AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಲ್ಟಿ ಹೊಡೆದು ಬಂದು ಶಾರ್ಟ್​ ಪ್ಯಾಂಟ್​ ಧರಿಸಿದ ಯುವಕ; ಅಚ್ಚರಿ ವ್ಯಕ್ತಪಡಿಸಿದ ನೆಟ್ಟಿಗರು

ಯುವಕನೋರ್ವ ಪಲ್ಟಿ ಹೊಡೆದು ಬಂದು ಇನ್ನಿಬ್ಬರು ಯುವಕರು ಹಿಡಿದ ಶಾರ್ಟ್ ಪ್ಯಾಂಟ್​ನೊಳಗೆ ಕಾಲನ್ನು ಸುಲಭವಾಗಿ ಇಳಿಸುತ್ತಾನೆ. ಇದನ್ನು ನೋಡಿ ನೆಟ್ಟಿಗರು ಬೆರಗಾಗಿದ್ದಾರೆ. 

ಪಲ್ಟಿ ಹೊಡೆದು ಬಂದು ಶಾರ್ಟ್​ ಪ್ಯಾಂಟ್​ ಧರಿಸಿದ ಯುವಕ; ಅಚ್ಚರಿ ವ್ಯಕ್ತಪಡಿಸಿದ ನೆಟ್ಟಿಗರು
ವೀಡಿಯೋದಿಂದ ಸೆರೆಹಿಡಿದ ಚಿತ್ರ
TV9 Web
| Edited By: |

Updated on: Dec 30, 2021 | 10:27 AM

Share

ವಿವಿಧ ರೀತಿಯ ಪ್ರತಿಭೆಯ ಪ್ರದರ್ಶನಕ್ಕೆ ಸಾಮಾಜಿಕ ಜಾಲತಾಣ ಸದಾ ತಾಣವಾಗಿರುತ್ತದೆ. ಹಲವು ವೀಡಿಯೋಗಳು ಅಗಾಗ ನೆಟ್ಟಿಗರನ್ನು ಅಚ್ಚರಿಗೊಳಿಸುತ್ತವೆ. ಹಲವು ರೀತಿಯ ಸಾಹಸಗಳ ವೀಡಿಯೋಗಳು ಆಗಾಗ ಸೆಳೆಯುತ್ತಿರುತ್ತವೆ. ಇದೀಗ ಮೂವರು ಹುಡುಗರ ಸಾಹಸದ ಒಂದು ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.  ವೀಡಿಯೋದಲ್ಲಿ ಯುವಕನೋರ್ವ ಪಲ್ಟಿ ಹೊಡೆದು ಬಂದು ಇನ್ನಿಬ್ಬರು ಯುವಕರು ಹಿಡಿದ ಶಾರ್ಟ್ ಪ್ಯಾಂಟ್​ನೊಳಗೆ ಕಾಲನ್ನು ಸುಲಭವಾಗಿ ಇಳಿಸುತ್ತಾನೆ. ಇದನ್ನು ನೋಡಿ ನೆಟ್ಟಿಗರು ಬೆರಗಾಗಿದ್ದಾರೆ.

ವೀಡಿಯೋದಲ್ಲಿ ಮೊದಲು ಇಬ್ಬರು ಯುವಕರು ಎರಡೂ ಬದಿಯಲ್ಲಿ  ಶಾರ್ಟ್ ಪ್ಯಾಂಟ್ ಹಿಡಿದು ನಿಂತುಕೊಂಡಿರುವುದನ್ನು ನೋಡಬಹುದು. ನಂತರ ದೂರದಿಂದ ಓಡಿಬಂದ ಯುವಕ  ನೆಗೆದು ಪಲ್ಟಿ ಹೊಡೆದು ಪ್ಯಾಂಟ್​ ಒಳಗೆ ಕಾಲನ್ನು ಇಳಿಸುತ್ತಾನೆ. ಈ ವೀಡಿಯೋವನ್ನು ಬಲವಂತ್​ ಸಿಂಗ್​ ಎನ್ನುವವರ ಇನ್ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಡಿಸೆಂಬರ್​ 16ರಂದು ಹಂಚಿಕೊಂಡ ವೀಡಿಯೋ 14 ಲಕ್ಷಕ್ಕೂ ಹೆಚ್ಚು ಲೈಕ್ಸ್ ಪಡೆದಿದೆ.  ಹಲವರು ವೀಡಿಯೋ ನೋಡಿ ತಮಾಷೆಯಾಗಿ ಕಾಮೆಂಟ್​ ಮಾಡಿದ್ದಾರೆ.

View this post on Instagram

A post shared by balwant singh (@balwant5083)

ಈ ಹಿಂದೆ ಆಂದ್ರ ಪ್ರದೇಶದ ನೆಲ್ಲೋರೆ ಎನ್ನುವ ಗ್ರಾಮದಲ್ಲಿ ಇಬ್ಬರು ಯುವಕರು ತೆಲುಗಿನ  ವಕೀಲ್​ ಸಾಬ್​ ಚಿತ್ರದ ಸಾಹಸದ ಸೀನ್​ ಅನ್ನು ರೀ ಕ್ರಿಯೇಟ್​ ಮಾಡಿ ನೆಟ್ಟಿಗರ ಗಮನ ಸೆಳೆದಿದ್ದರು.  ಇನ್ನೊಂದು ವೀಡಿಯೋದಲ್ಲಿ ತೆಲಂಗಾಣದ ದುರ್ಗಂ ಚೆರುವ ಎನ್ನುವ  ಸೇತುವೆಯ ಬಳಿ ಯುವಕನೋರ್ವ  ರಸ್ತೆ ಮಧ್ಯೆ ಗಾಡಿ ನಿಲ್ಲಿಸಿ ಡ್ಯಾನ್ಸ್​ ಮಾಡಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿತ್ತು.  ಸೈದರಾಬಾದ್​ ಪೊಲೀಸರು ಆತನನ್ನು ಹಿಡಿದು ಬಂಧಿಸಿ ಆತನ ಡ್ಯಾನ್ಸ್​ನ ವೀಡಿಯೋ ತುಣುಕನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.

ಇದನ್ನೂ ಓದಿ:

Viral Video: ಕೊರೋನಾ ವ್ಯಾಕ್ಸಿನ್​ಗೆ ಹೆದರಿ ಮರವೇರಿ ಕುಳಿತ ವ್ಯಕ್ತಿ: ವೀಡಿಯೋ ವೈರಲ್

ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ