AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬ್ಯಾಗ್​​ನಲ್ಲಿದ್ದ ಮೊಬೈಲ್​​ನಲ್ಲಿ ಬೆಂಕಿ; ಕೈ, ತಲೆಕೂದಲು ಸುಟ್ಟುಕೊಂಡ ಯುವಕ

ಚಾರ್ಜ್​​​ಗೆ ಹಾಕಿದ್ದ ಮೊಬೈಲ್​ ಸ್ಫೋಟವಾಗಿದ್ದನ್ನು, ಮೊಬೈಲ್ ಸ್ಫೋಟದಿಂದ ಕೆಲವರು ಗಂಭೀರವಾಗಿ ಗಾಯಗೊಂಡಿದ್ದನ್ನು ಕೇಳಿದ್ದೇವೆ. ಆದರೆ ಈಗ ಮೊಬೈಲ್​​ಗೆ ಬೆಂಕಿ ಹೊತ್ತಿಕೊಂಡ ವಿಡಿಯೋವೊಂದು ವೈರಲ್ ಆಗಿದ್ದು, ನೆಟ್ಟಿಗರು ಹುಬ್ಬೇರಿಸಿದ್ದಾರೆ.. ಅಬ್ಬಾ.. ! ಇದು ನಿಜಕ್ಕೂ ಭಯಾನಕ ಎಂದಿದ್ದಾರೆ. ಯುವಕ ಹಾಗೂ ಯುವತಿ ರಸ್ತೆಯಲ್ಲಿ ಹೋಗುತ್ತಿರುತ್ತಾರೆ. ಯುವಕನ ಎಡಭುಜದಲ್ಲಿ ಬ್ಯಾಗ್ ಇರುತ್ತದೆ. ಅದರಲ್ಲಿ ಇರುವ ಮೊಬೈಲ್​ನಲ್ಲಿ ಒಮ್ಮೆಲೇ ಬೆಂಕಿ ಕಾಣಿಸಿಕೊಂಡು, ಬ್ಯಾಗ್ ಹೊತ್ತಿ ಉರಿಯಲು ಪ್ರಾರಂಭಿಸಿದೆ. ಈ ಘಟನೆ ನಡೆದಿದ್ದು ಚೀನಾದಲ್ಲಿ ಎಂದು ಹೇಳಲಾಗಿದ್ದು, ದಕ್ಷಿಣ ಚೀನಾ ಮಾರ್ನಿಂಗ್​ ಪೋಸ್ಟ್ […]

Viral Video: ಬ್ಯಾಗ್​​ನಲ್ಲಿದ್ದ ಮೊಬೈಲ್​​ನಲ್ಲಿ ಬೆಂಕಿ; ಕೈ, ತಲೆಕೂದಲು ಸುಟ್ಟುಕೊಂಡ ಯುವಕ
Fire
Lakshmi Hegde
| Edited By: |

Updated on:Apr 22, 2021 | 2:39 PM

Share

ಚಾರ್ಜ್​​​ಗೆ ಹಾಕಿದ್ದ ಮೊಬೈಲ್​ ಸ್ಫೋಟವಾಗಿದ್ದನ್ನು, ಮೊಬೈಲ್ ಸ್ಫೋಟದಿಂದ ಕೆಲವರು ಗಂಭೀರವಾಗಿ ಗಾಯಗೊಂಡಿದ್ದನ್ನು ಕೇಳಿದ್ದೇವೆ. ಆದರೆ ಈಗ ಮೊಬೈಲ್​​ಗೆ ಬೆಂಕಿ ಹೊತ್ತಿಕೊಂಡ ವಿಡಿಯೋವೊಂದು ವೈರಲ್ ಆಗಿದ್ದು, ನೆಟ್ಟಿಗರು ಹುಬ್ಬೇರಿಸಿದ್ದಾರೆ.. ಅಬ್ಬಾ.. ! ಇದು ನಿಜಕ್ಕೂ ಭಯಾನಕ ಎಂದಿದ್ದಾರೆ.

ಯುವಕ ಹಾಗೂ ಯುವತಿ ರಸ್ತೆಯಲ್ಲಿ ಹೋಗುತ್ತಿರುತ್ತಾರೆ. ಯುವಕನ ಎಡಭುಜದಲ್ಲಿ ಬ್ಯಾಗ್ ಇರುತ್ತದೆ. ಅದರಲ್ಲಿ ಇರುವ ಮೊಬೈಲ್​ನಲ್ಲಿ ಒಮ್ಮೆಲೇ ಬೆಂಕಿ ಕಾಣಿಸಿಕೊಂಡು, ಬ್ಯಾಗ್ ಹೊತ್ತಿ ಉರಿಯಲು ಪ್ರಾರಂಭಿಸಿದೆ. ಈ ಘಟನೆ ನಡೆದಿದ್ದು ಚೀನಾದಲ್ಲಿ ಎಂದು ಹೇಳಲಾಗಿದ್ದು, ದಕ್ಷಿಣ ಚೀನಾ ಮಾರ್ನಿಂಗ್​ ಪೋಸ್ಟ್ ಮಾಧ್ಯಮ​ ಈ ವಿಡಿಯೋವನ್ನು ಶೇರ್​ ಮಾಡಿಕೊಂಡಿದೆ. ವಿಡಿಯೋ ಸಿಕ್ಕಾಪಟೆ ವೈರಲ್ ಆಗುತ್ತಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಆ ಯುವಕ ಬ್ಯಾಗ್​​ನ್ನು ಕೆಳಗೆ ಬಿಸಾಕಿದ್ದಾರೆ. ಆದರೂ ಅವರ ಕೈ ಸುಟ್ಟಿದ್ದು, ತಲೆ ಕೂದಲೂ ಸಹ ಸುಟ್ಟಿದೆ.

ಇದು ಸ್ಯಾಮ್ಸಂಗ್ ಫೋನ್​ ಆಗಿದ್ದು, ಯುವಕ 2016ರಲ್ಲಿ ಖರೀದಿ ಮಾಡಿದ್ದ ಎಂದು ತಿಳಿದುಬಂದಿದೆ. ಇನ್ನು ಕಳೆದ ಹಲವಾರು ದಿನಗಳಿಂದಲೂ ಮೊಬೈಲ್​ನ ಬ್ಯಾಟರಿಯಲ್ಲಿ ಸಮಸ್ಯೆ ಆಗುತ್ತಿತ್ತು ಎಂದು ಯುವಕ ಹೇಳಿಕೊಂಡಿದ್ದಾನೆ. ಅದೇನೇ ಇರಲಿ, ವಿಡಿಯೋ ನೋಡಿದ ನೆಟ್ಟಿಗರು, ತಮಗೆ ತುಂಬ ಶಾಕ್ ಆಗಿದ್ದಾಗಿ ಹೇಳಿಕೊಂಡಿದ್ದಾರೆ. ಮೊಬೈಲ್ ಎಷ್ಟೇ ಅನಿವಾರ್ಯತೆ ಇದ್ದರೂ, ಅದರ ಬಗ್ಗೆ ತುಂಬ ಎಚ್ಚರಿಕೆಯಿಂದ ಇರಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ನೈಟ್ ಕರ್ಫ್ಯೂ ಉಲ್ಲಂಘಿಸುವ ವಾಹನಗಳ ಜಪ್ತಿಗೆ ಆದೇಶಿಸಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಇನ್ನೂ ಏನು ಹೇಳಿದರು?

ಮೈಸೂರು ವೈದ್ಯಕೀಯ ಸಂಶೋಧನಾಲಯದ ಡೀನ್​ಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಕ್ಲಾಸ್​

ಗಾಳಿ, ಮಳೆಯಿಂದ ಬೀದಿಗೆ ಬಿದ್ದ ಹಾವೇರಿ ಜನರ ಬದುಕು; ಶಾಶ್ವತ ಸೂರಿಗೆ ಸ್ಥಳೀಯರ ಆಗ್ರಹ

Published On - 2:09 pm, Thu, 22 April 21

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್