AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕುಕ್ಕರ್​ನಲ್ಲಿ ಕಾಫಿ ತಯಾರಿಸಿದ ವ್ಯಕ್ತಿ: ವೀಡಿಯೋ ವೈರಲ್​

ಕುಕ್ಕರ್​ನಲ್ಲಿ ಕಾಫಿ ತಯಾರಿಸಿ ಹೊಗೆಯಾಡುವ ಕಾಫಿಯನ್ನು ರಸ್ತೆಬದಿಯಲ್ಲಿ ಕುಡಿಯುವ ಆನಂದವೇ ಬೇರೆ. ಅರೇ ಇದೆನಿದು ಕುಕ್ಕರ್​ನಲ್ಲಿ ಕಾಫಿ ತಯಾರಿಸುವುದೇ ಎನ್ನುತ್ತಿದ್ದೀರಾ ಈ ಸ್ಟೋರಿ ಓದಿ 

Viral Video: ಕುಕ್ಕರ್​ನಲ್ಲಿ ಕಾಫಿ ತಯಾರಿಸಿದ ವ್ಯಕ್ತಿ: ವೀಡಿಯೋ ವೈರಲ್​
ಕುಕ್ಕರ್​ನಲ್ಲಿ ಕಾಫಿ ತಯಾರಿಸುತ್ತಿರುವುದು
TV9 Web
| Edited By: |

Updated on:Dec 23, 2021 | 10:17 AM

Share

ಚಳಿಗಾಲದಲ್ಲಿ ಮೈ ಕೊರೆಯುವ ಚಳಿಯ ನಡುವೆ ಬಿಸಿ ಬಿಸಿ ಕಾಫಿ ಅಥವಾ ಚಹಾ ಹೀರಿದರೆ ಸ್ವರ್ಗಕ್ಕೆ ಮೂರೇ ಗೇಣು ಎನ್ನುವಷ್ಟು ಆಹ್ಲಾದತೆ. ಹೀಗಿದ್ದಾಗ ಕುಕ್ಕರ್​ನಲ್ಲಿ ಕಾಫಿ ತಯಾರಿಸಿ ಹೊಗೆಯಾಡುವ ಕಾಫಿಯನ್ನು ರಸ್ತೆಬದಿಯಲ್ಲಿ ಕುಡಿಯುವ ಆನಂದವೇ ಬೇರೆ. ಅರೇ ಇದೆನಿದು ಕುಕ್ಕರ್​ನಲ್ಲಿ ಕಾಫಿ ತಯಾರಿಸುವುದೇ ಎನ್ನುತ್ತಿದ್ದೀರಾ ಈ ಸ್ಟೋರಿ ಓದಿ ಸಾಮಾಜಿಕ ಜಾಲತಾಣದಲ್ಲಿ ಆಗಾಗ ವಿಭಿನ್ನ ಸನ್ನಿವೇಶಗಳ ವೀಡಿಯೋಗಳು ವೈರಲ್​ ಆಗುತ್ತಲೇ ಇರುತ್ತವೆ. ಕೆಲವೊಂದು ಸಾಮಾನ್ಯವಾಗಿ ಕಾಣುವ ದೃಶ್ಯಗಳಾಗಿದ್ದರೂ ನಮಗೆ ಅಚ್ಚರಿ ಎನಿಸುತ್ತದೆ. ಅಂತಹ ಒಂದು ವೀಡಿಯೋ ಯುಟ್ಯೂಬ್​ನಲ್ಲಿ ವೈರಲ್​ ಆಗಿದೆ.

ಚಹಾ ಮಾಡುವುದು ಸಾಮಾನ್ಯವಾಗಿ ಪಾತ್ರೆಯಲ್ಲಿ ಆದರೆ ಕಾಫಿ ಸೆಲ್ಲರ್​ ಒಬ್ಬರು ಕುಕ್ಕರ್​ನಲ್ಲಿ  ಕಾಫಿ ತಯಾರಿಸಿ ಮಾರುತ್ತಿದ್ದಾರೆ. ಇದರ ವೀಡಿಯೋ ಈಗ ನೆಟ್ಟಿಗರನ್ನು ಅಚ್ಚರಿಗೊಳಿಸಿದೆ.  ಈ ಹಿಂದೆ ಕುಕ್ಕರ್​ನಲ್ಲಿ ಬಜ್ಜಿ ಕರಿಯುವ ವೀಡಿಯೋ ವೈರಲ್​ ಆಗಿತ್ತು. ಆದರೆ ಈಗ ಕುಕ್ಕರ್​ ನಲ್ಲಿ ಕಾಫಿ ಮಾಡುವುದನ್ನು ನೋಡಿದ ನೆಟ್ಟಿಗರು ವಾವ್​ ಎಂದಿದ್ದಾರೆ.

ಯುಟ್ಯೂಬ್​ ಫುಡ್​ ಬ್ಲಾಗರ್​ ವಿಶಾಲ್​ ಎನ್ನುವವರು ಈ ವೀಡಿಯೋವನ್ನು ಹಂಚಿಕೊಂಡಿದ್ದಾರೆ.  ಸೈಕಲ್​ನಲ್ಲಿ  ಕಾಫಿ ತಯಾರಿಸುವ  ಪಾತ್ರೆಗಳನ್ನು ಇಟ್ಟುಕೊಂಡು ಬಂದ ವ್ಯಕ್ತಿ ಒದಲು ನೀರಿನ ಜಗ್​ ಅನ್ನು ತೆಗೆದು, ನಂತರ ಕುಕ್ಕರ್​ಗೆ ಹಾಲು, ಸಕ್ಕರೆ ಕಾಫಿ ಪುಡಿಯನ್ನು ಹಾಕಿ ಮುಚ್ಚಳವನ್ನು ಹಾಕುತ್ತಾನೆ. ಬಳಿಕ ಕುಕ್ಕರ್​ ನಿಂದ ಪೈಪ್​ ಮೂಲಕ ಜಗ್​ ಗೆ ಕಾಫಿಯನ್ನು ವರ್ಗಾಯಿಸುತ್ತಾನೆ. ಇದು ನೆಟ್ಟಿಗರನ್ನು ಸೆಳೆದಿದೆ.ಕಾಫಿ ತಯಾರುಸುವವನ ಕೈಚಳಕಕ್ಕೆ ಮಾರುಹೋಗಿದ್ದಾರೆ. ಸದ್ಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, 48 ಸಾವಿರಕ್ಕೂ ಅಧಿಕ ವೀಕ್ಷಣೆ ಪಡೆದಿದೆ.

ಇದನ್ನೂ ಓದಿ:

Viral Video: ರಸ್ತೆಯುದ್ದಕ್ಕೂ ಮೆರವಣಿಗೆ ಮಾಡಿ ಮುದ್ದು ಮಗಳಿಗೆ ಸ್ಮಾರ್ಟ್​ಫೋನ್ ಕೊಡಿಸಿದ ಟೀ ವ್ಯಾಪಾರಿ!

Published On - 10:14 am, Thu, 23 December 21

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ