Viral News: ವರದಕ್ಷಿಣೆಗಾಗಿ ಹೆಂಡತಿಯ ಮರ್ಮಾಂಗದೊಳಗೆ ಲಟ್ಟಣಿಗೆ ತುರುಕಿ ಹಿಂಸಿಸಿ ಕೊಂದ ಗಂಡ

ಮರಣೋತ್ತರ ಪರೀಕ್ಷೆಯ ವೇಳೆ ಮಹಿಳೆಯ ಇಡೀ ದೇಹದ ಮೇಲೆ ಗಾಯಗಳ ಗುರುತುಗಳು ಪತ್ತೆಯಾಗಿದ್ದು, ಇದಲ್ಲದೇ ಆಕೆಯ ಮರ್ಮಾಂಗದೊಳಗೆ ಮರದ ವಸ್ತುವಿರುವುದು ಕಂಡುಬಂದಿದೆ. ಬಳಿಕ ಹೊರತೆಗೆದಾಗ ಚಪಾತಿ ಮಾಡುವ ಲಟ್ಟಣಿಗೆಯನ್ನು ತುರುಕಿ ಹಿಂಸಿಸಿ ಕೊಂದಿರುವುದು ಬೆಳಕಿಗೆ ಬಂದಿದೆ.

Viral News: ವರದಕ್ಷಿಣೆಗಾಗಿ ಹೆಂಡತಿಯ ಮರ್ಮಾಂಗದೊಳಗೆ ಲಟ್ಟಣಿಗೆ ತುರುಕಿ ಹಿಂಸಿಸಿ ಕೊಂದ ಗಂಡ
ಹೆಂಡತಿಯ ಮರ್ಮಾಂಗದೊಳಗೆ ಲಟ್ಟಣಿಗೆ ತುರುಕಿ ಹಿಂಸಿಸಿ ಕೊಂದ ಗಂಡ
Follow us
|

Updated on:Aug 13, 2024 | 12:12 PM

ಉತ್ತರ ಪ್ರದೇಶ: ವರದಕ್ಷಿಣೆ ನೀಡದಿದ್ದಕ್ಕೆ ಪತ್ನಿಯನ್ನು ಹಿಂಸಿಸಿ ಕೊಂದ ಘಟನೆ ಉತ್ತರ ಪ್ರದೇಶದ ಇಟಾವಾ ಜಿಲ್ಲೆಯಲ್ಲಿ ನಡೆದಿದೆ. ಮದ್ಯದ ಅಮಲಿನಲ್ಲಿದ್ದ ಪತಿ ಸುರ್ಜೀತ್‌ ತನ್ನ ಹೆಂಡತಿ ರೇಷ್ಮಾ(28) ಳನ್ನು ಭೀಕರವಾಗಿ ಕೊಂದು ಹಾಕಿದ್ದಾನೆ. ಪತ್ನಿಯ ಕೈ ಕಾಲುಗಳನ್ನು ಹಗ್ಗದಿಂದ ಬಿಗಿದು ಆಕೆಯ ಖಾಸಗಿ ಅಂಗಕ್ಕೆ ಲಟ್ಟಣಿಗೆ ತುರುಕಿ ಹಿಂಸಿಸಿ ಕೊಂದಿರುವುದಾಗಿ ವರದಿಯಾಗಿದೆ. ಈ ಪ್ರಕರಣ ಸ್ಥಳೀಯರನ್ನು ಬೆಚ್ಚಿಬೀಳಿಸಿದೆ.

ಮರಣೋತ್ತರ ಪರೀಕ್ಷೆಯ ವೇಳೆ ಮಹಿಳೆಯ ಇಡೀ ದೇಹದ ಮೇಲೆ ಗಾಯಗಳ ಗುರುತುಗಳು ಪತ್ತೆಯಾಗಿದ್ದು, ಇದಲ್ಲದೇ ಆಕೆಯ ಮರ್ಮಾಂಗದೊಳಗೆ ವಸ್ತುವಿರುವುದು ಕಂಡುಬಂದಿದೆ. ಬಳಿಕ ಹೊರತೆಗೆದಾಗ ಚಪಾತಿ ಮಾಡುವ ಲಟ್ಟಣಿಗೆಯನ್ನು ತುರುಕಿ ಹಿಂಸಿಸಿರುವುದು ಬೆಳಕಿಗೆ ಬಂದಿದೆ. ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರು ಲಟ್ಟಣಿಗೆ ಮಹಿಳೆಯ ಕರುಳಿನವರೆಗೂ ತಲುಪಿ ಹಾನಿಗೊಳಿಸಿದ್ದರಿಂದ ಆಕೆ ಸಾವನಪ್ಪಿದ್ದಾಳೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಚಾಕೊಲೇಟ್ ನೀಡುವೇ ಬಾ ಎಂದು ಕರೆದು 7 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಮೌಲ್ವಿ

ರೇಷ್ಮಾ ಮತ್ತು ಸುರ್ಜೀತ್ ಮದುವೆಯಾಗಿ ಒಂದು ದಶಕವಾಗಿತ್ತು ಮತ್ತು ಸುರ್ಜೀತ್‌ನ ಕುಡಿತದ ಚಟದಿಂದಾಗಿ ದಂಪತಿಯ ನಡುವೆ ಪತೀ ದಿನ ಜಗಳಗಳು ನಡೆಯುತ್ತಿದ್ದವು. ಇದಲ್ಲದೇ ತವರು ಮನೆಯಿಂದ ವರದಕ್ಷಿಣೆಯನ್ನು ತರುವಂತೆ ಆಕೆಯ ಕಿರುಕುಳ ನೀಡುತ್ತಿದ್ದ. ಇದೀಗ ಈ ಹಿಂಸಾತ್ಮಕನ ಕೊಲೆಯನ್ನು ಸುರ್ಜೀತ್​​ನ ಸಹೋದರನೂ ಕೂಡ ಭಾಗಿಯಾಗಿರುವುದು ಪೊಲೀಸ್​​ ತನಿಖೆಯ ವೇಳೆ ತಿಳಿದುಬಂದಿದೆ. ಇದೀಗ ಆಕೆಯ ಸುರ್ಜೀತ್​​ನನ್ನು ಪೊಲೀಸರು ಬಂಧಿಸಿದ್ದು, ತಲೆಮರೆಸಿಕೊಂಡಿರುವ ಸುರ್ಜೀತ್ನ ಸಹೋದರನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:12 pm, Tue, 13 August 24

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ