AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾವಾಗ ಮದುವೆ ಎಂದು ಪದೇ ಪದೇ ಕೇಳುತ್ತಿದ್ದ ಪಕ್ಕದ ಮನೆಯ ವೃದ್ದನನ್ನೇ ಕೊಂದ ವ್ಯಕ್ತಿ

45 ವರ್ಷವಾದರೂ ಇನ್ನೂ ಯಾಕೆ ಒಂಟಿಯಾಗಿದ್ದೀರಿ? ಯಾವಾಗ ಮದುವೆ ಎಂದು ಪದೇ ಪದೇ ಕೇಳುತ್ತಿದ್ದ ವೃದ್ದನನ್ನು ವ್ಯಕ್ತಿಯೊರ್ವ ಮರದ ದಿಮ್ಮಿಯಿಂದ ಹೊಡೆದು ಕೊಂದಿದ್ದಾನೆ. ಇನ್ನೂ ಮದುವೆಯಾಗದೇ ಒಂಟಿ ಜೀವನ ನಡೆಸುತ್ತಿದ್ದ ಈತ ಮಾನಸಿಕವಾಗಿ ನೊಂದಿದ್ದ ಎಂದು ತನಿಖೆಯ ವೇಳೆ ತಿಳಿದುಬಂದಿದೆ.

ಯಾವಾಗ ಮದುವೆ ಎಂದು ಪದೇ ಪದೇ ಕೇಳುತ್ತಿದ್ದ ಪಕ್ಕದ ಮನೆಯ ವೃದ್ದನನ್ನೇ ಕೊಂದ ವ್ಯಕ್ತಿ
ಅಕ್ಷತಾ ವರ್ಕಾಡಿ
|

Updated on:Aug 04, 2024 | 6:17 PM

Share

ಇಂಡೋನೇಷ್ಯಾ: 45 ವರ್ಷವಾದರೂ ಇನ್ನೂ ಯಾಕೆ ಒಂಟಿಯಾಗಿದ್ದೀರಿ? ಯಾವಾಗ ಮದುವೆ ಎಂದು ಪದೇ ಪದೇ ಕೇಳುತ್ತಿದ್ದ ವೃದ್ದನನ್ನು ಕೊಂದಿರುವ ಘಟನೆ ಇಂಡೋನೇಷ್ಯಾದ ಉತ್ತರ ಸುಮಾತ್ರಾದಲ್ಲಿ ನಡೆದಿದೆ. ಕೋಪಗೊಂಡ ಅವಿವಾಹಿತ ವ್ಯಕ್ತಿ 60 ವರ್ಷದ ವೃದ್ಧನ ಮನೆಯೊಳಗೆ ನುಗ್ಗಿ ಮರದ ದಿಮ್ಮಿಯಿಂದ ಹೊಡೆದು ಕೊಲೆ ಮಾಡಿದ್ದಾನೆ ಎಂದು ವರದಿಯಾಗಿದೆ.

ಸ್ಥಳೀಯ ಮಾಧ್ಯಮಗಳ ವರದಿಯ ಪ್ರಕಾರ ಜುಲೈ 29 ರಂದು ನಡೆದ ಘಟನೆ ನಡೆದಿದ್ದು, ಕೊಲೆಯಾದ ವೃದ್ಧ ಅಸ್ಗಿಮ್ ಇರಿಯಾಂಟೊ ಎಂದು ಗುರುತಿಸಲಾಗಿದೆ. ಮೃತನ ಪತ್ನಿ ಸಹಾಯಕ ಪೊಲೀಸ್ ಕಮಿಷನರ್ (ಎಕೆಪಿ) ಮಾರಿಯಾ ಮಾರ್ಪಾಂಗ್ ಅವರಿಗೆ ನೀಡಿದ ಹೇಳಿಕೆಯ ಪ್ರಕಾರ, ಅವಿವಾಹಿತ ವ್ಯಕ್ತಿ ಮನೆಯ ಬಾಗಿಲು ಮುರಿದು ಬಂದು ತನ್ನ ಪತಿ ಅಸ್ಗಿಮ್ ಮೇಲೆ ಮರದ ದಿಮ್ಮಿಯಿಂದ ಹೊಡೆದು ಕೊಂದಿದ್ದಾನೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ‘ಇದು ಮದರಸಾ ಅಲ್ಲ, ಕಾಲೇಜು’ ಗಡ್ಡ ಬಿಟ್ಟ ವಿದ್ಯಾರ್ಥಿಯನ್ನು ಹೊರದಬ್ಬಿದ ಪ್ರಾಂಶುಪಾಲ

45 ವರ್ಷ ವಯಸ್ಸಾದರೂ ಒಂಟಿ ಜೀವನ ನಡೆಸುತ್ತಿದ್ದ ಈತ ಮಾನಸಿಕವಾಗಿ ನೊಂದಿದ್ದ. ಇದಲ್ಲದೇ ಪಕ್ಕದ ಮನೆಯ ವೃದ್ಧ ಪದೇ ಪದೇ ಮದುವೆ ಬಗ್ಗೆ ಕೇಳಿದ್ದರಿಂದ ಮತ್ತಷ್ಟು ನೋವು ಅನುಭವಿಸಿದ್ದ. ಕೊನೆಗೆ ಕೋಪ ತಡೆಯಲಾರದೇ ವೃದ್ದನನ್ನು ಕೊಂದಿರುವುದಾಗಿ ವರದಿಯಾಗಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:42 pm, Sun, 4 August 24

ಹುಡಾ ಅಧ್ಯಕ್ಷ ಸ್ಥಾನಕ್ಕೆ ಬೀದಿಗಿಳಿದ ಮುಸ್ಲಿಂ ಸಮುದಾಯ
ಹುಡಾ ಅಧ್ಯಕ್ಷ ಸ್ಥಾನಕ್ಕೆ ಬೀದಿಗಿಳಿದ ಮುಸ್ಲಿಂ ಸಮುದಾಯ
ಬಿಗ್ ಬಾಸ್​ಗೆ ಹೋಗೋಕೆ ಡಿ ಫ್ಯಾನ್ಸ್​ನ ಎದುರು ಹಾಕ್ಕೊಂಡ್ರಾ ಸೋನು ಶೆಟ್ಟಿ?
ಬಿಗ್ ಬಾಸ್​ಗೆ ಹೋಗೋಕೆ ಡಿ ಫ್ಯಾನ್ಸ್​ನ ಎದುರು ಹಾಕ್ಕೊಂಡ್ರಾ ಸೋನು ಶೆಟ್ಟಿ?
ಬಾಲ್ಯದಲ್ಲೇ ನಿಸ್ಸಾರ್ ಮನೆಯಲ್ಲಿ ಲಿಂಗ ತಂದಿಟ್ಟು ಪೂಜೆ ಮಾಡುತ್ತಿದ್ದನಂತೆ
ಬಾಲ್ಯದಲ್ಲೇ ನಿಸ್ಸಾರ್ ಮನೆಯಲ್ಲಿ ಲಿಂಗ ತಂದಿಟ್ಟು ಪೂಜೆ ಮಾಡುತ್ತಿದ್ದನಂತೆ
ಮೈಸೂರಿಗೆ ಹೊರಟಿದ್ದ ರೈಲಿನಿಂದ ಬೇರ್ಪಟ್ಟ 6 ಬೋಗಿಗಳು
ಮೈಸೂರಿಗೆ ಹೊರಟಿದ್ದ ರೈಲಿನಿಂದ ಬೇರ್ಪಟ್ಟ 6 ಬೋಗಿಗಳು
ಉತ್ತರಕಾಶಿಯ ಧರಾಲಿ ಪ್ರದೇಶವಿಡೀ ಕೆಸರಾವೃತ, ಸಿಎಂ ಧಾಮಿ ವೈಮಾನಿಕ ಸಮೀಕ್ಷೆ
ಉತ್ತರಕಾಶಿಯ ಧರಾಲಿ ಪ್ರದೇಶವಿಡೀ ಕೆಸರಾವೃತ, ಸಿಎಂ ಧಾಮಿ ವೈಮಾನಿಕ ಸಮೀಕ್ಷೆ
ಕೃತಜ್ಞ ಮಗ ಸರ್ಕಾರೀ ನೌಕರ, ಕೆಎಸ್​ಅರ್​ಟಿಸಿಯಲ್ಲಿ ಚಾಲಕ!
ಕೃತಜ್ಞ ಮಗ ಸರ್ಕಾರೀ ನೌಕರ, ಕೆಎಸ್​ಅರ್​ಟಿಸಿಯಲ್ಲಿ ಚಾಲಕ!
ವಾರಾಣಸಿಯಲ್ಲಿ ಪ್ರವಾಹ; ಮನೆ, ಅಂಗಡಿ, ಆಸ್ಪತ್ರೆಗೆ ನುಗ್ಗಿದ ಗಂಗಾ ನದಿ ನೀರು
ವಾರಾಣಸಿಯಲ್ಲಿ ಪ್ರವಾಹ; ಮನೆ, ಅಂಗಡಿ, ಆಸ್ಪತ್ರೆಗೆ ನುಗ್ಗಿದ ಗಂಗಾ ನದಿ ನೀರು
ದರ್ಶನ್ ಅಭಿಮಾನಿಗಳನ್ನು ಕೊಚ್ಚೆಗೆ ಹೋಲಿಸಿದ ಮಾಡೆಲ್ ಸೋನು
ದರ್ಶನ್ ಅಭಿಮಾನಿಗಳನ್ನು ಕೊಚ್ಚೆಗೆ ಹೋಲಿಸಿದ ಮಾಡೆಲ್ ಸೋನು
ವಿಕ್ಟೋರಿಯ ಆಸ್ಪತ್ರೆಯಲ್ಲಿ ರೋಗಿಗಳಿಗೆ ಬಿಸಿನೀರಲ್ಲ ತಣ್ಣೀರೂ ಸಿಗಲ್ಲ!
ವಿಕ್ಟೋರಿಯ ಆಸ್ಪತ್ರೆಯಲ್ಲಿ ರೋಗಿಗಳಿಗೆ ಬಿಸಿನೀರಲ್ಲ ತಣ್ಣೀರೂ ಸಿಗಲ್ಲ!
ಕೆ.ಆರ್ ಪುರ ಮೇಟ್ರೋ ಸ್ಟೇಷನ್ ಬಳಿ ಕೆಲಕಾಲ ಆತಂಕ ಸೃಷ್ಟಿದ ಸೂಟ್​​​ಕೇಸ್​
ಕೆ.ಆರ್ ಪುರ ಮೇಟ್ರೋ ಸ್ಟೇಷನ್ ಬಳಿ ಕೆಲಕಾಲ ಆತಂಕ ಸೃಷ್ಟಿದ ಸೂಟ್​​​ಕೇಸ್​