AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಇನ್ ಸ್ಟೆಂಟ್ ಕರ್ಮ; ತೊಂದರೆ ಕೊಡಲು ಬಂದವನ ಸೊಂಟಕ್ಕೆ ಒದ್ದು ತಕ್ಕ ಪಾಠ ಕಲಿಸಿದ ಹಸು

ಕೆಲವೊಂದು ತರ್ಲೆ ಹುಡುಗರು ಏನಾದರೊಂದು ಕಿತಾಪತಿ ಮಾಡುತ್ತಲೇ ಇರುತ್ತಾರೆ. ಅದೇ ರೀತಿ ಇಲ್ಲೊಬ್ಬ ಯುವಕ ಹಸುವಿಗೆ ತೊಂದರೆ ಕೊಡಲು ಬಂದಿದ್ದು, ಇದರಿಂದ ಕೋಪಗೊಂಡ ಹಸು ಆತನ ಸೊಂಟಕ್ಕೆ ಒದ್ದು ತಕ್ಕ ಪಾಠ ಕಲಿಸಿದೆ. ಸದ್ಯ ಈ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಇನ್ಸ್ಟೆಂಟ್ ಕರ್ಮ ಅಂದ್ರೆ ಇದೇ ಅಲ್ವೇ ಎಂದು ನೆಟ್ಟಿಗರು ಕಾಮೆಂಟ್ ಮಾಡಿದ್ದಾರೆ.

Viral Video: ಇನ್ ಸ್ಟೆಂಟ್ ಕರ್ಮ; ತೊಂದರೆ ಕೊಡಲು ಬಂದವನ ಸೊಂಟಕ್ಕೆ ಒದ್ದು ತಕ್ಕ ಪಾಠ ಕಲಿಸಿದ ಹಸು
ಮಾಲಾಶ್ರೀ ಅಂಚನ್​
| Edited By: |

Updated on: Apr 14, 2024 | 2:13 PM

Share

ಕರ್ಮ ಎನ್ನುವುದು ಎಲ್ಲರನ್ನು ಕಾಡುತ್ತದೆ. ಯಾರನ್ನೂ ಬಿಡುವುದಿಲ್ಲ, ಇಂದಲ್ಲದಿದ್ದರೂ ನಾಳೆಯಾದರೂ ಇದರ ಪ್ರತಿಫಲ ಕಾಣುತ್ತದೆ. ಹೀಗೆ ನಾವು ಮಾಡಿದ ಒಳ್ಳೆಯ ಮತ್ತು ಕೆಟ್ಟ ಕೆಲಸಗಳ ಪ್ರತಿಫಲ ನಮಗೆ ಸಿಕ್ಕೇ ಸಿಗುತ್ತದೆ ಎಂದು ಕರ್ಮ ಎಂಬ ಕಾನ್ಸೆಪ್ಟ್ ಅನ್ನು ಬಹುತೇಕ ಹೆಚ್ಚಿನವರು ನಂಬುತ್ತಾರೆ. ಇನ್ನೂ ಅದೆಷ್ಟೋ ಜನರು ಇನ್ಸ್ಟೆಂಟ್ ಕರ್ಮವನ್ನು ನಂಬುತ್ತಾರೆ.ಇದಕ್ಕೆ ಸೂಕ್ತ ಉದಾಹರಣೆಯೆಂಬಂತೆ ಇಲ್ಲೊಂದು ವಿಡಿಯೋ ವೈರಲ್ ಆಗಿದ್ದು, ಹಸುವೊಂದು ತನಗೆ ತೊಂದರೆ ಕೊಡಲು ಬಂದ ಯುವಕನ ಸೊಂಟಕ್ಕೆ ಒದ್ದು, ತಕ್ಕ ಪಾಠ ಕಲಿಸಿದೆ. ಇದೆಲ್ಲವೂ ಕರ್ಮದ ಫಲ ಎಂದು ನೆಟ್ಟಿಗರು ಕಾಮೆಂಟ್ ಮಾಡಿದ್ದಾರೆ.

ಈ ವೈರಲ್ ವಿಡಿಯೋವನ್ನು @gharkekalesh ಎಂಬ ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, “ಇನ್ಸ್ಟೆಂಟ್ ಕರ್ಮ” ಎಂಬ ಶೀರ್ಷಿಕೆಯನ್ನು ಬರೆಯಲಾಗಿದೆ. ವೈರಲ್ ವಿಡಿಯೋದಲ್ಲಿ ರಾತ್ರಿ ಹೊತ್ತಲ್ಲಿ ಒಂದಷ್ಟು ಪೋಲಿ ಹುಡುಗರು ಹಾಡನ್ನು ಹಾಡುತ್ತಾ ಹಸುಗಳ ಹತ್ತಿರ ಬರುವಂತಹ ದೃಶ್ಯವನ್ನು ಕಾಣಬಹುದು. ಅದರಲ್ಲಿದ್ದ ಯುವಕನೊಬ್ಬ ಹಸುವಿನ ಕತ್ತನ್ನು ಹಿಡಿದು ಅದಕ್ಕೆ ತೊಂದರೆ ಕೊಡಲು ಹೋಗಿದ್ದು, ಇದರಿಂದ ಕೋಪಗೊಂಡ ಆ ಹಸು ಆತನ ಸೊಂಟಕ್ಕೆ ಒದ್ದು ತಕ್ಕ ಪಾಠ ಕಲಿಸಿದೆ.

ಇದನ್ನೂ ಓದಿ: ವಿಚಿತ್ರ ನಂಬಿಕೆ; ತಮ್ಮ ಇಚ್ಛೆಗೆ ತಕ್ಕ ಗಂಡ ಸಿಗಲು ಯುವತಿಯರು ಇಲ್ಲಿ ಬ್ರಾ ನೇತು ಹಾಕಿ ಹೋಗುತ್ತಾರೆ!

ಏಪ್ರಿಲ್ 11 ರಂದು ಹಂಚಿಕೊಳ್ಳಲಾದ ಈ ವಿಡಿಯೋ 2.8 ಮಿಲಿಯನ್ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಇನ್ಸ್ಟೆಂಟ್ ಕರ್ಮ ಅಂದ್ರೆ ಇದೇ ಅಲ್ವೇ ಎಂದು ನೆಟ್ಟಿಗರು ಕಾಮೆಂಟ್ ಮಾಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ