AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾತುಕೋಳಿ ಸುರಕ್ಷಿತವಾಗಿ ರಸ್ತೆ ದಾಟಲು ಸಹಾಯ ಮಾಡಿ ಮಾನವೀಯತೆ ಮೆರೆದ ವ್ಯಕ್ತಿ; ಹೃದಯಸ್ಪರ್ಶಿ ವಿಡಿಯೋ ವೈರಲ್

Viral Video: ಮಾನವೀಯತೆ ಮೆರೆದ ವ್ಯಕ್ತಿಗೆ ನೆಟ್ಟಿಗರು ಶ್ಲಾಘಿಸಿದ್ದಾರೆ. ಆತನ ಕಾಳಜಿಯಿಂದ ಬಾತುಕೋಳಿ ತನ್ನ ಮರಿಗಳೊಂದಿಗೆ ಸುರಕ್ಷಿತವಾಗಿ ರಸ್ತೆ ದಾಟಲು ಸಹಾಯವಾಯಿತು ಎಂದು ಹೇಳಿದ್ದಾರೆ.

ಬಾತುಕೋಳಿ ಸುರಕ್ಷಿತವಾಗಿ ರಸ್ತೆ ದಾಟಲು ಸಹಾಯ ಮಾಡಿ ಮಾನವೀಯತೆ ಮೆರೆದ ವ್ಯಕ್ತಿ; ಹೃದಯಸ್ಪರ್ಶಿ ವಿಡಿಯೋ ವೈರಲ್
ಬಾತುಕೋಳಿ ಸುರಕ್ಷಿತವಾಗಿ ರಸ್ತೆ ದಾಟಲು ಸಹಾಯ ಮಾಡಿ ಮಾನವೀಯತೆ ಮೆರೆದ ವ್ಯಕ್ತಿ; ಹೃದಯಸ್ಪರ್ಶಿ ವಿಡಿಯೋ ವೈರಲ್
TV9 Web
| Edited By: |

Updated on: Aug 27, 2021 | 12:18 PM

Share

ಸಾಮಾನ್ಯವಾಗಿ ನಾವಾಯಿತು ನಮ್ಮ ಪಾಡಾಯಿತು ಎಂದು ಅವರವರ ಪಾಡಿಗೆ ಅವರಿರುವ ಈ ಜಾಯಮಾನದಲ್ಲಿ ಅಪಘಾತಕ್ಕೆ ಒಳಗಾಗಿ ರಸ್ತೆಯಲ್ಲಿ ಬಿದ್ದ ಮನುಷ್ಯರನ್ನೂ ನೋಡಿಯೂ ನೋಡಂತೆ ಹೋಗುತ್ತಾರೆ ಜನರು. ಅಂಥಹುದರಲ್ಲಿ ಬಾತುಕೋಳಿ ರಸ್ತೆ ದಾಟುತ್ತಿರುವುದನ್ನು ನೋಡಿ ಅಪಘಾತ ಸಂಭವಿಸಬಹುದು ಎಂಬ ಕಾಳಜಿಯಿಂದ ವ್ಯಕ್ತಿ, ಬಾತುಕೋಳಿಗೆ ಸಹಾಯ ಮಾಡುತ್ತಿರುವ ದೃಶ್ಯ ಸೆರೆಯಾಗಿದೆ. ವಿಡಿಯೋ ಫುಲ್ ವೈರಲ್ ಆಗಿದ್ದು ನೆಟ್ಟಿಗರಿಂದ ಶ್ಲಾಘನೆ ವ್ಯಕ್ತವಾಗುತ್ತಿದೆ.

19 ಸೆಕೆಂಡುಗಳಿರುವ ವಿಡಿಯೋ ಕ್ಲಿಪ್ಅನ್ನು ಟ್ವಿಟರ್​ನಲ್ಲಿ ಹಂಚಿಕೊಳ್ಳಲಾಗಿದೆ. ಸಾವಿರಾರು ವೀಕ್ಷಣೆಗಳನ್ನು ಗಳಸಿಕೊಂಡಿದೆ. ಬಾತುಕೋಳಿಯನ್ನು ರಕ್ಷಿಸಿದ ವ್ಯಕ್ತಿಗೆ ಮೆಚ್ಚುಗೆ ಸೂಚಿಸಿದ್ದಾರೆ. ವಿಡಿಯೋವನ್ನು ಗಮನಿಸುವಂತೆ, ಬಾತುಕೋಳಿಯು ಅದರ ಮರಿಗಳನ್ನು ಒಂದು ಕಡೆಯಿಂದ ಮತ್ತೊಂದು ಕಡೆಗೆ ಸಾಗಿಸುತ್ತಿರುವುದನ್ನು ನೋಡಬಹುದು. ರಸ್ತೆ ದಾಟುವ ವೇಳೆ ವಾಹನಗಳು ಬರುತ್ತಿರುವುದನ್ನು ವ್ಯಕ್ತಿ ಗಮನಿಸಿದ್ದಾರೆ. ಈ ವೇಳೆ ವ್ಯಕ್ತಿ ಬಾತುಕೋಳಿ ಸುರಕ್ಷತೆಗಾಗಿ ಸಹಾಯ ಮಾಡಿದ್ದಾರೆ.

ಮಾನವೀಯತೆ ಮೆರೆದ ವ್ಯಕ್ತಿಗೆ ನೆಟ್ಟಿಗರು ಶ್ಲಾಘಿಸಿದ್ದಾರೆ. ಆತನ ಕಾಳಜಿಯಿಂದ ಬಾತುಕೋಳಿ ತನ್ನ ಮರಿಗಳೊಂದಿಗೆ ಸುರಕ್ಷಿತವಾಗಿ ರಸ್ತೆ ದಾಟಲು ಸಹಾಯವಾಯಿತು ಎಂದು ಹೇಳಿದ್ದಾರೆ. ಎಲ್ಲಾ ಜನರಿಗೂ ಈ ಗುಣಗಳಿರುವುದಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ:

Viral Video: ಬೇರೊಂದು ಯುವತಿ ಜತೆ ತಿರುಗಾಡುತ್ತಿದ್ದ ಗಂಡನನ್ನು ನೋಡಿದ ಹೆಂಡತಿ ಏನು ಮಾಡ್ತಾಳೆ ನೋಡಿ! ವಿಡಿಯೋ ವೈರಲ್​

Viral Video: ವಿಡಿಯೋ ಮಾಡ್ತಾ ಮಾಡ್ತಾ ಈಜುಕೊಳಕ್ಕೆ ಬಿದ್ದ ಕ್ಯಾಮರಾ ಮ್ಯಾನ್​​; ವಧು – ವರ ಕಂಗಾಲು! ವಿಡಿಯೋ ವೈರಲ್​

(Man helps to ducklings for road cross video goes viral)

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ