AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್​ ಖರೀದಿಸಿ ಶೋ ರೂಮ್​ನಲ್ಲೇ ಅಪಘಾತ ಮಾಡಿಕೊಂಡ ವ್ಯಕ್ತಿ: ವೈರಲ್​ ಆದ ಜಖಂಗೊಂಡ ಕಾರಿನ ಫೋಟೊ

ಹೊಸ ಕಾರನ್ನು ಖರೀದಿಸಿದ ವ್ಯಕ್ತಿ ಮಹೀಂದ್ರಾ ಶೋ ರೂಮ್​ನಿಂದ  ತೆಗೆದುಕೊಂಡು ಹೋಗುವ ವೇಳೆ ನಿಯಂತ್ರಣ ತಪ್ಪಿ  ಶೋರೂಮ್​ನ ಗ್ಲಾಸ್​ ಬಾಗಿಲುಗಳಿಗೆ ಗುದ್ದಿ ಸೀದಾ ರಸ್ತೆಯ ಬಳಿ ಹೋದ ಘಟನೆ ನಡೆದಿದೆ.

ಕಾರ್​ ಖರೀದಿಸಿ ಶೋ ರೂಮ್​ನಲ್ಲೇ ಅಪಘಾತ ಮಾಡಿಕೊಂಡ ವ್ಯಕ್ತಿ: ವೈರಲ್​ ಆದ ಜಖಂಗೊಂಡ ಕಾರಿನ ಫೋಟೊ
ಅಪಘಾತವಾದ ಕಾರು
TV9 Web
| Edited By: |

Updated on: Jan 21, 2022 | 1:37 PM

Share

ಹೊಸ​ ಕಾರ್​ ಖರೀದಿಸಿ ಅದನ್ನು ಓಡಿಸಲು ಬರದೆ ಶೋರೂಮ್​ನ ಗ್ಲಾಸ್​ಅನ್ನೇ ಒಡೆದು ಹಾಕಿದ ಘಟನೆ ಬೆಂಗಳೂರಿನ ಮಹೀಂದ್ರಾ ಶೋರೂಮ್​ನಲ್ಲಿ ನಡೆದಿದೆ. ಹೊಸ ಕಾರನ್ನು ಖರೀದಿಸಿದ ವ್ಯಕ್ತಿ ಮಹೀಂದ್ರಾ ಶೋ ರೂಮ್​ನಿಂದ  ತೆಗೆದುಕೊಂಡು ಹೋಗುವ ವೇಳೆ ನಿಯಂತ್ರಣ ತಪ್ಪಿ  ಶೋರೂಮ್​ನ ಗ್ಲಾಸ್​ ಬಾಗಿಲುಗಳಿಗೆ ಗುದ್ದಿ ಸೀದಾ ರಸ್ತೆಯ ಬಳಿ ಹೋದ ಘಟನೆ ನಡೆದಿದೆ. ವರದಿಯ ಪ್ರಕಾರ ಈ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಇದರ ವಿಡಿಯೋ, ಫೋಟೊ ಸಾಮಾಜಿಕ ಜಾಲತಾಣದಲ್ಲಿವ ವೈರಲ್​ ಆಗಿದೆ.

Cartoq  ವರದಿಯ ಪ್ರಕಾರ ಈ ಅಪಘಾತ ಹೇಗೆ ಸಂಭವಿಸಿದೆ ಎನ್ನುವುದು ತಿಳಿದಿಲ್ಲ. ಅಪಘಾತದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದ್ದು ಅದರಲ್ಲಿ ಕಾರಿನಲ್ಲಿ ಕುಳಿತ ಡ್ರೈವರ್​ ಕಾರನ್ನು ಕಟ್ಟಡದ ಅಂಚಿಗೆ ತಂದು ನಿಲ್ಲಿಸಿದ್ದು, ಕಾರು ಪೂರ್ತಿಯಾಗಿ ಜಖಂಗೊಂಡಿದೆ. ಅಲ್ಲಿ ನರೆದಿದ್ದ ಶೋರೂಮ್​ ಸಿಬ್ಬಂದಿ  ಕಾರನ್ನು ಹಿಂದಕ್ಕೆಳೆಯಲು ಪ್ರಯತ್ನಿಸುವುದನ್ನು ಕಾಣಬಹುದು.

ಈ ರೀತಿ ಕಾರಿನ ಶೋರೂಮ್​ನಲ್ಲಿ ಅಪಘಾತ ಸಂಭವಿಸುರುವುದು ಇದೇ ಮೊದಲಲ್ಲ. ಈ ಹಿಂದೆ ಹೈದ್ರಾಬಾದ್​ನಲ್ಲಿ ಕಾರನ್ನು ಸರಿಯಾಗಿ ಓಡಿಸಲು ಬರದ  ವ್ಯಕ್ತಿಯೊಬ್ಬ ಕಾರನ್ನು ಶೋ ರೂಮ್​ನಿಂದ ತೆಗೆದುಕೊಂಡು ಹೋಗುವ ವೇಳೆ ಅಪಘಾತ ಸಂಭವಿಸಿ, ಅದೃಷ್ಟವಶಾತ್​ ಚಾಲಕ ಬದುಕಳಿದ ಘಟನೆ ನಡೆದಿತ್ತು. ಇದರ ವಿಡಯೋ ಕೂಡ ಕೆಲವು ದಿನಗಳ ಹಿಂದೆ ವೈರಲ್​ ಆಗಿತ್ತು. ಇದೀಗ ಬೆಂಗಳೂರಿನ ಘಟನೆಯೂ ವೈರಲ್​ ಆಗಿದೆ. ಆದರೆ ಯಾವುದೇ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

ಇದನ್ನೂ ಓದಿ:

ಫೇಸ್​ಮಾಸ್ಕ್​ ಧರಿಸುವಂತೆ ವ್ಯಾಕ್ಸಿನ್​ ವಿರೋಧಿಗಳ ವಿರುದ್ಧ ಲೈವ್​ನಲ್ಲೇ ಕಿರುಚಾಡಿದ ನ್ಯೂಸ್​ ಆ್ಯಂಕರ್​

Follow Us
Web contact
Web contact

TV9 Kannada

Read More
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ