AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಗೆಳತಿ ನನ್ನ ಜೊತೆಗಿರಬೇಕೆಂದು ತನ್ನ ಗಂಡನೊಂದಿಗೆ ಮದುವೆ ಮಾಡಿಸಿದ ಮಹಿಳೆ

"ತನ್ನ ಪತ್ನಿ ಆಕೆಯ ಗೆಳತಿಯೊಂದಿಗೆ ಹೆಚ್ಚಿನ ಆತ್ಮೀಯತೆಯನ್ನು ಹೊಂದಿದ್ದಳು. ಜೊತೆಗೆ ಆಕೆ ಯಾವಾಗಲೂ ಜೊತೆಗಿರಬೇಕೆಂದು ತನ್ನೊಂದಿಗೆ ಮದುವೆ ಮಾಡಿಸಿದ್ದಳು. ಈಗ ನಾವು ಒಂದೇ ಮನೆಯಲ್ಲಿ ಸಂತೋಷವಾಗಿದ್ದೇವೆ" ಎಂದು ಮೈಕಲ್ ಹೇಳಿಕೊಂಡಿದ್ದಾನೆ.

Viral: ಗೆಳತಿ ನನ್ನ ಜೊತೆಗಿರಬೇಕೆಂದು ತನ್ನ ಗಂಡನೊಂದಿಗೆ ಮದುವೆ ಮಾಡಿಸಿದ ಮಹಿಳೆ
ಸಾಂದರ್ಭಿಕ ಚಿತ್ರ
ಅಕ್ಷತಾ ವರ್ಕಾಡಿ
| Edited By: |

Updated on: May 15, 2024 | 2:30 PM

Share

ಸೋಶಿಯಲ್​​ ಮೀಡಿಯಾ ಪ್ರಭಾವಿ ವರ್ಜೀನಿಯಾ ಮೈಕಲ್ ಎಂಬ ವ್ಯಕ್ತಿ ಇತ್ತೀಚೆಗಷ್ಟೇ ತನ್ನ ಇಬ್ಬರ ಹೆಂಡಿರ ಜೊತೆಗಿನ ಸುಂದರ ಸಂಸಾರದ ಬಗ್ಗೆ ವಿಡಿಯೋವೊಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. “ತನ್ನ ಪತ್ನಿ ಆಕೆಯ ಗೆಳತಿಯೊಂದಿಗೆ ಹೆಚ್ಚಿನ ಆತ್ಮೀಯತೆಯನ್ನು ಹೊಂದಿದ್ದಳು. ಜೊತೆಗೆ ಆಕೆ ಯಾವಾಗಲೂ ಜೊತೆಗಿರಬೇಕೆಂದು ತನ್ನೊಂದಿಗೆ ಮದುವೆ ಮಾಡಿಸಿದ್ದಳು. ಈಗ ನಾವು ಮೂರು ಜನ ಹಾಗೂ ನಮ್ಮ ಒಟ್ಟು ಇಪ್ಪತ್ತೆಂಟು ಮಕ್ಕಳು ಒಂದೇ ಮನೆಯಲ್ಲಿ ಸಂತೋಷವಾಗಿದ್ದೇವೆ” ಎಂದು ಪತಿ ಮೈಕಲ್ ವಿಡಿಯೋದಲ್ಲಿ ಹೇಳಿಕೊಂಡಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಈತನ ಮೊದಲ ಪತ್ನಿಯ ಹೆಸರು ಅಲಿಸಿಯಾ ಕೋಲ್ಸ್ ಮತ್ತು ಎರಡನೇ ಪತ್ನಿ ಜಾಸ್ಮಿನ್ ಜೋನ್ಸ್. 1999ರಲ್ಲಿ ಮೊದಲ ಪತ್ನಿ ಅಲಿಸಿಯಾ ಕೋಲ್ಸ್ ಜೊತೆ ಮದುವೆಯಾಗಿತ್ತು. ಈ ದಂಪತಿಗೆ ಒಟ್ಟು ಎಂಟು ಮಕ್ಕಳಿದ್ದಾರೆ. ಇದಲ್ಲದೇ ಅಲಿಸಿಯಾನನ್ನು ಮದುವೆಯಾಗುವ ಮೊದಲೇ ಮೈಕಲ್​​ಗೆ ಹತ್ತು ಮಕ್ಕಳಿದ್ದರು. ಮೈಕಲ್ ಮತ್ತು ಅಲಿಸಿಯಾ, ವರ್ಜೀನಿಯಾದಲ್ಲಿ ಪೊಲೀಸ್ ಆಗಿ ಕೆಲಸ ಮಾಡುತ್ತಿದ್ದಾರೆ.

ಇದನ್ನೂ ಓದಿ: ಮಗನಿಗಾಗಿ ಉರುಳು ಸೇವೆ ಮೂಲಕ ಚಾಮುಂಡಿ ಬೆಟ್ಟ ಹತ್ತಿದ ವೃದ್ಧ ತಂದೆ

2010 ರಲ್ಲಿ ಅಲಿಸಿಯಾಗೆ ಜಾಸ್ಮಿನ್​​ನ ಪರಿಚಯವಾಗಿದೆ. ಇವರಿಬ್ಬರ ಪರಿಚಯ ಆಳವಾಗಿ ಬೆಳೆದಿದ್ದು, ತನ್ನ ಪತಿಯನ್ನೇ ಮದುವೆಯಾಗುವಂತೆ ಅಲಿಸಿಯಾ ಜಾಸ್ಮಿನ್​​ ಬಳಿ ಕೇಳಿಕೊಂಡಿದ್ದಾಳೆ. ಬಳಿಕ ಮದುವೆಯಾಗಿದ್ದು ಮೈಕಲ್ ಮತ್ತು ಜಾಸ್ಮೀನ್ ಎಂಟು ಮಕ್ಕಳಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ
ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ