AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ವರದಕ್ಷಿಣೆಗಾಗಿ ಹೆಂಡತಿಯ ಮರ್ಮಾಂಗದೊಳಗೆ ಲಟ್ಟಣಿಗೆ ತುರುಕಿ ಹಿಂಸಿಸಿ ಕೊಂದ ಗಂಡ

ಮರಣೋತ್ತರ ಪರೀಕ್ಷೆಯ ವೇಳೆ ಮಹಿಳೆಯ ಇಡೀ ದೇಹದ ಮೇಲೆ ಗಾಯಗಳ ಗುರುತುಗಳು ಪತ್ತೆಯಾಗಿದ್ದು, ಇದಲ್ಲದೇ ಆಕೆಯ ಮರ್ಮಾಂಗದೊಳಗೆ ಮರದ ವಸ್ತುವಿರುವುದು ಕಂಡುಬಂದಿದೆ. ಬಳಿಕ ಹೊರತೆಗೆದಾಗ ಚಪಾತಿ ಮಾಡುವ ಲಟ್ಟಣಿಗೆಯನ್ನು ತುರುಕಿ ಹಿಂಸಿಸಿ ಕೊಂದಿರುವುದು ಬೆಳಕಿಗೆ ಬಂದಿದೆ.

Viral News: ವರದಕ್ಷಿಣೆಗಾಗಿ ಹೆಂಡತಿಯ ಮರ್ಮಾಂಗದೊಳಗೆ ಲಟ್ಟಣಿಗೆ ತುರುಕಿ ಹಿಂಸಿಸಿ ಕೊಂದ ಗಂಡ
ಹೆಂಡತಿಯ ಮರ್ಮಾಂಗದೊಳಗೆ ಲಟ್ಟಣಿಗೆ ತುರುಕಿ ಹಿಂಸಿಸಿ ಕೊಂದ ಗಂಡ
ಅಕ್ಷತಾ ವರ್ಕಾಡಿ
|

Updated on:Aug 13, 2024 | 12:12 PM

Share

ಉತ್ತರ ಪ್ರದೇಶ: ವರದಕ್ಷಿಣೆ ನೀಡದಿದ್ದಕ್ಕೆ ಪತ್ನಿಯನ್ನು ಹಿಂಸಿಸಿ ಕೊಂದ ಘಟನೆ ಉತ್ತರ ಪ್ರದೇಶದ ಇಟಾವಾ ಜಿಲ್ಲೆಯಲ್ಲಿ ನಡೆದಿದೆ. ಮದ್ಯದ ಅಮಲಿನಲ್ಲಿದ್ದ ಪತಿ ಸುರ್ಜೀತ್‌ ತನ್ನ ಹೆಂಡತಿ ರೇಷ್ಮಾ(28) ಳನ್ನು ಭೀಕರವಾಗಿ ಕೊಂದು ಹಾಕಿದ್ದಾನೆ. ಪತ್ನಿಯ ಕೈ ಕಾಲುಗಳನ್ನು ಹಗ್ಗದಿಂದ ಬಿಗಿದು ಆಕೆಯ ಖಾಸಗಿ ಅಂಗಕ್ಕೆ ಲಟ್ಟಣಿಗೆ ತುರುಕಿ ಹಿಂಸಿಸಿ ಕೊಂದಿರುವುದಾಗಿ ವರದಿಯಾಗಿದೆ. ಈ ಪ್ರಕರಣ ಸ್ಥಳೀಯರನ್ನು ಬೆಚ್ಚಿಬೀಳಿಸಿದೆ.

ಮರಣೋತ್ತರ ಪರೀಕ್ಷೆಯ ವೇಳೆ ಮಹಿಳೆಯ ಇಡೀ ದೇಹದ ಮೇಲೆ ಗಾಯಗಳ ಗುರುತುಗಳು ಪತ್ತೆಯಾಗಿದ್ದು, ಇದಲ್ಲದೇ ಆಕೆಯ ಮರ್ಮಾಂಗದೊಳಗೆ ವಸ್ತುವಿರುವುದು ಕಂಡುಬಂದಿದೆ. ಬಳಿಕ ಹೊರತೆಗೆದಾಗ ಚಪಾತಿ ಮಾಡುವ ಲಟ್ಟಣಿಗೆಯನ್ನು ತುರುಕಿ ಹಿಂಸಿಸಿರುವುದು ಬೆಳಕಿಗೆ ಬಂದಿದೆ. ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರು ಲಟ್ಟಣಿಗೆ ಮಹಿಳೆಯ ಕರುಳಿನವರೆಗೂ ತಲುಪಿ ಹಾನಿಗೊಳಿಸಿದ್ದರಿಂದ ಆಕೆ ಸಾವನಪ್ಪಿದ್ದಾಳೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಚಾಕೊಲೇಟ್ ನೀಡುವೇ ಬಾ ಎಂದು ಕರೆದು 7 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಮೌಲ್ವಿ

ರೇಷ್ಮಾ ಮತ್ತು ಸುರ್ಜೀತ್ ಮದುವೆಯಾಗಿ ಒಂದು ದಶಕವಾಗಿತ್ತು ಮತ್ತು ಸುರ್ಜೀತ್‌ನ ಕುಡಿತದ ಚಟದಿಂದಾಗಿ ದಂಪತಿಯ ನಡುವೆ ಪತೀ ದಿನ ಜಗಳಗಳು ನಡೆಯುತ್ತಿದ್ದವು. ಇದಲ್ಲದೇ ತವರು ಮನೆಯಿಂದ ವರದಕ್ಷಿಣೆಯನ್ನು ತರುವಂತೆ ಆಕೆಯ ಕಿರುಕುಳ ನೀಡುತ್ತಿದ್ದ. ಇದೀಗ ಈ ಹಿಂಸಾತ್ಮಕನ ಕೊಲೆಯನ್ನು ಸುರ್ಜೀತ್​​ನ ಸಹೋದರನೂ ಕೂಡ ಭಾಗಿಯಾಗಿರುವುದು ಪೊಲೀಸ್​​ ತನಿಖೆಯ ವೇಳೆ ತಿಳಿದುಬಂದಿದೆ. ಇದೀಗ ಆಕೆಯ ಸುರ್ಜೀತ್​​ನನ್ನು ಪೊಲೀಸರು ಬಂಧಿಸಿದ್ದು, ತಲೆಮರೆಸಿಕೊಂಡಿರುವ ಸುರ್ಜೀತ್ನ ಸಹೋದರನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:12 pm, Tue, 13 August 24

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ