AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳು ಅಕ್ಷರಗಳಲ್ಲಿ ಮೂಡಿದ ಆನಂದ ಮಹೀಂದ್ರಾ ಚಿತ್ರ, ವಿಡಿಯೋ ವೈರಲ್

ಗಣೇಶ್ ಎಂಬ ಕಲಾವಿದ ತಮೀಳು ಭಾಷೆಯಲ್ಲಿ ಆನಂದ ಮಹೀಂದ್ರಾ ಅವರ ಭಾವಚಿತ್ರವನ್ನು ಬಿಡಿಸಿದ್ದಾರೆ.

ತಮಿಳು ಅಕ್ಷರಗಳಲ್ಲಿ ಮೂಡಿದ ಆನಂದ ಮಹೀಂದ್ರಾ ಚಿತ್ರ, ವಿಡಿಯೋ ವೈರಲ್
ತಮೀಳು ಭಾಷೆಯಲ್ಲಿ ಆನಂದ ಮಹೀಂದ್ರಾ ಅವರ ಚಿತ್ರ Image Credit source: India Today
TV9 Web
| Updated By: ವಿವೇಕ ಬಿರಾದಾರ|

Updated on:May 23, 2022 | 7:17 PM

Share

ಕಲಾವಿದನ ಕುಂಚದಿಂದ ಮೂಡಿ ಬಂದ ಎಲ್ಲ ಚಿತ್ರಗಳು ಅದ್ಭುತವಾಗಿರುವತ್ತವೆ ಅವುಗಳನ್ನು ನೋಡುವುದೇ ಚಂದ. ತಮಿಳುನಾಡಿನ (Tamilnadu) ಕಾಂಚೀಪುರಂನ ವ್ಯಕ್ತಿಯೊಬ್ಬರು ಅಪರೂಪದ ಸ್ಕೆಚ್ ಮಾಡುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆದಿದ್ದಾರೆ. ಗಣೇಶ್ ಎಂಬ ಕಲಾವಿದರು ಮಹೀಂದ್ರಾ ಕಂಪನಿಯ ಮಾಲಿಕಾರದ ಆನಂದ್ ಮಹೀಂದ್ರಾ (Anand Mahindra) ಅವರ ಭಾವಚಿತ್ರವನ್ನು ಚಿತ್ರಿಸಿದ್ದಾರೆ. ಆನಂದ ಮಹೀಂದ್ರಾ ಅವರ ಭಾವಚಿತ್ರವನ್ನು, ಚಿತ್ರಿಸುವ ವೀಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ
Image
ದಲಿತ ಸ್ವಾಮೀಜಿಗೆ ಸಿಹಿ ತಿನ್ನಿಸಿ ಅವರ ಬಾಯಿಂದ ಎಂಜಲು ತಿಂದ ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಖಾನ್
Image
ಶಿವಕುಮಾರ ಹೇಳಿದ ಮಾತಿಗೆ ಯಾವುದೇ ಪ್ರತಿಕ್ರಿಯೆ ನೀಡದೆ ಜಾರಿಕೊಂಡರು ಸಿದ್ದರಾಮಯ್ಯ
Image
ಶ್ರೀನಿವಾಸ ಸಾಗರ ಅಣೆಕಟ್ಟು ಹತ್ತಲು ಮುಂದಾದ ಯುವಕ; ಕಾಲು ಜಾರಿ ಕೆಳಗೆ ಬಿದ್ದು ಗಂಭೀರ ಗಾಯಗೊಂಡ ಯುವಕ
Image
SBI Personal Loan: ಎಸ್​ಬಿಐ ಯೋನೋ ಮೂಲಕ ಫಟಾಫಟ್​ ಪರ್ಸನಲ್ ಲೋನ್ ರಿಯಲ್ ಟೈಮ್ ಎಕ್ಸ್​ಪ್ರೆಸ್ ಕ್ರೆಡಿಟ್
View this post on Instagram

A post shared by G A N E S H? (@ganesh_imartist)

ಇದನ್ನು ಓದಿ: ಮಂಗಾಟವಾಡಲು ಬೋನಿನ ಬಳಿ ಬಂದ ಯುವಕನ ಕೈ ಕಚ್ಚಿದ ಸಿಂಹ; ಭಯಾನಕ ವಿಡಿಯೋ ವೈರಲ್

ಆದರೆ ಗಣೇಶ ಅವರು ಚಿತ್ರವನ್ನು ಸಾಮನ್ಯವಾಗಿ ಬಿಡಿಸಿಲ್ಲ.  ಗಣೇಶ್ ಅವರು 741 ವರ್ಷಗಳ ಪ್ರಾಚೀನ ಇತಿಹಾಸ ಹೊಂದಿರುವ ತಮಿಳು ಅಕ್ಷರಗಳಿಂದ ಭಾವಚಿತ್ರವನ್ನು ರಚಿಸಿದ್ದಾರೆ. ಇದನ್ನು ಕಂಡು ಮಹೀಂದ್ರ ಅವರು ಮೂಕವಿಸ್ಮಿತರಾಗಿದ್ದಾರೆ. ಗಣೇಶ ಅವರು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿರುವ ವಿಡಿಯೋವನ್ನು ಟ್ವೀಟ್  ಮಾಡಿದ ಆನಂದ್ ಮಹೀಂದ್ರಾ ಅವರು ವಾಹ್, ನನ್ನ ಚಿತ್ರವನ್ನು 741 ವರ್ಷಗಳ ಪ್ರಾಚೀನ ಇತಿಹಾಸ ಹೊಂದಿರುವ ತಮಿಳು ಅಕ್ಷರಗಳಿಂದ ರೂಪಿಸಲಾಗಿದೆ, ನಾನು ಆಶ್ಚರ್ಯ ಪಡುತ್ತೇನೆ. ಚಿತ್ರ ಬಿಡಿಸಿದವರನ್ನು ಶ್ಲಾಘಿಸಿಸುತ್ತೇನೆ.  ನನ್ನ ಮನೆಯಲ್ಲಿ ಭಾವಚಿತ್ರವನ್ನು ಇರಿಸಲು ಬಯಸುತ್ತೇನೆ ಎಂದು ತಮೀಳು ಭಾಷೆಯಲ್ಲಿ ಟ್ವೀಟ್ ಮಾಡಿದ್ದಾರೆ.

ಇದನ್ನು ಓದಿ:  ಪತ್ನಿಯ ಆತ್ಮಹತ್ಯೆಗೆ ಪತಿಯೇ ಕಾರಣವೆಂದು ತೀರ್ಪು ನೀಡಿದ ನ್ಯಾಯಾಲಯ

ವೀಡಿಯೊವನ್ನು 142k ಜನರು ವೀಕ್ಷಿಸಿದ್ದಾರೆ ಮತ್ತು ಸಾಕಷ್ಟು ಕಾಮೇಂಟ್​ಗಳು ಬಂದಿವೆ. ಜನರು ಅದ್ಭುತ ಪರಿಕಲ್ಪನೆಯಿಂದ ದಿಗ್ಭ್ರಮೆಗೊಂಡರು ಮತ್ತು ಕಲಾಕೃತಿಯು ನಿಜವಾಗಿಯೂ ನೋಡುವ ದೃಶ್ಯವಾಗಿದೆ ಎಂದು ಬರೆದಿದ್ದಾರೆ. ಇಂತಹ  ಕಲಾಕೃತಿಗಳನ್ನು ಇನ್ನಷ್ಟು ಮಾಡುವಂತೆ ಗಣೇಶ್‌ಗೆ ಹಲವರು ವಿನಂತಿಸಿದರು.

ಈ ಹಿಂದೆ ಗಣೇಶ್ ಅವರು ಅನೇಕ ಗಣ್ಯರ ಚಿತ್ರಗಳನ್ನು ತಮೀಳು ಭಾಷೆಯಲ್ಲಿ ಚಿತ್ರಿಸಿದ್ದರು.

ಇನ್ನಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:16 pm, Mon, 23 May 22

ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ಈಗಲೂ ಮಾತಿಗೆ ಬದ್ಧ; ಕೇಂದ್ರದಿಂದ ಅನುಮೋದನೆ ಕೊಡಿಸಲು ಸಿದ್ಧ: ಹೆಚ್ಡಿಕೆ
ಈಗಲೂ ಮಾತಿಗೆ ಬದ್ಧ; ಕೇಂದ್ರದಿಂದ ಅನುಮೋದನೆ ಕೊಡಿಸಲು ಸಿದ್ಧ: ಹೆಚ್ಡಿಕೆ