AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ವರದಕ್ಷಿಣೆಗಾಗಿ ಹೆಂಡತಿಯ ಮರ್ಮಾಂಗದೊಳಗೆ ಲಟ್ಟಣಿಗೆ ತುರುಕಿ ಹಿಂಸಿಸಿ ಕೊಂದ ಗಂಡ

ಮರಣೋತ್ತರ ಪರೀಕ್ಷೆಯ ವೇಳೆ ಮಹಿಳೆಯ ಇಡೀ ದೇಹದ ಮೇಲೆ ಗಾಯಗಳ ಗುರುತುಗಳು ಪತ್ತೆಯಾಗಿದ್ದು, ಇದಲ್ಲದೇ ಆಕೆಯ ಮರ್ಮಾಂಗದೊಳಗೆ ಮರದ ವಸ್ತುವಿರುವುದು ಕಂಡುಬಂದಿದೆ. ಬಳಿಕ ಹೊರತೆಗೆದಾಗ ಚಪಾತಿ ಮಾಡುವ ಲಟ್ಟಣಿಗೆಯನ್ನು ತುರುಕಿ ಹಿಂಸಿಸಿ ಕೊಂದಿರುವುದು ಬೆಳಕಿಗೆ ಬಂದಿದೆ.

Viral News: ವರದಕ್ಷಿಣೆಗಾಗಿ ಹೆಂಡತಿಯ ಮರ್ಮಾಂಗದೊಳಗೆ ಲಟ್ಟಣಿಗೆ ತುರುಕಿ ಹಿಂಸಿಸಿ ಕೊಂದ ಗಂಡ
ಹೆಂಡತಿಯ ಮರ್ಮಾಂಗದೊಳಗೆ ಲಟ್ಟಣಿಗೆ ತುರುಕಿ ಹಿಂಸಿಸಿ ಕೊಂದ ಗಂಡ
ಅಕ್ಷತಾ ವರ್ಕಾಡಿ
|

Updated on:Aug 13, 2024 | 12:12 PM

Share

ಉತ್ತರ ಪ್ರದೇಶ: ವರದಕ್ಷಿಣೆ ನೀಡದಿದ್ದಕ್ಕೆ ಪತ್ನಿಯನ್ನು ಹಿಂಸಿಸಿ ಕೊಂದ ಘಟನೆ ಉತ್ತರ ಪ್ರದೇಶದ ಇಟಾವಾ ಜಿಲ್ಲೆಯಲ್ಲಿ ನಡೆದಿದೆ. ಮದ್ಯದ ಅಮಲಿನಲ್ಲಿದ್ದ ಪತಿ ಸುರ್ಜೀತ್‌ ತನ್ನ ಹೆಂಡತಿ ರೇಷ್ಮಾ(28) ಳನ್ನು ಭೀಕರವಾಗಿ ಕೊಂದು ಹಾಕಿದ್ದಾನೆ. ಪತ್ನಿಯ ಕೈ ಕಾಲುಗಳನ್ನು ಹಗ್ಗದಿಂದ ಬಿಗಿದು ಆಕೆಯ ಖಾಸಗಿ ಅಂಗಕ್ಕೆ ಲಟ್ಟಣಿಗೆ ತುರುಕಿ ಹಿಂಸಿಸಿ ಕೊಂದಿರುವುದಾಗಿ ವರದಿಯಾಗಿದೆ. ಈ ಪ್ರಕರಣ ಸ್ಥಳೀಯರನ್ನು ಬೆಚ್ಚಿಬೀಳಿಸಿದೆ.

ಮರಣೋತ್ತರ ಪರೀಕ್ಷೆಯ ವೇಳೆ ಮಹಿಳೆಯ ಇಡೀ ದೇಹದ ಮೇಲೆ ಗಾಯಗಳ ಗುರುತುಗಳು ಪತ್ತೆಯಾಗಿದ್ದು, ಇದಲ್ಲದೇ ಆಕೆಯ ಮರ್ಮಾಂಗದೊಳಗೆ ವಸ್ತುವಿರುವುದು ಕಂಡುಬಂದಿದೆ. ಬಳಿಕ ಹೊರತೆಗೆದಾಗ ಚಪಾತಿ ಮಾಡುವ ಲಟ್ಟಣಿಗೆಯನ್ನು ತುರುಕಿ ಹಿಂಸಿಸಿರುವುದು ಬೆಳಕಿಗೆ ಬಂದಿದೆ. ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರು ಲಟ್ಟಣಿಗೆ ಮಹಿಳೆಯ ಕರುಳಿನವರೆಗೂ ತಲುಪಿ ಹಾನಿಗೊಳಿಸಿದ್ದರಿಂದ ಆಕೆ ಸಾವನಪ್ಪಿದ್ದಾಳೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಚಾಕೊಲೇಟ್ ನೀಡುವೇ ಬಾ ಎಂದು ಕರೆದು 7 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಮೌಲ್ವಿ

ರೇಷ್ಮಾ ಮತ್ತು ಸುರ್ಜೀತ್ ಮದುವೆಯಾಗಿ ಒಂದು ದಶಕವಾಗಿತ್ತು ಮತ್ತು ಸುರ್ಜೀತ್‌ನ ಕುಡಿತದ ಚಟದಿಂದಾಗಿ ದಂಪತಿಯ ನಡುವೆ ಪತೀ ದಿನ ಜಗಳಗಳು ನಡೆಯುತ್ತಿದ್ದವು. ಇದಲ್ಲದೇ ತವರು ಮನೆಯಿಂದ ವರದಕ್ಷಿಣೆಯನ್ನು ತರುವಂತೆ ಆಕೆಯ ಕಿರುಕುಳ ನೀಡುತ್ತಿದ್ದ. ಇದೀಗ ಈ ಹಿಂಸಾತ್ಮಕನ ಕೊಲೆಯನ್ನು ಸುರ್ಜೀತ್​​ನ ಸಹೋದರನೂ ಕೂಡ ಭಾಗಿಯಾಗಿರುವುದು ಪೊಲೀಸ್​​ ತನಿಖೆಯ ವೇಳೆ ತಿಳಿದುಬಂದಿದೆ. ಇದೀಗ ಆಕೆಯ ಸುರ್ಜೀತ್​​ನನ್ನು ಪೊಲೀಸರು ಬಂಧಿಸಿದ್ದು, ತಲೆಮರೆಸಿಕೊಂಡಿರುವ ಸುರ್ಜೀತ್ನ ಸಹೋದರನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:12 pm, Tue, 13 August 24

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ