Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕುಕ್ಕರ್​ನಲ್ಲಿ ಕಾಫಿ ತಯಾರಿಸಿದ ವ್ಯಕ್ತಿ: ವೀಡಿಯೋ ವೈರಲ್​

ಕುಕ್ಕರ್​ನಲ್ಲಿ ಕಾಫಿ ತಯಾರಿಸಿ ಹೊಗೆಯಾಡುವ ಕಾಫಿಯನ್ನು ರಸ್ತೆಬದಿಯಲ್ಲಿ ಕುಡಿಯುವ ಆನಂದವೇ ಬೇರೆ. ಅರೇ ಇದೆನಿದು ಕುಕ್ಕರ್​ನಲ್ಲಿ ಕಾಫಿ ತಯಾರಿಸುವುದೇ ಎನ್ನುತ್ತಿದ್ದೀರಾ ಈ ಸ್ಟೋರಿ ಓದಿ 

Viral Video: ಕುಕ್ಕರ್​ನಲ್ಲಿ ಕಾಫಿ ತಯಾರಿಸಿದ ವ್ಯಕ್ತಿ: ವೀಡಿಯೋ ವೈರಲ್​
ಕುಕ್ಕರ್​ನಲ್ಲಿ ಕಾಫಿ ತಯಾರಿಸುತ್ತಿರುವುದು
Follow us
TV9 Web
| Updated By: Pavitra Bhat Jigalemane

Updated on:Dec 23, 2021 | 10:17 AM

ಚಳಿಗಾಲದಲ್ಲಿ ಮೈ ಕೊರೆಯುವ ಚಳಿಯ ನಡುವೆ ಬಿಸಿ ಬಿಸಿ ಕಾಫಿ ಅಥವಾ ಚಹಾ ಹೀರಿದರೆ ಸ್ವರ್ಗಕ್ಕೆ ಮೂರೇ ಗೇಣು ಎನ್ನುವಷ್ಟು ಆಹ್ಲಾದತೆ. ಹೀಗಿದ್ದಾಗ ಕುಕ್ಕರ್​ನಲ್ಲಿ ಕಾಫಿ ತಯಾರಿಸಿ ಹೊಗೆಯಾಡುವ ಕಾಫಿಯನ್ನು ರಸ್ತೆಬದಿಯಲ್ಲಿ ಕುಡಿಯುವ ಆನಂದವೇ ಬೇರೆ. ಅರೇ ಇದೆನಿದು ಕುಕ್ಕರ್​ನಲ್ಲಿ ಕಾಫಿ ತಯಾರಿಸುವುದೇ ಎನ್ನುತ್ತಿದ್ದೀರಾ ಈ ಸ್ಟೋರಿ ಓದಿ ಸಾಮಾಜಿಕ ಜಾಲತಾಣದಲ್ಲಿ ಆಗಾಗ ವಿಭಿನ್ನ ಸನ್ನಿವೇಶಗಳ ವೀಡಿಯೋಗಳು ವೈರಲ್​ ಆಗುತ್ತಲೇ ಇರುತ್ತವೆ. ಕೆಲವೊಂದು ಸಾಮಾನ್ಯವಾಗಿ ಕಾಣುವ ದೃಶ್ಯಗಳಾಗಿದ್ದರೂ ನಮಗೆ ಅಚ್ಚರಿ ಎನಿಸುತ್ತದೆ. ಅಂತಹ ಒಂದು ವೀಡಿಯೋ ಯುಟ್ಯೂಬ್​ನಲ್ಲಿ ವೈರಲ್​ ಆಗಿದೆ.

ಚಹಾ ಮಾಡುವುದು ಸಾಮಾನ್ಯವಾಗಿ ಪಾತ್ರೆಯಲ್ಲಿ ಆದರೆ ಕಾಫಿ ಸೆಲ್ಲರ್​ ಒಬ್ಬರು ಕುಕ್ಕರ್​ನಲ್ಲಿ  ಕಾಫಿ ತಯಾರಿಸಿ ಮಾರುತ್ತಿದ್ದಾರೆ. ಇದರ ವೀಡಿಯೋ ಈಗ ನೆಟ್ಟಿಗರನ್ನು ಅಚ್ಚರಿಗೊಳಿಸಿದೆ.  ಈ ಹಿಂದೆ ಕುಕ್ಕರ್​ನಲ್ಲಿ ಬಜ್ಜಿ ಕರಿಯುವ ವೀಡಿಯೋ ವೈರಲ್​ ಆಗಿತ್ತು. ಆದರೆ ಈಗ ಕುಕ್ಕರ್​ ನಲ್ಲಿ ಕಾಫಿ ಮಾಡುವುದನ್ನು ನೋಡಿದ ನೆಟ್ಟಿಗರು ವಾವ್​ ಎಂದಿದ್ದಾರೆ.

ಯುಟ್ಯೂಬ್​ ಫುಡ್​ ಬ್ಲಾಗರ್​ ವಿಶಾಲ್​ ಎನ್ನುವವರು ಈ ವೀಡಿಯೋವನ್ನು ಹಂಚಿಕೊಂಡಿದ್ದಾರೆ.  ಸೈಕಲ್​ನಲ್ಲಿ  ಕಾಫಿ ತಯಾರಿಸುವ  ಪಾತ್ರೆಗಳನ್ನು ಇಟ್ಟುಕೊಂಡು ಬಂದ ವ್ಯಕ್ತಿ ಒದಲು ನೀರಿನ ಜಗ್​ ಅನ್ನು ತೆಗೆದು, ನಂತರ ಕುಕ್ಕರ್​ಗೆ ಹಾಲು, ಸಕ್ಕರೆ ಕಾಫಿ ಪುಡಿಯನ್ನು ಹಾಕಿ ಮುಚ್ಚಳವನ್ನು ಹಾಕುತ್ತಾನೆ. ಬಳಿಕ ಕುಕ್ಕರ್​ ನಿಂದ ಪೈಪ್​ ಮೂಲಕ ಜಗ್​ ಗೆ ಕಾಫಿಯನ್ನು ವರ್ಗಾಯಿಸುತ್ತಾನೆ. ಇದು ನೆಟ್ಟಿಗರನ್ನು ಸೆಳೆದಿದೆ.ಕಾಫಿ ತಯಾರುಸುವವನ ಕೈಚಳಕಕ್ಕೆ ಮಾರುಹೋಗಿದ್ದಾರೆ. ಸದ್ಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, 48 ಸಾವಿರಕ್ಕೂ ಅಧಿಕ ವೀಕ್ಷಣೆ ಪಡೆದಿದೆ.

ಇದನ್ನೂ ಓದಿ:

Viral Video: ರಸ್ತೆಯುದ್ದಕ್ಕೂ ಮೆರವಣಿಗೆ ಮಾಡಿ ಮುದ್ದು ಮಗಳಿಗೆ ಸ್ಮಾರ್ಟ್​ಫೋನ್ ಕೊಡಿಸಿದ ಟೀ ವ್ಯಾಪಾರಿ!

Published On - 10:14 am, Thu, 23 December 21

ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?
ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ