AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಲ್ಟಿ ಹೊಡೆದು ಬಂದು ಶಾರ್ಟ್​ ಪ್ಯಾಂಟ್​ ಧರಿಸಿದ ಯುವಕ; ಅಚ್ಚರಿ ವ್ಯಕ್ತಪಡಿಸಿದ ನೆಟ್ಟಿಗರು

ಯುವಕನೋರ್ವ ಪಲ್ಟಿ ಹೊಡೆದು ಬಂದು ಇನ್ನಿಬ್ಬರು ಯುವಕರು ಹಿಡಿದ ಶಾರ್ಟ್ ಪ್ಯಾಂಟ್​ನೊಳಗೆ ಕಾಲನ್ನು ಸುಲಭವಾಗಿ ಇಳಿಸುತ್ತಾನೆ. ಇದನ್ನು ನೋಡಿ ನೆಟ್ಟಿಗರು ಬೆರಗಾಗಿದ್ದಾರೆ. 

ಪಲ್ಟಿ ಹೊಡೆದು ಬಂದು ಶಾರ್ಟ್​ ಪ್ಯಾಂಟ್​ ಧರಿಸಿದ ಯುವಕ; ಅಚ್ಚರಿ ವ್ಯಕ್ತಪಡಿಸಿದ ನೆಟ್ಟಿಗರು
ವೀಡಿಯೋದಿಂದ ಸೆರೆಹಿಡಿದ ಚಿತ್ರ
TV9 Web
| Edited By: |

Updated on: Dec 30, 2021 | 10:27 AM

Share

ವಿವಿಧ ರೀತಿಯ ಪ್ರತಿಭೆಯ ಪ್ರದರ್ಶನಕ್ಕೆ ಸಾಮಾಜಿಕ ಜಾಲತಾಣ ಸದಾ ತಾಣವಾಗಿರುತ್ತದೆ. ಹಲವು ವೀಡಿಯೋಗಳು ಅಗಾಗ ನೆಟ್ಟಿಗರನ್ನು ಅಚ್ಚರಿಗೊಳಿಸುತ್ತವೆ. ಹಲವು ರೀತಿಯ ಸಾಹಸಗಳ ವೀಡಿಯೋಗಳು ಆಗಾಗ ಸೆಳೆಯುತ್ತಿರುತ್ತವೆ. ಇದೀಗ ಮೂವರು ಹುಡುಗರ ಸಾಹಸದ ಒಂದು ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.  ವೀಡಿಯೋದಲ್ಲಿ ಯುವಕನೋರ್ವ ಪಲ್ಟಿ ಹೊಡೆದು ಬಂದು ಇನ್ನಿಬ್ಬರು ಯುವಕರು ಹಿಡಿದ ಶಾರ್ಟ್ ಪ್ಯಾಂಟ್​ನೊಳಗೆ ಕಾಲನ್ನು ಸುಲಭವಾಗಿ ಇಳಿಸುತ್ತಾನೆ. ಇದನ್ನು ನೋಡಿ ನೆಟ್ಟಿಗರು ಬೆರಗಾಗಿದ್ದಾರೆ.

ವೀಡಿಯೋದಲ್ಲಿ ಮೊದಲು ಇಬ್ಬರು ಯುವಕರು ಎರಡೂ ಬದಿಯಲ್ಲಿ  ಶಾರ್ಟ್ ಪ್ಯಾಂಟ್ ಹಿಡಿದು ನಿಂತುಕೊಂಡಿರುವುದನ್ನು ನೋಡಬಹುದು. ನಂತರ ದೂರದಿಂದ ಓಡಿಬಂದ ಯುವಕ  ನೆಗೆದು ಪಲ್ಟಿ ಹೊಡೆದು ಪ್ಯಾಂಟ್​ ಒಳಗೆ ಕಾಲನ್ನು ಇಳಿಸುತ್ತಾನೆ. ಈ ವೀಡಿಯೋವನ್ನು ಬಲವಂತ್​ ಸಿಂಗ್​ ಎನ್ನುವವರ ಇನ್ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಡಿಸೆಂಬರ್​ 16ರಂದು ಹಂಚಿಕೊಂಡ ವೀಡಿಯೋ 14 ಲಕ್ಷಕ್ಕೂ ಹೆಚ್ಚು ಲೈಕ್ಸ್ ಪಡೆದಿದೆ.  ಹಲವರು ವೀಡಿಯೋ ನೋಡಿ ತಮಾಷೆಯಾಗಿ ಕಾಮೆಂಟ್​ ಮಾಡಿದ್ದಾರೆ.

View this post on Instagram

A post shared by balwant singh (@balwant5083)

ಈ ಹಿಂದೆ ಆಂದ್ರ ಪ್ರದೇಶದ ನೆಲ್ಲೋರೆ ಎನ್ನುವ ಗ್ರಾಮದಲ್ಲಿ ಇಬ್ಬರು ಯುವಕರು ತೆಲುಗಿನ  ವಕೀಲ್​ ಸಾಬ್​ ಚಿತ್ರದ ಸಾಹಸದ ಸೀನ್​ ಅನ್ನು ರೀ ಕ್ರಿಯೇಟ್​ ಮಾಡಿ ನೆಟ್ಟಿಗರ ಗಮನ ಸೆಳೆದಿದ್ದರು.  ಇನ್ನೊಂದು ವೀಡಿಯೋದಲ್ಲಿ ತೆಲಂಗಾಣದ ದುರ್ಗಂ ಚೆರುವ ಎನ್ನುವ  ಸೇತುವೆಯ ಬಳಿ ಯುವಕನೋರ್ವ  ರಸ್ತೆ ಮಧ್ಯೆ ಗಾಡಿ ನಿಲ್ಲಿಸಿ ಡ್ಯಾನ್ಸ್​ ಮಾಡಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿತ್ತು.  ಸೈದರಾಬಾದ್​ ಪೊಲೀಸರು ಆತನನ್ನು ಹಿಡಿದು ಬಂಧಿಸಿ ಆತನ ಡ್ಯಾನ್ಸ್​ನ ವೀಡಿಯೋ ತುಣುಕನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.

ಇದನ್ನೂ ಓದಿ:

Viral Video: ಕೊರೋನಾ ವ್ಯಾಕ್ಸಿನ್​ಗೆ ಹೆದರಿ ಮರವೇರಿ ಕುಳಿತ ವ್ಯಕ್ತಿ: ವೀಡಿಯೋ ವೈರಲ್

Follow Us
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು