AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್​ ಖರೀದಿಸಿ ಶೋ ರೂಮ್​ನಲ್ಲೇ ಅಪಘಾತ ಮಾಡಿಕೊಂಡ ವ್ಯಕ್ತಿ: ವೈರಲ್​ ಆದ ಜಖಂಗೊಂಡ ಕಾರಿನ ಫೋಟೊ

ಹೊಸ ಕಾರನ್ನು ಖರೀದಿಸಿದ ವ್ಯಕ್ತಿ ಮಹೀಂದ್ರಾ ಶೋ ರೂಮ್​ನಿಂದ  ತೆಗೆದುಕೊಂಡು ಹೋಗುವ ವೇಳೆ ನಿಯಂತ್ರಣ ತಪ್ಪಿ  ಶೋರೂಮ್​ನ ಗ್ಲಾಸ್​ ಬಾಗಿಲುಗಳಿಗೆ ಗುದ್ದಿ ಸೀದಾ ರಸ್ತೆಯ ಬಳಿ ಹೋದ ಘಟನೆ ನಡೆದಿದೆ.

ಕಾರ್​ ಖರೀದಿಸಿ ಶೋ ರೂಮ್​ನಲ್ಲೇ ಅಪಘಾತ ಮಾಡಿಕೊಂಡ ವ್ಯಕ್ತಿ: ವೈರಲ್​ ಆದ ಜಖಂಗೊಂಡ ಕಾರಿನ ಫೋಟೊ
ಅಪಘಾತವಾದ ಕಾರು
TV9 Web
| Edited By: |

Updated on: Jan 21, 2022 | 1:37 PM

Share

ಹೊಸ​ ಕಾರ್​ ಖರೀದಿಸಿ ಅದನ್ನು ಓಡಿಸಲು ಬರದೆ ಶೋರೂಮ್​ನ ಗ್ಲಾಸ್​ಅನ್ನೇ ಒಡೆದು ಹಾಕಿದ ಘಟನೆ ಬೆಂಗಳೂರಿನ ಮಹೀಂದ್ರಾ ಶೋರೂಮ್​ನಲ್ಲಿ ನಡೆದಿದೆ. ಹೊಸ ಕಾರನ್ನು ಖರೀದಿಸಿದ ವ್ಯಕ್ತಿ ಮಹೀಂದ್ರಾ ಶೋ ರೂಮ್​ನಿಂದ  ತೆಗೆದುಕೊಂಡು ಹೋಗುವ ವೇಳೆ ನಿಯಂತ್ರಣ ತಪ್ಪಿ  ಶೋರೂಮ್​ನ ಗ್ಲಾಸ್​ ಬಾಗಿಲುಗಳಿಗೆ ಗುದ್ದಿ ಸೀದಾ ರಸ್ತೆಯ ಬಳಿ ಹೋದ ಘಟನೆ ನಡೆದಿದೆ. ವರದಿಯ ಪ್ರಕಾರ ಈ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಇದರ ವಿಡಿಯೋ, ಫೋಟೊ ಸಾಮಾಜಿಕ ಜಾಲತಾಣದಲ್ಲಿವ ವೈರಲ್​ ಆಗಿದೆ.

Cartoq  ವರದಿಯ ಪ್ರಕಾರ ಈ ಅಪಘಾತ ಹೇಗೆ ಸಂಭವಿಸಿದೆ ಎನ್ನುವುದು ತಿಳಿದಿಲ್ಲ. ಅಪಘಾತದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದ್ದು ಅದರಲ್ಲಿ ಕಾರಿನಲ್ಲಿ ಕುಳಿತ ಡ್ರೈವರ್​ ಕಾರನ್ನು ಕಟ್ಟಡದ ಅಂಚಿಗೆ ತಂದು ನಿಲ್ಲಿಸಿದ್ದು, ಕಾರು ಪೂರ್ತಿಯಾಗಿ ಜಖಂಗೊಂಡಿದೆ. ಅಲ್ಲಿ ನರೆದಿದ್ದ ಶೋರೂಮ್​ ಸಿಬ್ಬಂದಿ  ಕಾರನ್ನು ಹಿಂದಕ್ಕೆಳೆಯಲು ಪ್ರಯತ್ನಿಸುವುದನ್ನು ಕಾಣಬಹುದು.

ಈ ರೀತಿ ಕಾರಿನ ಶೋರೂಮ್​ನಲ್ಲಿ ಅಪಘಾತ ಸಂಭವಿಸುರುವುದು ಇದೇ ಮೊದಲಲ್ಲ. ಈ ಹಿಂದೆ ಹೈದ್ರಾಬಾದ್​ನಲ್ಲಿ ಕಾರನ್ನು ಸರಿಯಾಗಿ ಓಡಿಸಲು ಬರದ  ವ್ಯಕ್ತಿಯೊಬ್ಬ ಕಾರನ್ನು ಶೋ ರೂಮ್​ನಿಂದ ತೆಗೆದುಕೊಂಡು ಹೋಗುವ ವೇಳೆ ಅಪಘಾತ ಸಂಭವಿಸಿ, ಅದೃಷ್ಟವಶಾತ್​ ಚಾಲಕ ಬದುಕಳಿದ ಘಟನೆ ನಡೆದಿತ್ತು. ಇದರ ವಿಡಯೋ ಕೂಡ ಕೆಲವು ದಿನಗಳ ಹಿಂದೆ ವೈರಲ್​ ಆಗಿತ್ತು. ಇದೀಗ ಬೆಂಗಳೂರಿನ ಘಟನೆಯೂ ವೈರಲ್​ ಆಗಿದೆ. ಆದರೆ ಯಾವುದೇ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

ಇದನ್ನೂ ಓದಿ:

ಫೇಸ್​ಮಾಸ್ಕ್​ ಧರಿಸುವಂತೆ ವ್ಯಾಕ್ಸಿನ್​ ವಿರೋಧಿಗಳ ವಿರುದ್ಧ ಲೈವ್​ನಲ್ಲೇ ಕಿರುಚಾಡಿದ ನ್ಯೂಸ್​ ಆ್ಯಂಕರ್​

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ