AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಲ್ಟಿ ಹೊಡೆದು ಬಂದು ಶಾರ್ಟ್​ ಪ್ಯಾಂಟ್​ ಧರಿಸಿದ ಯುವಕ; ಅಚ್ಚರಿ ವ್ಯಕ್ತಪಡಿಸಿದ ನೆಟ್ಟಿಗರು

ಯುವಕನೋರ್ವ ಪಲ್ಟಿ ಹೊಡೆದು ಬಂದು ಇನ್ನಿಬ್ಬರು ಯುವಕರು ಹಿಡಿದ ಶಾರ್ಟ್ ಪ್ಯಾಂಟ್​ನೊಳಗೆ ಕಾಲನ್ನು ಸುಲಭವಾಗಿ ಇಳಿಸುತ್ತಾನೆ. ಇದನ್ನು ನೋಡಿ ನೆಟ್ಟಿಗರು ಬೆರಗಾಗಿದ್ದಾರೆ. 

ಪಲ್ಟಿ ಹೊಡೆದು ಬಂದು ಶಾರ್ಟ್​ ಪ್ಯಾಂಟ್​ ಧರಿಸಿದ ಯುವಕ; ಅಚ್ಚರಿ ವ್ಯಕ್ತಪಡಿಸಿದ ನೆಟ್ಟಿಗರು
ವೀಡಿಯೋದಿಂದ ಸೆರೆಹಿಡಿದ ಚಿತ್ರ
TV9 Web
| Updated By: Pavitra Bhat Jigalemane|

Updated on: Dec 30, 2021 | 10:27 AM

Share

ವಿವಿಧ ರೀತಿಯ ಪ್ರತಿಭೆಯ ಪ್ರದರ್ಶನಕ್ಕೆ ಸಾಮಾಜಿಕ ಜಾಲತಾಣ ಸದಾ ತಾಣವಾಗಿರುತ್ತದೆ. ಹಲವು ವೀಡಿಯೋಗಳು ಅಗಾಗ ನೆಟ್ಟಿಗರನ್ನು ಅಚ್ಚರಿಗೊಳಿಸುತ್ತವೆ. ಹಲವು ರೀತಿಯ ಸಾಹಸಗಳ ವೀಡಿಯೋಗಳು ಆಗಾಗ ಸೆಳೆಯುತ್ತಿರುತ್ತವೆ. ಇದೀಗ ಮೂವರು ಹುಡುಗರ ಸಾಹಸದ ಒಂದು ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.  ವೀಡಿಯೋದಲ್ಲಿ ಯುವಕನೋರ್ವ ಪಲ್ಟಿ ಹೊಡೆದು ಬಂದು ಇನ್ನಿಬ್ಬರು ಯುವಕರು ಹಿಡಿದ ಶಾರ್ಟ್ ಪ್ಯಾಂಟ್​ನೊಳಗೆ ಕಾಲನ್ನು ಸುಲಭವಾಗಿ ಇಳಿಸುತ್ತಾನೆ. ಇದನ್ನು ನೋಡಿ ನೆಟ್ಟಿಗರು ಬೆರಗಾಗಿದ್ದಾರೆ.

ವೀಡಿಯೋದಲ್ಲಿ ಮೊದಲು ಇಬ್ಬರು ಯುವಕರು ಎರಡೂ ಬದಿಯಲ್ಲಿ  ಶಾರ್ಟ್ ಪ್ಯಾಂಟ್ ಹಿಡಿದು ನಿಂತುಕೊಂಡಿರುವುದನ್ನು ನೋಡಬಹುದು. ನಂತರ ದೂರದಿಂದ ಓಡಿಬಂದ ಯುವಕ  ನೆಗೆದು ಪಲ್ಟಿ ಹೊಡೆದು ಪ್ಯಾಂಟ್​ ಒಳಗೆ ಕಾಲನ್ನು ಇಳಿಸುತ್ತಾನೆ. ಈ ವೀಡಿಯೋವನ್ನು ಬಲವಂತ್​ ಸಿಂಗ್​ ಎನ್ನುವವರ ಇನ್ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಡಿಸೆಂಬರ್​ 16ರಂದು ಹಂಚಿಕೊಂಡ ವೀಡಿಯೋ 14 ಲಕ್ಷಕ್ಕೂ ಹೆಚ್ಚು ಲೈಕ್ಸ್ ಪಡೆದಿದೆ.  ಹಲವರು ವೀಡಿಯೋ ನೋಡಿ ತಮಾಷೆಯಾಗಿ ಕಾಮೆಂಟ್​ ಮಾಡಿದ್ದಾರೆ.

View this post on Instagram

A post shared by balwant singh (@balwant5083)

ಈ ಹಿಂದೆ ಆಂದ್ರ ಪ್ರದೇಶದ ನೆಲ್ಲೋರೆ ಎನ್ನುವ ಗ್ರಾಮದಲ್ಲಿ ಇಬ್ಬರು ಯುವಕರು ತೆಲುಗಿನ  ವಕೀಲ್​ ಸಾಬ್​ ಚಿತ್ರದ ಸಾಹಸದ ಸೀನ್​ ಅನ್ನು ರೀ ಕ್ರಿಯೇಟ್​ ಮಾಡಿ ನೆಟ್ಟಿಗರ ಗಮನ ಸೆಳೆದಿದ್ದರು.  ಇನ್ನೊಂದು ವೀಡಿಯೋದಲ್ಲಿ ತೆಲಂಗಾಣದ ದುರ್ಗಂ ಚೆರುವ ಎನ್ನುವ  ಸೇತುವೆಯ ಬಳಿ ಯುವಕನೋರ್ವ  ರಸ್ತೆ ಮಧ್ಯೆ ಗಾಡಿ ನಿಲ್ಲಿಸಿ ಡ್ಯಾನ್ಸ್​ ಮಾಡಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿತ್ತು.  ಸೈದರಾಬಾದ್​ ಪೊಲೀಸರು ಆತನನ್ನು ಹಿಡಿದು ಬಂಧಿಸಿ ಆತನ ಡ್ಯಾನ್ಸ್​ನ ವೀಡಿಯೋ ತುಣುಕನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.

ಇದನ್ನೂ ಓದಿ:

Viral Video: ಕೊರೋನಾ ವ್ಯಾಕ್ಸಿನ್​ಗೆ ಹೆದರಿ ಮರವೇರಿ ಕುಳಿತ ವ್ಯಕ್ತಿ: ವೀಡಿಯೋ ವೈರಲ್

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!