Viral: ಭದ್ರತೆಗಾಗಿ ಮನೆಯಲ್ಲಿ ಅಳವಡಿಸಲಾಗಿದ್ದ ಹಿಡನ್‌ ಕ್ಯಾಮೆರಾದಲ್ಲಿ ಸೆರೆಯಾಯಿತು ಪತ್ನಿಯ ಕಳ್ಳಾಟ; ತನ್ನವಳ ಮೋಸದಾಟವನ್ನು ಕಂಡು ಶಾಕ್‌ ಆದ ಪತಿರಾಯ

ಅನೈತಿಕ ಸಂಬಂಧಗಳು ಸುಂದರ ಸಂಸಾರವನ್ನು ಬೀದಿಗೆ ತರುತ್ತವೆ. ಇತ್ತೀಚಿನ ದಿನಗಳಂತೂ ಈ ಅನೈತಿಕ ಸಂಬಂಧಗಳ ಪ್ರಕರಣಗಳು ತೀರಾ ಹೆಚ್ಚಾಗಿ ಕೇಳಿಬರುತ್ತಿವೆ. ಇದೀಗ ಅಂತಹದ್ದೇ ಘಟನೆಯೊಂದು ನಡೆದಿದ್ದು, ಪರ ಪುರುಷರೊಂದಿಗೆ ಪತ್ನಿಯು ಅನೈತಿಕ ಸಂಬಂಧವನ್ನು ಹೊಂದಿರುವುದನ್ನು ಕಂಡು ಪತಿರಾಯ ಫುಲ್‌ ಶಾಕ್‌ ಆಗಿದ್ದಾನೆ. ಈ ವಿಡಿಯೋ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗುತ್ತಿದೆ.

Follow us
| Updated By: ಅಕ್ಷತಾ ವರ್ಕಾಡಿ

Updated on:Oct 15, 2024 | 6:23 PM

ಇತ್ತೀಚಿನ ದಿನಗಳಲ್ಲಿ ವಿವಾಹೇತರ ಸಂಬಂಧಗಳ ಪ್ರಕರಣಗಳು ತೀರಾ ಹೆಚ್ಚಾಗಿದ್ದು, ವಿವಾಹಿತ ಪುರುಷ ಇನ್ನೊಬ್ಬ ಮಹಿಳೆಯ ಜೊತೆ, ವಿವಾಹಿತ ಮಹಿಳೆ ಪರ ಪುರುಷನ ಜೊತೆ ಅಕ್ರಮ ಸಂಬಂಧ ಹೊಂದಿರುವಂತಹ ಸುದ್ದಿಗಳು ಆಗಾಗ್ಗೆ ಕೇಳಿ ಬರುತ್ತಿರುತ್ತವೆ. ಇದೀಗ ಅಂತಹದೇ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಪರ ಪುರುಷರೊಂದಿಗೆ ತನ್ನ ಪತ್ನಿಯ ಸಂಬಂಧವನ್ನು ಹೊಂದಿರುವುದನ್ನು ಕಂಡು ಪತಿರಾಯ ಫುಲ್‌ ಶಾಕ್‌ ಆಗಿದ್ದಾನೆ. ಈ ವಿಡಿಯೋ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗುತ್ತಿದೆ.

ವ್ಯಕ್ತಿಯೊಬ್ಬ ಮನೆಯ ಭದ್ರತೆಗಾಗಿ ಮನೆಯ ಹಾಲ್‌ನಲ್ಲಿ ಹಿಡನ್ ಕ್ಯಾಮೆರಾವನ್ನು ಅಳವಡಿಸಿದ್ದನು. ಆ ಕ್ಯಾಮೆರಾ ರೆಕಾರ್ಡಿಂಗ್‌ ಪರಿಶೀಲಿಸಿದಾಗ ತನ್ನ ಪತ್ನಿ ಪರ ಪುರುಷರೊಂದಿಗ ಅನೈತಿಕ ಸಂಬಂಧವನ್ನು ಹೊಂದಿರುವ ವಿಷಯ ತಿಳಿದಿದೆ. ಹೌದು ಪತಿರಾಯ ಕೆಲಸಕ್ಕೆ ಹೋದಂತಹ ಸಂದರ್ಭದಲ್ಲಿ ಆತನ ಪತ್ನಿ ಪರ ಪುರುಷರನ್ನು ಮನೆಗೆ ಕರೆಸಿಕೊಳ್ಳುತ್ತಿದ್ದಳು. ಆಕೆಯ ಈ ದುಶ್ಕೃತ್ಯವನ್ನು ಕಂಡು ಪತಿರಾಯ ಫುಲ್‌ ಶಾಕ್‌ ಆಗಿದ್ದಾನೆ.

ಈ ಕುರಿತ ವಿಡಿಯೋವನ್ನು PicturesFoIder ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ತನ್ನ ಪತಿರಾಯ ಮನೆಯಲ್ಲಿ ಇಲ್ಲದಿರುವ ವೇಳೆಯಲ್ಲಿ ಪತ್ನಿ ಪರ ಪುರುಷರನ್ನು ಮನೆಗೆ ಕರೆಸಿಕೊಳ್ಳುತ್ತಿರುವ ಅಸಹ್ಯಕರ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ವಿಜಯದಶಮಿಯಂದು ಪತಿ ಮತ್ತು ಅತ್ತೆಯ ಪ್ರತಿಕೃತಿ ಸುಟ್ಟು ಹಾಕಿದ ಮಹಿಳೆ

ಅಕ್ಟೋಬರ್‌ 10 ರಂದು ಹಂಚಿಕೊಳ್ಳಲಾದ ಈ ವಿಡಿಯೋ 2.9 ಮಿಲಿಯನ್‌ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼವಿಶ್ವಾಸದ್ರೋಹಿ ಪತ್ನಿʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಇನ್ನೊಬ್ಬ ಬಳಕೆದಾರರು ʼನಿಜಕ್ಕೂ ಇದು ದುಃಖಕರ ಸಂಗತಿʼ ಎಂದು ಹೇಳಿದ್ಧಾರೆ. ಇನ್ನೂ ಅನೇಕರು ಮಹಿಳೆಯ ಈ ಮೋಸದಾಟಕ್ಕೆ ಛೀಮಾರಿ ಹಾಕಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 4:48 pm, Tue, 15 October 24

ಕಾರ್ಪೊರೇಟರ್​ಗಳಿಲ್ಲದ ಮಹಾನಗರ ಪಾಲಿಕೆಯಲ್ಲಿ ಅಧಿಕಾರಿಗಳೇ ದೊರೆಗಳು!
ಕಾರ್ಪೊರೇಟರ್​ಗಳಿಲ್ಲದ ಮಹಾನಗರ ಪಾಲಿಕೆಯಲ್ಲಿ ಅಧಿಕಾರಿಗಳೇ ದೊರೆಗಳು!
ತಾಕತ್ತಿದ್ದರೆ ಜಮೀರ್ ವಿಜಯಪುರದಿಂದ ನನ್ನ ವಿರುದ್ಧ ಸ್ಪರ್ಧಿಸಲಿ: ಯತ್ನಾಳ್
ತಾಕತ್ತಿದ್ದರೆ ಜಮೀರ್ ವಿಜಯಪುರದಿಂದ ನನ್ನ ವಿರುದ್ಧ ಸ್ಪರ್ಧಿಸಲಿ: ಯತ್ನಾಳ್
ಕಾವೇರಿ ನೀರಾವರಿ ನಿಗಮವನ್ನೂ ಸಿಎಂ ತನಿಖೆಗೊಪ್ಪಿಸುವರೇ? ದೇವರಾಜೇಗೌಡ
ಕಾವೇರಿ ನೀರಾವರಿ ನಿಗಮವನ್ನೂ ಸಿಎಂ ತನಿಖೆಗೊಪ್ಪಿಸುವರೇ? ದೇವರಾಜೇಗೌಡ
ರಾಜ ಗೆಲ್ಲುತ್ತಾನೆ, ಆದ್ರೆ ಈಗ ದೈವಬಲ ಇಲ್ಲ: ಕೋಡಿಶ್ರೀ ಸ್ಫೋಟಕ ಭವಿಷ್ಯ
ರಾಜ ಗೆಲ್ಲುತ್ತಾನೆ, ಆದ್ರೆ ಈಗ ದೈವಬಲ ಇಲ್ಲ: ಕೋಡಿಶ್ರೀ ಸ್ಫೋಟಕ ಭವಿಷ್ಯ
ನಮ್ಮ ತೆರಿಗೆ ನಮ್ಮ ಹಕ್ಕು ಪ್ರತಿಭಟನೆ ಬಗ್ಗೆ ಇನ್ನೂ ಚರ್ಚೆ ಮಾಡಿಲ್ಲ: ಸಿಎಂ
ನಮ್ಮ ತೆರಿಗೆ ನಮ್ಮ ಹಕ್ಕು ಪ್ರತಿಭಟನೆ ಬಗ್ಗೆ ಇನ್ನೂ ಚರ್ಚೆ ಮಾಡಿಲ್ಲ: ಸಿಎಂ
ಬೆಂಗಳೂರಿನಲ್ಲಿ ಮಳೆ ಆರ್ಭಟ; ಹೆಬ್ಬಾಳದಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್​
ಬೆಂಗಳೂರಿನಲ್ಲಿ ಮಳೆ ಆರ್ಭಟ; ಹೆಬ್ಬಾಳದಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್​
ಬ್ರ್ಯಾಂಡ್ ಬೆಂಗಳೂರು ಎನ್ನುವ ಶಿವಕುಮಾರ್​ಗೆ ನಗರದ ರಸ್ತೆಗಳು ಕಾಣುತ್ತಿಲ್ಲ!
ಬ್ರ್ಯಾಂಡ್ ಬೆಂಗಳೂರು ಎನ್ನುವ ಶಿವಕುಮಾರ್​ಗೆ ನಗರದ ರಸ್ತೆಗಳು ಕಾಣುತ್ತಿಲ್ಲ!
ಮೈಸೂರು ದಸರಾ: ವಿಜಯಪುರ ಸತ್ತಿಗೆ ಕುಣಿತ ಕಲಾ ತಂಡಕ್ಕೆ ಮೊದಲ ಬಹುಮಾನ
ಮೈಸೂರು ದಸರಾ: ವಿಜಯಪುರ ಸತ್ತಿಗೆ ಕುಣಿತ ಕಲಾ ತಂಡಕ್ಕೆ ಮೊದಲ ಬಹುಮಾನ
ಸಿದ್ದರಾಮಯ್ಯ ಸರ್ಕಾರ ವಜಾ ಮಾಡಲು ರಾಷ್ಟ್ರಪತಿಗೆ ಮನವಿ: ಬಿವೈ ವಿಜಯೇಂದ್ರ
ಸಿದ್ದರಾಮಯ್ಯ ಸರ್ಕಾರ ವಜಾ ಮಾಡಲು ರಾಷ್ಟ್ರಪತಿಗೆ ಮನವಿ: ಬಿವೈ ವಿಜಯೇಂದ್ರ
ಹುಲಿ ಸೆರೆಗೆ ಅರಣ್ಯ ಇಲಾಖೆ ಭರ್ಜರಿ ಕಾರ್ಯಾಚರಣೆ
ಹುಲಿ ಸೆರೆಗೆ ಅರಣ್ಯ ಇಲಾಖೆ ಭರ್ಜರಿ ಕಾರ್ಯಾಚರಣೆ