AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್​ ಖರೀದಿಸಿ ಶೋ ರೂಮ್​ನಲ್ಲೇ ಅಪಘಾತ ಮಾಡಿಕೊಂಡ ವ್ಯಕ್ತಿ: ವೈರಲ್​ ಆದ ಜಖಂಗೊಂಡ ಕಾರಿನ ಫೋಟೊ

ಹೊಸ ಕಾರನ್ನು ಖರೀದಿಸಿದ ವ್ಯಕ್ತಿ ಮಹೀಂದ್ರಾ ಶೋ ರೂಮ್​ನಿಂದ  ತೆಗೆದುಕೊಂಡು ಹೋಗುವ ವೇಳೆ ನಿಯಂತ್ರಣ ತಪ್ಪಿ  ಶೋರೂಮ್​ನ ಗ್ಲಾಸ್​ ಬಾಗಿಲುಗಳಿಗೆ ಗುದ್ದಿ ಸೀದಾ ರಸ್ತೆಯ ಬಳಿ ಹೋದ ಘಟನೆ ನಡೆದಿದೆ.

ಕಾರ್​ ಖರೀದಿಸಿ ಶೋ ರೂಮ್​ನಲ್ಲೇ ಅಪಘಾತ ಮಾಡಿಕೊಂಡ ವ್ಯಕ್ತಿ: ವೈರಲ್​ ಆದ ಜಖಂಗೊಂಡ ಕಾರಿನ ಫೋಟೊ
ಅಪಘಾತವಾದ ಕಾರು
TV9 Web
| Updated By: Pavitra Bhat Jigalemane|

Updated on: Jan 21, 2022 | 1:37 PM

Share

ಹೊಸ​ ಕಾರ್​ ಖರೀದಿಸಿ ಅದನ್ನು ಓಡಿಸಲು ಬರದೆ ಶೋರೂಮ್​ನ ಗ್ಲಾಸ್​ಅನ್ನೇ ಒಡೆದು ಹಾಕಿದ ಘಟನೆ ಬೆಂಗಳೂರಿನ ಮಹೀಂದ್ರಾ ಶೋರೂಮ್​ನಲ್ಲಿ ನಡೆದಿದೆ. ಹೊಸ ಕಾರನ್ನು ಖರೀದಿಸಿದ ವ್ಯಕ್ತಿ ಮಹೀಂದ್ರಾ ಶೋ ರೂಮ್​ನಿಂದ  ತೆಗೆದುಕೊಂಡು ಹೋಗುವ ವೇಳೆ ನಿಯಂತ್ರಣ ತಪ್ಪಿ  ಶೋರೂಮ್​ನ ಗ್ಲಾಸ್​ ಬಾಗಿಲುಗಳಿಗೆ ಗುದ್ದಿ ಸೀದಾ ರಸ್ತೆಯ ಬಳಿ ಹೋದ ಘಟನೆ ನಡೆದಿದೆ. ವರದಿಯ ಪ್ರಕಾರ ಈ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಇದರ ವಿಡಿಯೋ, ಫೋಟೊ ಸಾಮಾಜಿಕ ಜಾಲತಾಣದಲ್ಲಿವ ವೈರಲ್​ ಆಗಿದೆ.

Cartoq  ವರದಿಯ ಪ್ರಕಾರ ಈ ಅಪಘಾತ ಹೇಗೆ ಸಂಭವಿಸಿದೆ ಎನ್ನುವುದು ತಿಳಿದಿಲ್ಲ. ಅಪಘಾತದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದ್ದು ಅದರಲ್ಲಿ ಕಾರಿನಲ್ಲಿ ಕುಳಿತ ಡ್ರೈವರ್​ ಕಾರನ್ನು ಕಟ್ಟಡದ ಅಂಚಿಗೆ ತಂದು ನಿಲ್ಲಿಸಿದ್ದು, ಕಾರು ಪೂರ್ತಿಯಾಗಿ ಜಖಂಗೊಂಡಿದೆ. ಅಲ್ಲಿ ನರೆದಿದ್ದ ಶೋರೂಮ್​ ಸಿಬ್ಬಂದಿ  ಕಾರನ್ನು ಹಿಂದಕ್ಕೆಳೆಯಲು ಪ್ರಯತ್ನಿಸುವುದನ್ನು ಕಾಣಬಹುದು.

ಈ ರೀತಿ ಕಾರಿನ ಶೋರೂಮ್​ನಲ್ಲಿ ಅಪಘಾತ ಸಂಭವಿಸುರುವುದು ಇದೇ ಮೊದಲಲ್ಲ. ಈ ಹಿಂದೆ ಹೈದ್ರಾಬಾದ್​ನಲ್ಲಿ ಕಾರನ್ನು ಸರಿಯಾಗಿ ಓಡಿಸಲು ಬರದ  ವ್ಯಕ್ತಿಯೊಬ್ಬ ಕಾರನ್ನು ಶೋ ರೂಮ್​ನಿಂದ ತೆಗೆದುಕೊಂಡು ಹೋಗುವ ವೇಳೆ ಅಪಘಾತ ಸಂಭವಿಸಿ, ಅದೃಷ್ಟವಶಾತ್​ ಚಾಲಕ ಬದುಕಳಿದ ಘಟನೆ ನಡೆದಿತ್ತು. ಇದರ ವಿಡಯೋ ಕೂಡ ಕೆಲವು ದಿನಗಳ ಹಿಂದೆ ವೈರಲ್​ ಆಗಿತ್ತು. ಇದೀಗ ಬೆಂಗಳೂರಿನ ಘಟನೆಯೂ ವೈರಲ್​ ಆಗಿದೆ. ಆದರೆ ಯಾವುದೇ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

ಇದನ್ನೂ ಓದಿ:

ಫೇಸ್​ಮಾಸ್ಕ್​ ಧರಿಸುವಂತೆ ವ್ಯಾಕ್ಸಿನ್​ ವಿರೋಧಿಗಳ ವಿರುದ್ಧ ಲೈವ್​ನಲ್ಲೇ ಕಿರುಚಾಡಿದ ನ್ಯೂಸ್​ ಆ್ಯಂಕರ್​

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?