್ತಿಯನ್ನು ನೋಡಿ ಕೋಪಗೊಂಡ ಹಸುವಿನ ರಿಯಾಕ್ಷನ್ ಹೇಗಿತ್ತು ನೋಡಿ

ನಾಯಿಗೆ ಕಿರುಕುಳ ನೀಡುತ್ತಿದ್ದ ವ್ಯಕ್ತಿಯನ್ನು ನೋಡಿದ ಹಸು ಕೋಪಗೊಂಡು ಏನು ಮಾಡಿದೆ ಎಂದು ವಿಡಿಯೊದಲ್ಲೆ ನೋಡಿ. ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೊ ಫುಲ್​ ವೈರಲ್​

Viral Video: ನಾಯಿಯ ಕಿವಿ ಹಿಂಡುತ್ತಿದ್ದ ವ್ಯಕ್ತಿಯನ್ನು ನೋಡಿ ಕೋಪಗೊಂಡ ಹಸುವಿನ ರಿಯಾಕ್ಷನ್ ಹೇಗಿತ್ತು ನೋಡಿ
ನಾಯಿಗೆ ಕಿರುಕುಳ ನೀಡುತ್ತಿದ್ದ ವ್ಯಕ್ತಿಯ ಪರಿಸ್ಥಿತಿ ಏನಾಗಿದೆ ನೋಡಿ
TV9 Web
| Edited By: |

Updated on: Nov 01, 2021 | 12:41 PM

Share

ವ್ಯಕ್ತಿಯೊಬ್ಬ ನಾಯಿಗೆ ಕಿರುಕುಳ ನೀಡುತ್ತಿರುವ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ. ನಾಯಿಯ ಕಿವಿಗಳನ್ನು ಹಿಂಡುತ್ತಿದ್ದ ವ್ಯಕ್ತಿಯನ್ನು ನೋಡಿದ ಹಸು ಕೋಪಗೊಂಡು ವ್ಯಕ್ತಿಯನ್ನು ತಳ್ಳಿದೆ. ತನ್ನ ಕೋಡಿನಿಂದ ವ್ಯಕ್ತಿಯನ್ನು ತಿವುದು ನೆಲಕ್ಕೆ ಬೀಳಿಸಿದ ವಿಡಿಯೊ ಇದೀಗ ಫುಲ್ ವೈರಲ್ ಆಗಿದೆ. ನಾಯಿಗೆ ವ್ಯಕ್ತಿ ಕಿರುಕುಳ ನೀಡುತ್ತಿದ್ದಂತೆಯೇ ಜೋರಾಗಿ ಕಿರುಚುತ್ತಿತ್ತು, ನೋವು ಸಹಿಸಲಾಗದೇ ಒದ್ದಾಡುತ್ತಿತ್ತು. ಅದನ್ನು ನೋಡಿದ ಹಸು ಕೋಪಗೊಂಡು ಕಿರುಕುಳ ನೀಡುತ್ತಿದ್ದ ವ್ಯಕ್ತಿಗೆ ಗುದ್ದಿದೆ. ಈ ವಿಡಿಯೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಲ್​ ವೈರಲ್ ಆಗಿದೆ.

ವಿಡಿಯೊದಲ್ಲಿ ಗಮನಿಸುವಂತೆ ವ್ಯಕ್ತಿ ನಾಯಿಗೆ ಕಿರುಕುಳ ಕೊಡುತ್ತಿರುವುದನ್ನು ನೋಡಿ ಹಸು ಕೋಪಗೊಂಡು ಆತನ ಮೇಲೆ ಸವಾರಿ ಮಾಡಿದೆ. ವ್ಯಕ್ತಿ ನೆಲಕ್ಕೆ ಉರುಳಿ ಬಿದ್ದಿರುವುದು ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ದೃಶ್ಯವನ್ನು ಭಾರತೀಯ ಅರಣ್ಯ ಅಧಿಕಾರಿ ಸುಸಂತಾ ನಂದಾ ಅವರು ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ. ಕರ್ಮ ಎಂದು ಶೀರ್ಷಿಕೆ ನೀಡುವ ಮೂಲಕ ವಿಡಿಯೊ ಪೋಸ್ಟ್ ಮಾಡಿದ್ದಾರೆ.

ವಿಡಿಯೊ ಫುಲ್ ವೈರಲ್ ಆಗುತ್ತಿದ್ದಂತೆಯೇ ಸುಮಾರು 1.2 ಲಕ್ಷಕ್ಕೂ ಹೆಚ್ಚಿನ ವೀಕ್ಷಣೆಗಳು ಲಭ್ಯವಾಗಿವೆ. ಸುಮಾರು 3,000 ರೀಟೀಟ್​ಗಳನ್ನು ಸಂಗ್ರಹಿಸಿದೆ. ಕಾಮೆಂಟ್ ವಿಭಾಗದಲ್ಲಿ ನೆಟ್ಟಿಗರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದು, ವ್ಯಕ್ತಿಗೆ ತಕ್ಕ ಶಾಸ್ತಿಯಾಯಿತು ಎಂದು ಹೇಳಿದ್ದಾರೆ. ನಾಯಿಗೆ ಕಿರುಕುಳ ನೀಡುತ್ತಿದ್ದ ವ್ಯಕ್ತಿಗೆ ಹಸು ತಕ್ಕ ಶಾಸ್ತಿ ಮಾಡಿದೆ ಎಂದು ನೆಟ್ಟಿಗರು ಪ್ರತಿಕ್ರಿಯಿಸಿದ್ದಾರೆ. ಮೂಕ ಪ್ರಾಣಿಯಾಗಿದ್ದರೂ ಭಾವನೆಗಳು ಅರ್ಥವಾಗುತ್ತವೆ, ನಾಯಿಯ ನೋವು ಹಸುವಿನ ಕೋಪಕ್ಕೆ ಕಾರಣವಾಗಿದೆ ಹಾಗಾಗಿ ಹಸು ವ್ಯಕ್ತಿಗೆ ಗುದ್ದಿದೆ ಎಂದು ಮತ್ತೋರ್ವರು ಹೇಳಿದ್ದಾರೆ.

ಇದನ್ನೂ ಓದಿ:

Viral Video: ಕೊಂಚ ತಡವಾಗಿದ್ದರೂ ಜಲಪಾತದಲ್ಲಿ ಕೊಚ್ಚಿ ಹೋಗುತ್ತಿದ್ದರು ತಾಯಿ-ಮಗು; ಶಾಕಿಂಗ್ ವಿಡಿಯೋ ಇಲ್ಲಿದೆ

Viral Video: ಜೀಪ್ ನೋಡಿ ಅಟ್ಟಿಸಿಕೊಂಡು ಬಂದ ದೈತ್ಯ ಘೇಂಡಾಮೃಗ; ವಿಡಿಯೊ ನೋಡಿ

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!