AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕುಕ್ಕರ್​ನಲ್ಲಿ ಕಾಫಿ ತಯಾರಿಸಿದ ವ್ಯಕ್ತಿ: ವೀಡಿಯೋ ವೈರಲ್​

ಕುಕ್ಕರ್​ನಲ್ಲಿ ಕಾಫಿ ತಯಾರಿಸಿ ಹೊಗೆಯಾಡುವ ಕಾಫಿಯನ್ನು ರಸ್ತೆಬದಿಯಲ್ಲಿ ಕುಡಿಯುವ ಆನಂದವೇ ಬೇರೆ. ಅರೇ ಇದೆನಿದು ಕುಕ್ಕರ್​ನಲ್ಲಿ ಕಾಫಿ ತಯಾರಿಸುವುದೇ ಎನ್ನುತ್ತಿದ್ದೀರಾ ಈ ಸ್ಟೋರಿ ಓದಿ 

Viral Video: ಕುಕ್ಕರ್​ನಲ್ಲಿ ಕಾಫಿ ತಯಾರಿಸಿದ ವ್ಯಕ್ತಿ: ವೀಡಿಯೋ ವೈರಲ್​
ಕುಕ್ಕರ್​ನಲ್ಲಿ ಕಾಫಿ ತಯಾರಿಸುತ್ತಿರುವುದು
TV9 Web
| Updated By: Pavitra Bhat Jigalemane|

Updated on:Dec 23, 2021 | 10:17 AM

Share

ಚಳಿಗಾಲದಲ್ಲಿ ಮೈ ಕೊರೆಯುವ ಚಳಿಯ ನಡುವೆ ಬಿಸಿ ಬಿಸಿ ಕಾಫಿ ಅಥವಾ ಚಹಾ ಹೀರಿದರೆ ಸ್ವರ್ಗಕ್ಕೆ ಮೂರೇ ಗೇಣು ಎನ್ನುವಷ್ಟು ಆಹ್ಲಾದತೆ. ಹೀಗಿದ್ದಾಗ ಕುಕ್ಕರ್​ನಲ್ಲಿ ಕಾಫಿ ತಯಾರಿಸಿ ಹೊಗೆಯಾಡುವ ಕಾಫಿಯನ್ನು ರಸ್ತೆಬದಿಯಲ್ಲಿ ಕುಡಿಯುವ ಆನಂದವೇ ಬೇರೆ. ಅರೇ ಇದೆನಿದು ಕುಕ್ಕರ್​ನಲ್ಲಿ ಕಾಫಿ ತಯಾರಿಸುವುದೇ ಎನ್ನುತ್ತಿದ್ದೀರಾ ಈ ಸ್ಟೋರಿ ಓದಿ ಸಾಮಾಜಿಕ ಜಾಲತಾಣದಲ್ಲಿ ಆಗಾಗ ವಿಭಿನ್ನ ಸನ್ನಿವೇಶಗಳ ವೀಡಿಯೋಗಳು ವೈರಲ್​ ಆಗುತ್ತಲೇ ಇರುತ್ತವೆ. ಕೆಲವೊಂದು ಸಾಮಾನ್ಯವಾಗಿ ಕಾಣುವ ದೃಶ್ಯಗಳಾಗಿದ್ದರೂ ನಮಗೆ ಅಚ್ಚರಿ ಎನಿಸುತ್ತದೆ. ಅಂತಹ ಒಂದು ವೀಡಿಯೋ ಯುಟ್ಯೂಬ್​ನಲ್ಲಿ ವೈರಲ್​ ಆಗಿದೆ.

ಚಹಾ ಮಾಡುವುದು ಸಾಮಾನ್ಯವಾಗಿ ಪಾತ್ರೆಯಲ್ಲಿ ಆದರೆ ಕಾಫಿ ಸೆಲ್ಲರ್​ ಒಬ್ಬರು ಕುಕ್ಕರ್​ನಲ್ಲಿ  ಕಾಫಿ ತಯಾರಿಸಿ ಮಾರುತ್ತಿದ್ದಾರೆ. ಇದರ ವೀಡಿಯೋ ಈಗ ನೆಟ್ಟಿಗರನ್ನು ಅಚ್ಚರಿಗೊಳಿಸಿದೆ.  ಈ ಹಿಂದೆ ಕುಕ್ಕರ್​ನಲ್ಲಿ ಬಜ್ಜಿ ಕರಿಯುವ ವೀಡಿಯೋ ವೈರಲ್​ ಆಗಿತ್ತು. ಆದರೆ ಈಗ ಕುಕ್ಕರ್​ ನಲ್ಲಿ ಕಾಫಿ ಮಾಡುವುದನ್ನು ನೋಡಿದ ನೆಟ್ಟಿಗರು ವಾವ್​ ಎಂದಿದ್ದಾರೆ.

ಯುಟ್ಯೂಬ್​ ಫುಡ್​ ಬ್ಲಾಗರ್​ ವಿಶಾಲ್​ ಎನ್ನುವವರು ಈ ವೀಡಿಯೋವನ್ನು ಹಂಚಿಕೊಂಡಿದ್ದಾರೆ.  ಸೈಕಲ್​ನಲ್ಲಿ  ಕಾಫಿ ತಯಾರಿಸುವ  ಪಾತ್ರೆಗಳನ್ನು ಇಟ್ಟುಕೊಂಡು ಬಂದ ವ್ಯಕ್ತಿ ಒದಲು ನೀರಿನ ಜಗ್​ ಅನ್ನು ತೆಗೆದು, ನಂತರ ಕುಕ್ಕರ್​ಗೆ ಹಾಲು, ಸಕ್ಕರೆ ಕಾಫಿ ಪುಡಿಯನ್ನು ಹಾಕಿ ಮುಚ್ಚಳವನ್ನು ಹಾಕುತ್ತಾನೆ. ಬಳಿಕ ಕುಕ್ಕರ್​ ನಿಂದ ಪೈಪ್​ ಮೂಲಕ ಜಗ್​ ಗೆ ಕಾಫಿಯನ್ನು ವರ್ಗಾಯಿಸುತ್ತಾನೆ. ಇದು ನೆಟ್ಟಿಗರನ್ನು ಸೆಳೆದಿದೆ.ಕಾಫಿ ತಯಾರುಸುವವನ ಕೈಚಳಕಕ್ಕೆ ಮಾರುಹೋಗಿದ್ದಾರೆ. ಸದ್ಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, 48 ಸಾವಿರಕ್ಕೂ ಅಧಿಕ ವೀಕ್ಷಣೆ ಪಡೆದಿದೆ.

ಇದನ್ನೂ ಓದಿ:

Viral Video: ರಸ್ತೆಯುದ್ದಕ್ಕೂ ಮೆರವಣಿಗೆ ಮಾಡಿ ಮುದ್ದು ಮಗಳಿಗೆ ಸ್ಮಾರ್ಟ್​ಫೋನ್ ಕೊಡಿಸಿದ ಟೀ ವ್ಯಾಪಾರಿ!

Published On - 10:14 am, Thu, 23 December 21

ಬೇರೆ ಭಾಷೆಯಿಂದ ಅವಕಾಶ ಇದೆ; ಆದರೆ ಕನ್ನಡಲ್ಲಿ ಚಾನ್ಸ್ ಇಲ್ಲ: ಖುಷಿ ರವಿ
ಬೇರೆ ಭಾಷೆಯಿಂದ ಅವಕಾಶ ಇದೆ; ಆದರೆ ಕನ್ನಡಲ್ಲಿ ಚಾನ್ಸ್ ಇಲ್ಲ: ಖುಷಿ ರವಿ
ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಕಾರ್ಮಿಕರು ಸಾವು
ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಕಾರ್ಮಿಕರು ಸಾವು
ಸಿಎಂ ತಾರತಮ್ಯ ಮಾಡಲ್ಲ, ಅನುದಾನ ಸಮಾನವಾಗಿ ಸಿಗುತ್ತದೆ: ಕೊತ್ತೂರು ಮಂಜನಾಥ್
ಸಿಎಂ ತಾರತಮ್ಯ ಮಾಡಲ್ಲ, ಅನುದಾನ ಸಮಾನವಾಗಿ ಸಿಗುತ್ತದೆ: ಕೊತ್ತೂರು ಮಂಜನಾಥ್
ಬುಮ್ರಾ ಆಡುವುದರ ಬಗ್ಗೆ ಸಿರಾಜ್ ಹೇಳಿದ್ದೇನು? ವಿಡಿಯೋ
ಬುಮ್ರಾ ಆಡುವುದರ ಬಗ್ಗೆ ಸಿರಾಜ್ ಹೇಳಿದ್ದೇನು? ವಿಡಿಯೋ
ಮೈಸೂರು ಜನ ಮತ್ತು ಪೌರಕಾರ್ಮಿಕರಿಗೆ ಶ್ರೇಯಸ್ಸು ಸಲ್ಲಬೇಕು: ಪಾಲಿಕೆ ಆಯುಕ್ತ
ಮೈಸೂರು ಜನ ಮತ್ತು ಪೌರಕಾರ್ಮಿಕರಿಗೆ ಶ್ರೇಯಸ್ಸು ಸಲ್ಲಬೇಕು: ಪಾಲಿಕೆ ಆಯುಕ್ತ
ರಿಷಭ್ ಪಂತ್ ಬಗ್ಗೆ ಹೊರಬಿತ್ತು ಮತ್ತೊಂದು ಬಿಗ್ ಅಪ್​ಡೇಟ್
ರಿಷಭ್ ಪಂತ್ ಬಗ್ಗೆ ಹೊರಬಿತ್ತು ಮತ್ತೊಂದು ಬಿಗ್ ಅಪ್​ಡೇಟ್
ಚರ್ಚೆಗೆ ಕರೆದರೆ ವಿಜಯೇಂದ್ರ ಚುನಾವಣೆ ನಡೆಸಿ ಅನ್ನುತ್ತಾರೆ: ಸಿದ್ದರಾಮಯ್ಯ
ಚರ್ಚೆಗೆ ಕರೆದರೆ ವಿಜಯೇಂದ್ರ ಚುನಾವಣೆ ನಡೆಸಿ ಅನ್ನುತ್ತಾರೆ: ಸಿದ್ದರಾಮಯ್ಯ
ಇಬ್ಬರು ಮುಸ್ಲಿಂ ಯುವಕರು ಮಠವನ್ನು ಪ್ರವೇಶಿಸಿದ್ದರು: ಅರವಿಂದ್ ಬೆಲ್ಲದ್
ಇಬ್ಬರು ಮುಸ್ಲಿಂ ಯುವಕರು ಮಠವನ್ನು ಪ್ರವೇಶಿಸಿದ್ದರು: ಅರವಿಂದ್ ಬೆಲ್ಲದ್
ಯಾವ ಸ್ವಾಮೀಜಿಯಿಂದಲೂ ನಾನು ಸ್ವಂತಕ್ಕಾಗಿ ಲಾಭ ಮಾಡಿಕೊಂಡಿಲ್ಲ: ಯತ್ನಾಳ್
ಯಾವ ಸ್ವಾಮೀಜಿಯಿಂದಲೂ ನಾನು ಸ್ವಂತಕ್ಕಾಗಿ ಲಾಭ ಮಾಡಿಕೊಂಡಿಲ್ಲ: ಯತ್ನಾಳ್
ಢಾಕಾ ಕಾಲೇಜಿನ ಮೇಲೆ ಚೀನಾ ನಿರ್ಮಿತ ಯುದ್ಧ ವಿಮಾನ ಪತನ, ಹಲವು ಮಂದಿ ಸಾವು
ಢಾಕಾ ಕಾಲೇಜಿನ ಮೇಲೆ ಚೀನಾ ನಿರ್ಮಿತ ಯುದ್ಧ ವಿಮಾನ ಪತನ, ಹಲವು ಮಂದಿ ಸಾವು