AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್​ ಖರೀದಿಸಿ ಶೋ ರೂಮ್​ನಲ್ಲೇ ಅಪಘಾತ ಮಾಡಿಕೊಂಡ ವ್ಯಕ್ತಿ: ವೈರಲ್​ ಆದ ಜಖಂಗೊಂಡ ಕಾರಿನ ಫೋಟೊ

ಹೊಸ ಕಾರನ್ನು ಖರೀದಿಸಿದ ವ್ಯಕ್ತಿ ಮಹೀಂದ್ರಾ ಶೋ ರೂಮ್​ನಿಂದ  ತೆಗೆದುಕೊಂಡು ಹೋಗುವ ವೇಳೆ ನಿಯಂತ್ರಣ ತಪ್ಪಿ  ಶೋರೂಮ್​ನ ಗ್ಲಾಸ್​ ಬಾಗಿಲುಗಳಿಗೆ ಗುದ್ದಿ ಸೀದಾ ರಸ್ತೆಯ ಬಳಿ ಹೋದ ಘಟನೆ ನಡೆದಿದೆ.

ಕಾರ್​ ಖರೀದಿಸಿ ಶೋ ರೂಮ್​ನಲ್ಲೇ ಅಪಘಾತ ಮಾಡಿಕೊಂಡ ವ್ಯಕ್ತಿ: ವೈರಲ್​ ಆದ ಜಖಂಗೊಂಡ ಕಾರಿನ ಫೋಟೊ
ಅಪಘಾತವಾದ ಕಾರು
TV9 Web
| Edited By: |

Updated on: Jan 21, 2022 | 1:37 PM

Share

ಹೊಸ​ ಕಾರ್​ ಖರೀದಿಸಿ ಅದನ್ನು ಓಡಿಸಲು ಬರದೆ ಶೋರೂಮ್​ನ ಗ್ಲಾಸ್​ಅನ್ನೇ ಒಡೆದು ಹಾಕಿದ ಘಟನೆ ಬೆಂಗಳೂರಿನ ಮಹೀಂದ್ರಾ ಶೋರೂಮ್​ನಲ್ಲಿ ನಡೆದಿದೆ. ಹೊಸ ಕಾರನ್ನು ಖರೀದಿಸಿದ ವ್ಯಕ್ತಿ ಮಹೀಂದ್ರಾ ಶೋ ರೂಮ್​ನಿಂದ  ತೆಗೆದುಕೊಂಡು ಹೋಗುವ ವೇಳೆ ನಿಯಂತ್ರಣ ತಪ್ಪಿ  ಶೋರೂಮ್​ನ ಗ್ಲಾಸ್​ ಬಾಗಿಲುಗಳಿಗೆ ಗುದ್ದಿ ಸೀದಾ ರಸ್ತೆಯ ಬಳಿ ಹೋದ ಘಟನೆ ನಡೆದಿದೆ. ವರದಿಯ ಪ್ರಕಾರ ಈ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಇದರ ವಿಡಿಯೋ, ಫೋಟೊ ಸಾಮಾಜಿಕ ಜಾಲತಾಣದಲ್ಲಿವ ವೈರಲ್​ ಆಗಿದೆ.

Cartoq  ವರದಿಯ ಪ್ರಕಾರ ಈ ಅಪಘಾತ ಹೇಗೆ ಸಂಭವಿಸಿದೆ ಎನ್ನುವುದು ತಿಳಿದಿಲ್ಲ. ಅಪಘಾತದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದ್ದು ಅದರಲ್ಲಿ ಕಾರಿನಲ್ಲಿ ಕುಳಿತ ಡ್ರೈವರ್​ ಕಾರನ್ನು ಕಟ್ಟಡದ ಅಂಚಿಗೆ ತಂದು ನಿಲ್ಲಿಸಿದ್ದು, ಕಾರು ಪೂರ್ತಿಯಾಗಿ ಜಖಂಗೊಂಡಿದೆ. ಅಲ್ಲಿ ನರೆದಿದ್ದ ಶೋರೂಮ್​ ಸಿಬ್ಬಂದಿ  ಕಾರನ್ನು ಹಿಂದಕ್ಕೆಳೆಯಲು ಪ್ರಯತ್ನಿಸುವುದನ್ನು ಕಾಣಬಹುದು.

ಈ ರೀತಿ ಕಾರಿನ ಶೋರೂಮ್​ನಲ್ಲಿ ಅಪಘಾತ ಸಂಭವಿಸುರುವುದು ಇದೇ ಮೊದಲಲ್ಲ. ಈ ಹಿಂದೆ ಹೈದ್ರಾಬಾದ್​ನಲ್ಲಿ ಕಾರನ್ನು ಸರಿಯಾಗಿ ಓಡಿಸಲು ಬರದ  ವ್ಯಕ್ತಿಯೊಬ್ಬ ಕಾರನ್ನು ಶೋ ರೂಮ್​ನಿಂದ ತೆಗೆದುಕೊಂಡು ಹೋಗುವ ವೇಳೆ ಅಪಘಾತ ಸಂಭವಿಸಿ, ಅದೃಷ್ಟವಶಾತ್​ ಚಾಲಕ ಬದುಕಳಿದ ಘಟನೆ ನಡೆದಿತ್ತು. ಇದರ ವಿಡಯೋ ಕೂಡ ಕೆಲವು ದಿನಗಳ ಹಿಂದೆ ವೈರಲ್​ ಆಗಿತ್ತು. ಇದೀಗ ಬೆಂಗಳೂರಿನ ಘಟನೆಯೂ ವೈರಲ್​ ಆಗಿದೆ. ಆದರೆ ಯಾವುದೇ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

ಇದನ್ನೂ ಓದಿ:

ಫೇಸ್​ಮಾಸ್ಕ್​ ಧರಿಸುವಂತೆ ವ್ಯಾಕ್ಸಿನ್​ ವಿರೋಧಿಗಳ ವಿರುದ್ಧ ಲೈವ್​ನಲ್ಲೇ ಕಿರುಚಾಡಿದ ನ್ಯೂಸ್​ ಆ್ಯಂಕರ್​

Follow Us
TV9 Web
TV9 Web

TV9 Kannada

Read More
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ