AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಭದ್ರತೆಗಾಗಿ ಮನೆಯಲ್ಲಿ ಅಳವಡಿಸಲಾಗಿದ್ದ ಹಿಡನ್‌ ಕ್ಯಾಮೆರಾದಲ್ಲಿ ಸೆರೆಯಾಯಿತು ಪತ್ನಿಯ ಕಳ್ಳಾಟ; ತನ್ನವಳ ಮೋಸದಾಟವನ್ನು ಕಂಡು ಶಾಕ್‌ ಆದ ಪತಿರಾಯ

ಅನೈತಿಕ ಸಂಬಂಧಗಳು ಸುಂದರ ಸಂಸಾರವನ್ನು ಬೀದಿಗೆ ತರುತ್ತವೆ. ಇತ್ತೀಚಿನ ದಿನಗಳಂತೂ ಈ ಅನೈತಿಕ ಸಂಬಂಧಗಳ ಪ್ರಕರಣಗಳು ತೀರಾ ಹೆಚ್ಚಾಗಿ ಕೇಳಿಬರುತ್ತಿವೆ. ಇದೀಗ ಅಂತಹದ್ದೇ ಘಟನೆಯೊಂದು ನಡೆದಿದ್ದು, ಪರ ಪುರುಷರೊಂದಿಗೆ ಪತ್ನಿಯು ಅನೈತಿಕ ಸಂಬಂಧವನ್ನು ಹೊಂದಿರುವುದನ್ನು ಕಂಡು ಪತಿರಾಯ ಫುಲ್‌ ಶಾಕ್‌ ಆಗಿದ್ದಾನೆ. ಈ ವಿಡಿಯೋ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗುತ್ತಿದೆ.

ಮಾಲಾಶ್ರೀ ಅಂಚನ್​
| Updated By: ಅಕ್ಷತಾ ವರ್ಕಾಡಿ|

Updated on:Oct 15, 2024 | 6:23 PM

Share

ಇತ್ತೀಚಿನ ದಿನಗಳಲ್ಲಿ ವಿವಾಹೇತರ ಸಂಬಂಧಗಳ ಪ್ರಕರಣಗಳು ತೀರಾ ಹೆಚ್ಚಾಗಿದ್ದು, ವಿವಾಹಿತ ಪುರುಷ ಇನ್ನೊಬ್ಬ ಮಹಿಳೆಯ ಜೊತೆ, ವಿವಾಹಿತ ಮಹಿಳೆ ಪರ ಪುರುಷನ ಜೊತೆ ಅಕ್ರಮ ಸಂಬಂಧ ಹೊಂದಿರುವಂತಹ ಸುದ್ದಿಗಳು ಆಗಾಗ್ಗೆ ಕೇಳಿ ಬರುತ್ತಿರುತ್ತವೆ. ಇದೀಗ ಅಂತಹದೇ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಪರ ಪುರುಷರೊಂದಿಗೆ ತನ್ನ ಪತ್ನಿಯ ಸಂಬಂಧವನ್ನು ಹೊಂದಿರುವುದನ್ನು ಕಂಡು ಪತಿರಾಯ ಫುಲ್‌ ಶಾಕ್‌ ಆಗಿದ್ದಾನೆ. ಈ ವಿಡಿಯೋ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗುತ್ತಿದೆ.

ವ್ಯಕ್ತಿಯೊಬ್ಬ ಮನೆಯ ಭದ್ರತೆಗಾಗಿ ಮನೆಯ ಹಾಲ್‌ನಲ್ಲಿ ಹಿಡನ್ ಕ್ಯಾಮೆರಾವನ್ನು ಅಳವಡಿಸಿದ್ದನು. ಆ ಕ್ಯಾಮೆರಾ ರೆಕಾರ್ಡಿಂಗ್‌ ಪರಿಶೀಲಿಸಿದಾಗ ತನ್ನ ಪತ್ನಿ ಪರ ಪುರುಷರೊಂದಿಗ ಅನೈತಿಕ ಸಂಬಂಧವನ್ನು ಹೊಂದಿರುವ ವಿಷಯ ತಿಳಿದಿದೆ. ಹೌದು ಪತಿರಾಯ ಕೆಲಸಕ್ಕೆ ಹೋದಂತಹ ಸಂದರ್ಭದಲ್ಲಿ ಆತನ ಪತ್ನಿ ಪರ ಪುರುಷರನ್ನು ಮನೆಗೆ ಕರೆಸಿಕೊಳ್ಳುತ್ತಿದ್ದಳು. ಆಕೆಯ ಈ ದುಶ್ಕೃತ್ಯವನ್ನು ಕಂಡು ಪತಿರಾಯ ಫುಲ್‌ ಶಾಕ್‌ ಆಗಿದ್ದಾನೆ.

ಈ ಕುರಿತ ವಿಡಿಯೋವನ್ನು PicturesFoIder ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ತನ್ನ ಪತಿರಾಯ ಮನೆಯಲ್ಲಿ ಇಲ್ಲದಿರುವ ವೇಳೆಯಲ್ಲಿ ಪತ್ನಿ ಪರ ಪುರುಷರನ್ನು ಮನೆಗೆ ಕರೆಸಿಕೊಳ್ಳುತ್ತಿರುವ ಅಸಹ್ಯಕರ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ವಿಜಯದಶಮಿಯಂದು ಪತಿ ಮತ್ತು ಅತ್ತೆಯ ಪ್ರತಿಕೃತಿ ಸುಟ್ಟು ಹಾಕಿದ ಮಹಿಳೆ

ಅಕ್ಟೋಬರ್‌ 10 ರಂದು ಹಂಚಿಕೊಳ್ಳಲಾದ ಈ ವಿಡಿಯೋ 2.9 ಮಿಲಿಯನ್‌ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼವಿಶ್ವಾಸದ್ರೋಹಿ ಪತ್ನಿʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಇನ್ನೊಬ್ಬ ಬಳಕೆದಾರರು ʼನಿಜಕ್ಕೂ ಇದು ದುಃಖಕರ ಸಂಗತಿʼ ಎಂದು ಹೇಳಿದ್ಧಾರೆ. ಇನ್ನೂ ಅನೇಕರು ಮಹಿಳೆಯ ಈ ಮೋಸದಾಟಕ್ಕೆ ಛೀಮಾರಿ ಹಾಕಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 4:48 pm, Tue, 15 October 24

ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್
ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್
ಖರ್ಗೆಯವರನ್ನು ಭೇಟಿಯಾಗುವುದು 3-ದಿನ ಹಿಂದೆ ನಿಗದಿಯಾಗಿತ್ತು: ಜಾರಕಿಹೊಳಿ
ಖರ್ಗೆಯವರನ್ನು ಭೇಟಿಯಾಗುವುದು 3-ದಿನ ಹಿಂದೆ ನಿಗದಿಯಾಗಿತ್ತು: ಜಾರಕಿಹೊಳಿ
ಸಿಎಂ ಬದಲಾವಣೆ ವಿಷಯದಲ್ಲಿ ಸುರ್ಜೇವಾಲಾ ಚರ್ಚಿಸಿಲ್ಲ: ರಂಗನಾಥ್
ಸಿಎಂ ಬದಲಾವಣೆ ವಿಷಯದಲ್ಲಿ ಸುರ್ಜೇವಾಲಾ ಚರ್ಚಿಸಿಲ್ಲ: ರಂಗನಾಥ್
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ
ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ಸುದ್ದಿಗೋಷ್ಠಿ: ಇಲ್ಲಿದೆ ಲೈವ್​
ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ಸುದ್ದಿಗೋಷ್ಠಿ: ಇಲ್ಲಿದೆ ಲೈವ್​
ರೈಲ್ವೆ ಹಳಿ ಪಕ್ಕ ಮರಿಗೆ ಜನ್ಮ ನೀಡಿದ ಆನೆ, ಎರಡು ಗಂಟೆಗಳ ಕಾಲ ನಿಂತ ರೈಲು
ರೈಲ್ವೆ ಹಳಿ ಪಕ್ಕ ಮರಿಗೆ ಜನ್ಮ ನೀಡಿದ ಆನೆ, ಎರಡು ಗಂಟೆಗಳ ಕಾಲ ನಿಂತ ರೈಲು