AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Photo: ಪ್ಲಾಸ್ಟಿಕ್​​ ಸರ್ಜರಿಯ ಮೂಲಕ ಯಂಗ್​​​​ ಆಗಿ ಕಾಣಿಸಿಕೊಂಡ ವೃದ್ಧ; ಫೋಟೋ ವೈರಲ್

ಟರ್ಕಿ ಮೂಲದ ಮೈಕೆಲ್ ಎಂಬ ವ್ಯಕ್ತಿಯೊಬ್ಬರು ಪ್ಲಾಸ್ಟಿಕ್ ಸರ್ಜರಿ ಮಾಡಿಸಿದ್ದು, ಸರ್ಜರಿಯ ಬಳಿಕ ತನ್ನ ವಯಸ್ಸಿಗಿಂತ 30 ವರ್ಷ ಚಿಕ್ಕವನಂತೆ ಕಾಣುತ್ತಿದ್ದಾರೆ. ಸದ್ಯ ಈ ವ್ಯಕ್ತಿ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​​ ಆಗುತ್ತಿದೆ.

Viral Photo: ಪ್ಲಾಸ್ಟಿಕ್​​ ಸರ್ಜರಿಯ ಮೂಲಕ ಯಂಗ್​​​​ ಆಗಿ ಕಾಣಿಸಿಕೊಂಡ ವೃದ್ಧ; ಫೋಟೋ ವೈರಲ್
ಅಕ್ಷತಾ ವರ್ಕಾಡಿ
|

Updated on: Jun 03, 2024 | 5:32 PM

Share

ವೃದ್ಧಾಪ್ಯದಲ್ಲಿ ಮುಖದ ಮೇಲೆ ನೆರಿಗೆ ಮೂಡುವುದು ಸಾಮಾನ್ಯ. ಆದರೆ ಇತ್ತೀಚಿನ ದಿನಗಳಲ್ಲಿ ನಟ- ನಟಿಯರಿಂದ ಹಿಡಿದು ಸಾಕಷ್ಟು ಜನರು ತಮ್ಮ ಯೌವನವನ್ನು ಹಾಗೆಯೇ ಉಳಿಸಿಕೊಳ್ಳಲು ಪ್ಲಾಸ್ಟಿಕ್​​ ಸರ್ಜರಿಯ ಮೊರೆ ಹೋಗುತ್ತಾರೆ. ಈ ಮೂಲಕ ವಯಸ್ಸು ಹೆಚ್ಚಾದರೂ ಕೂಡ ಅವರ ಸೌಂದರ್ಯ ಹಾಗೆಯೇ ಇರುತ್ತದೆ. ಇದೀಗ ಟರ್ಕಿ ಮೂಲದ ಮೈಕೆಲ್ ಎಂಬ ವ್ಯಕ್ತಿಯೊಬ್ಬ ಪ್ಲಾಸ್ಟಿಕ್ ಸರ್ಜರಿ ಮಾಡಿಸಿದ್ದು, ಸರ್ಜರಿಯ ಬಳಿಕ ತನ್ನ ವಯಸ್ಸಿಗಿಂತ 30 ವರ್ಷ ಚಿಕ್ಕವನಂತೆ ಕಾಣುತ್ತಿದ್ದಾನೆ. ವ್ಯಕ್ತಿಯ ಮುಖದಲ್ಲಿನ ಈ ಅಸಾಧಾರಣ ಬದಲಾವಣೆಯು ಈಗ ಪ್ರಪಂಚದಾದ್ಯಂತ ಚರ್ಚೆಯ ವಿಷಯವಾಗಿದೆ. ಒಟ್ಟು 8 ಶಸ್ತ್ರಚಿಕಿತ್ಸೆಗಳ ಫಲವಾಗಿ ಈ ಬದಲಾವಣೆಯಾಗಿದೆ ಎಂದು ಹೇಳಲಾಗುತ್ತಿದೆ. ಸದ್ಯ ಆತನ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗುತ್ತಿದೆ.

ಈ ಪ್ಲಾಸ್ಟಿಕ್ ಸರ್ಜನ್ ಹೆಸರು ಎಸ್ಟೆ ಮೆಡ್ ಎಂದು ಹೇಳಲಾಗುತ್ತದೆ. ಅವರು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ, ಅದರಲ್ಲಿ ಅವರು ತಮ್ಮ ಕೆಲಸದ ಬಗ್ಗೆ ಹೇಳಿದ್ದಾರೆ ಮತ್ತು ಅವರು ಪ್ಲಾಸ್ಟಿಕ್ ಸರ್ಜರಿ ಮಾಡಿದ ವ್ಯಕ್ತಿಯ ಚಿತ್ರವನ್ನು ಸಹ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ನಾಯಿಗೆ ಹೃದಯ ಶಸ್ತ್ರಚಿಕಿತ್ಸೆ; ಇದು ಏಷ್ಯಾದಲ್ಲೇ ಮೊದಲು!

ಇದೀಗ @D_Radiance ಎಂಬ ಟ್ವಿಟರ್​​ ಖಾತೆಯಲ್ಲಿ ಫೋಟೋ ಹಂಚಿಕೊಂಡಿದ್ದು, ಸರ್ಜರಿ ಮೊದಲು ಮತ್ತು ನಂತರದ ಬದಲಾವಣೆಯನ್ನು ಕಂಡು ನೆಟ್ಟಿಗರು ಶಾಕ್​​ ಆಗಿದ್ದಾರೆ. ಮೇ 27ರಂದು ಈ ಫೋಟೋ ಹಂಚಿಕೊಳ್ಳಲಾಗಿದ್ದು, ಕೇವಲ ಏಳು ದಿನಗಳಲ್ಲಿ 38 ಮಿಲಿಯನ್​​​ ಅಂದರೆ 3ಕೋಟಿಗೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ