AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮೊಸರು ಮತ್ತು ಹುಣಸೆಹಣ್ಣಿನ ಚಟ್ನಿ ಬೆರೆಸಿ ‘ರಸಗುಲ್ಲಾ ಚಾಟ್’ ನೆಟ್ಟಿಗರ ರಿಯಾಕ್ಷನ್ ಹೇಗಿತ್ತು ನೋಡಿ

ಇಲ್ಲೋರ್ವ ರಸಗುಲ್ಲಾಕ್ಕೆ ಮೊಸರು ಮತ್ತು ಹುಣಸೆ ಹಣ್ಣಿನ ಚಟ್ನಿ ಸೇರಿಸಿ ಮಸಾಲೆ ರಸಗುಲ್ಲಾ ಚಾಟ್ ತಯಾರಿಸಿದ್ದಾರೆ. ಇದನ್ನು ನೋಡಿದ ನೆಟ್ಟಿಗರ ಪ್ರತಿಕ್ರಿಯೆ ಹೇಗಿತ್ತು ನೋಡಿ.

Viral Video: ಮೊಸರು ಮತ್ತು ಹುಣಸೆಹಣ್ಣಿನ ಚಟ್ನಿ ಬೆರೆಸಿ ‘ರಸಗುಲ್ಲಾ ಚಾಟ್’ ನೆಟ್ಟಿಗರ ರಿಯಾಕ್ಷನ್ ಹೇಗಿತ್ತು ನೋಡಿ
ರಸಗುಲ್ಲಾ ಚಾಟ್
TV9 Web
| Edited By: |

Updated on: Oct 22, 2021 | 8:36 AM

Share

ಇತ್ತೀಚೆಗೆ ವಿಲಕ್ಷಣ ಆಹಾರ ಸಂಯೋಜನೆಗಳು ಹೆಚ್ಚು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ಬೇರೆ ಬೇರೆ ಪದಾರ್ಥಗಳನ್ನು ಬೆರೆಸಿ ಹೊಸ ರೆಸಿಪಿ ತಯಾರಿಸಲು ಜನರು ಮುಂದಾಗುತ್ತಾರೆ. ಆದರೆ ಕೆಲವು ಬಾರಿ ಸರಿ ಹೊಂದದ ಪದಾರ್ಥಗಳಿಂದ ತಯಾರಿಸಿದ ಕೆಲವು ತಿಂಡಿಗಳು ಹೆಚ್ಚು ಇಷ್ಟವಾಗುವುದಿಲ್ಲ. ಇದೀಗ ಚಾಟ್​ ರಸಗುಲ್ಲಾ ತಿಂಡಿಯೊಂದು ನೆಟ್ಟಿಗರಿಗೆ ಆಶ್ಚರ್ಯವನ್ನುಂಟು ಮಾಡಿದೆ. ಈ ಕಣ್ಣಲ್ಲಿ ಇನ್ನೇನೇನ್ ನೋಡ್ಬೇಕಪ್ಪಾ ಎಂಬ ಅಭಿಪ್ರಾಯಗಳು ಸಹ ಕೇಳಿ ಬರುತ್ತಿದೆ.

ಇಲ್ಲೋರ್ವ ರಸಗುಲ್ಲಾಕ್ಕೆ ಮೊಸರು ಮತ್ತು ಹುಣಸೆ ಹಣ್ಣಿನ ಚಟ್ನಿ ಸೇರಿಸಿ ಮಸಾಲೆ ರಸಗುಲ್ಲಾ ಚಾಟ್ ತಯಾರಿಸಿದ್ದಾರೆ. ತಮಾಷೆಯಲ್ಲ! ನಿಜವಾಗಿಯೂ ಈತ ಹೊಸ ರೆಸಿಪಿಯೊಂದನ್ನು ತಯಾರಿಸಲು ಮುಂದಾಗಿದ್ದಾನೆ. ವೈರಲ್ ವಿಡಿಯೋದಲ್ಲಿ ಗಮನಿಸುವಂತೆ ಓರ್ವ ವ್ಯಕ್ತಿ ರಸಗುಲ್ಲಾವನ್ನು ಒಂದು ಬಟ್ಟಲಿನಲ್ಲಿ ಇಟ್ಟಿದ್ದಾನೆ. ರಸಗುಲ್ಲಾವನ್ನು ಎರಡು ಭಾಗಗಳಾಗಿ ಕತ್ತರಿಸಲಾಗಿದೆ. ನಂತರ ಹುಣಸೆ ಹಣ್ಣಿನ ರಸ ಮತ್ತು ಮೊಸರು ಹಾಕಿ ಬೆರೆಸುತ್ತಾನೆ. ನಂತರ ರೆಸಿಪಿಗೆ ಗೋಡಂಬಿ ದ್ರಾಕ್ಷಿ ಹಾಕಿ ಅಲಂಕರಿಸಲಾಗಿದೆ.

ವಿಡಿಯೋವನ್ನು ಟ್ವಿಟರ್​ನಲ್ಲಿ ಹಂಚಿಕೊಳ್ಳಲಾಗಿದ್ದು, ನೆಟ್ಟಿಗರು ತಮ್ಮ ಅನಿಸಿಕೆಗಳನ್ನು ಕಾಮೆಂಟ್ ವಿಭಾಗದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಆನ್​ಲೈನ್​ನಲ್ಲಿ ಹಂಚಿಕೊಂಡಾಗಿನಿಂದ ವಿಡಿಯೋ ಫುಲ್ ವೈರಲ್ ಆಗಿದೆ. ವಿಲಕ್ಷಣ ಆಹಾರ ಸಂಯೋಜನೆಗಳನ್ನು ನೋಡಿದವರಲ್ಲಿ ಕೆಲವರು ಇಷ್ಟಪಟ್ಟಿಲ್ಲ. ಇನ್ನು ಕೆಲವರು ತಮಾಷೆ ಮಾಡಿದ್ದಾರೆ.

ಇದನ್ನೂ ಓದಿ:

Viral Video: ರಾನು ಮಂಡಲ್ ಕಂಠದಲ್ಲಿ ‘ಬಚ್ಪನ್​ ಕಾ ಪ್ಯಾರ್’ ಹಾಡು; ವಿಡಿಯೋ ಫುಲ್​ ವೈರಲ್​

Viral Video: ಮೇಘಾಲಯ ಸಿಎಂ ಹಾಡಿದ ‘ಸಮ್ಮರ್ ಆಫ್ 69’ ಹಾಡಿಗೆ ನೆಟ್ಟಿಗರೆಲ್ಲಾ ಫಿದಾ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ