AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಲ್ಟಿ ಹೊಡೆದು ಬಂದು ಶಾರ್ಟ್​ ಪ್ಯಾಂಟ್​ ಧರಿಸಿದ ಯುವಕ; ಅಚ್ಚರಿ ವ್ಯಕ್ತಪಡಿಸಿದ ನೆಟ್ಟಿಗರು

ಯುವಕನೋರ್ವ ಪಲ್ಟಿ ಹೊಡೆದು ಬಂದು ಇನ್ನಿಬ್ಬರು ಯುವಕರು ಹಿಡಿದ ಶಾರ್ಟ್ ಪ್ಯಾಂಟ್​ನೊಳಗೆ ಕಾಲನ್ನು ಸುಲಭವಾಗಿ ಇಳಿಸುತ್ತಾನೆ. ಇದನ್ನು ನೋಡಿ ನೆಟ್ಟಿಗರು ಬೆರಗಾಗಿದ್ದಾರೆ. 

ಪಲ್ಟಿ ಹೊಡೆದು ಬಂದು ಶಾರ್ಟ್​ ಪ್ಯಾಂಟ್​ ಧರಿಸಿದ ಯುವಕ; ಅಚ್ಚರಿ ವ್ಯಕ್ತಪಡಿಸಿದ ನೆಟ್ಟಿಗರು
ವೀಡಿಯೋದಿಂದ ಸೆರೆಹಿಡಿದ ಚಿತ್ರ
TV9 Web
| Edited By: |

Updated on: Dec 30, 2021 | 10:27 AM

Share

ವಿವಿಧ ರೀತಿಯ ಪ್ರತಿಭೆಯ ಪ್ರದರ್ಶನಕ್ಕೆ ಸಾಮಾಜಿಕ ಜಾಲತಾಣ ಸದಾ ತಾಣವಾಗಿರುತ್ತದೆ. ಹಲವು ವೀಡಿಯೋಗಳು ಅಗಾಗ ನೆಟ್ಟಿಗರನ್ನು ಅಚ್ಚರಿಗೊಳಿಸುತ್ತವೆ. ಹಲವು ರೀತಿಯ ಸಾಹಸಗಳ ವೀಡಿಯೋಗಳು ಆಗಾಗ ಸೆಳೆಯುತ್ತಿರುತ್ತವೆ. ಇದೀಗ ಮೂವರು ಹುಡುಗರ ಸಾಹಸದ ಒಂದು ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.  ವೀಡಿಯೋದಲ್ಲಿ ಯುವಕನೋರ್ವ ಪಲ್ಟಿ ಹೊಡೆದು ಬಂದು ಇನ್ನಿಬ್ಬರು ಯುವಕರು ಹಿಡಿದ ಶಾರ್ಟ್ ಪ್ಯಾಂಟ್​ನೊಳಗೆ ಕಾಲನ್ನು ಸುಲಭವಾಗಿ ಇಳಿಸುತ್ತಾನೆ. ಇದನ್ನು ನೋಡಿ ನೆಟ್ಟಿಗರು ಬೆರಗಾಗಿದ್ದಾರೆ.

ವೀಡಿಯೋದಲ್ಲಿ ಮೊದಲು ಇಬ್ಬರು ಯುವಕರು ಎರಡೂ ಬದಿಯಲ್ಲಿ  ಶಾರ್ಟ್ ಪ್ಯಾಂಟ್ ಹಿಡಿದು ನಿಂತುಕೊಂಡಿರುವುದನ್ನು ನೋಡಬಹುದು. ನಂತರ ದೂರದಿಂದ ಓಡಿಬಂದ ಯುವಕ  ನೆಗೆದು ಪಲ್ಟಿ ಹೊಡೆದು ಪ್ಯಾಂಟ್​ ಒಳಗೆ ಕಾಲನ್ನು ಇಳಿಸುತ್ತಾನೆ. ಈ ವೀಡಿಯೋವನ್ನು ಬಲವಂತ್​ ಸಿಂಗ್​ ಎನ್ನುವವರ ಇನ್ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಡಿಸೆಂಬರ್​ 16ರಂದು ಹಂಚಿಕೊಂಡ ವೀಡಿಯೋ 14 ಲಕ್ಷಕ್ಕೂ ಹೆಚ್ಚು ಲೈಕ್ಸ್ ಪಡೆದಿದೆ.  ಹಲವರು ವೀಡಿಯೋ ನೋಡಿ ತಮಾಷೆಯಾಗಿ ಕಾಮೆಂಟ್​ ಮಾಡಿದ್ದಾರೆ.

View this post on Instagram

A post shared by balwant singh (@balwant5083)

ಈ ಹಿಂದೆ ಆಂದ್ರ ಪ್ರದೇಶದ ನೆಲ್ಲೋರೆ ಎನ್ನುವ ಗ್ರಾಮದಲ್ಲಿ ಇಬ್ಬರು ಯುವಕರು ತೆಲುಗಿನ  ವಕೀಲ್​ ಸಾಬ್​ ಚಿತ್ರದ ಸಾಹಸದ ಸೀನ್​ ಅನ್ನು ರೀ ಕ್ರಿಯೇಟ್​ ಮಾಡಿ ನೆಟ್ಟಿಗರ ಗಮನ ಸೆಳೆದಿದ್ದರು.  ಇನ್ನೊಂದು ವೀಡಿಯೋದಲ್ಲಿ ತೆಲಂಗಾಣದ ದುರ್ಗಂ ಚೆರುವ ಎನ್ನುವ  ಸೇತುವೆಯ ಬಳಿ ಯುವಕನೋರ್ವ  ರಸ್ತೆ ಮಧ್ಯೆ ಗಾಡಿ ನಿಲ್ಲಿಸಿ ಡ್ಯಾನ್ಸ್​ ಮಾಡಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿತ್ತು.  ಸೈದರಾಬಾದ್​ ಪೊಲೀಸರು ಆತನನ್ನು ಹಿಡಿದು ಬಂಧಿಸಿ ಆತನ ಡ್ಯಾನ್ಸ್​ನ ವೀಡಿಯೋ ತುಣುಕನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.

ಇದನ್ನೂ ಓದಿ:

Viral Video: ಕೊರೋನಾ ವ್ಯಾಕ್ಸಿನ್​ಗೆ ಹೆದರಿ ಮರವೇರಿ ಕುಳಿತ ವ್ಯಕ್ತಿ: ವೀಡಿಯೋ ವೈರಲ್

Follow Us
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?