AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕುಕ್ಕರ್​ನಲ್ಲಿ ಕಾಫಿ ತಯಾರಿಸಿದ ವ್ಯಕ್ತಿ: ವೀಡಿಯೋ ವೈರಲ್​

ಕುಕ್ಕರ್​ನಲ್ಲಿ ಕಾಫಿ ತಯಾರಿಸಿ ಹೊಗೆಯಾಡುವ ಕಾಫಿಯನ್ನು ರಸ್ತೆಬದಿಯಲ್ಲಿ ಕುಡಿಯುವ ಆನಂದವೇ ಬೇರೆ. ಅರೇ ಇದೆನಿದು ಕುಕ್ಕರ್​ನಲ್ಲಿ ಕಾಫಿ ತಯಾರಿಸುವುದೇ ಎನ್ನುತ್ತಿದ್ದೀರಾ ಈ ಸ್ಟೋರಿ ಓದಿ 

Viral Video: ಕುಕ್ಕರ್​ನಲ್ಲಿ ಕಾಫಿ ತಯಾರಿಸಿದ ವ್ಯಕ್ತಿ: ವೀಡಿಯೋ ವೈರಲ್​
ಕುಕ್ಕರ್​ನಲ್ಲಿ ಕಾಫಿ ತಯಾರಿಸುತ್ತಿರುವುದು
TV9 Web
| Edited By: |

Updated on:Dec 23, 2021 | 10:17 AM

Share

ಚಳಿಗಾಲದಲ್ಲಿ ಮೈ ಕೊರೆಯುವ ಚಳಿಯ ನಡುವೆ ಬಿಸಿ ಬಿಸಿ ಕಾಫಿ ಅಥವಾ ಚಹಾ ಹೀರಿದರೆ ಸ್ವರ್ಗಕ್ಕೆ ಮೂರೇ ಗೇಣು ಎನ್ನುವಷ್ಟು ಆಹ್ಲಾದತೆ. ಹೀಗಿದ್ದಾಗ ಕುಕ್ಕರ್​ನಲ್ಲಿ ಕಾಫಿ ತಯಾರಿಸಿ ಹೊಗೆಯಾಡುವ ಕಾಫಿಯನ್ನು ರಸ್ತೆಬದಿಯಲ್ಲಿ ಕುಡಿಯುವ ಆನಂದವೇ ಬೇರೆ. ಅರೇ ಇದೆನಿದು ಕುಕ್ಕರ್​ನಲ್ಲಿ ಕಾಫಿ ತಯಾರಿಸುವುದೇ ಎನ್ನುತ್ತಿದ್ದೀರಾ ಈ ಸ್ಟೋರಿ ಓದಿ ಸಾಮಾಜಿಕ ಜಾಲತಾಣದಲ್ಲಿ ಆಗಾಗ ವಿಭಿನ್ನ ಸನ್ನಿವೇಶಗಳ ವೀಡಿಯೋಗಳು ವೈರಲ್​ ಆಗುತ್ತಲೇ ಇರುತ್ತವೆ. ಕೆಲವೊಂದು ಸಾಮಾನ್ಯವಾಗಿ ಕಾಣುವ ದೃಶ್ಯಗಳಾಗಿದ್ದರೂ ನಮಗೆ ಅಚ್ಚರಿ ಎನಿಸುತ್ತದೆ. ಅಂತಹ ಒಂದು ವೀಡಿಯೋ ಯುಟ್ಯೂಬ್​ನಲ್ಲಿ ವೈರಲ್​ ಆಗಿದೆ.

ಚಹಾ ಮಾಡುವುದು ಸಾಮಾನ್ಯವಾಗಿ ಪಾತ್ರೆಯಲ್ಲಿ ಆದರೆ ಕಾಫಿ ಸೆಲ್ಲರ್​ ಒಬ್ಬರು ಕುಕ್ಕರ್​ನಲ್ಲಿ  ಕಾಫಿ ತಯಾರಿಸಿ ಮಾರುತ್ತಿದ್ದಾರೆ. ಇದರ ವೀಡಿಯೋ ಈಗ ನೆಟ್ಟಿಗರನ್ನು ಅಚ್ಚರಿಗೊಳಿಸಿದೆ.  ಈ ಹಿಂದೆ ಕುಕ್ಕರ್​ನಲ್ಲಿ ಬಜ್ಜಿ ಕರಿಯುವ ವೀಡಿಯೋ ವೈರಲ್​ ಆಗಿತ್ತು. ಆದರೆ ಈಗ ಕುಕ್ಕರ್​ ನಲ್ಲಿ ಕಾಫಿ ಮಾಡುವುದನ್ನು ನೋಡಿದ ನೆಟ್ಟಿಗರು ವಾವ್​ ಎಂದಿದ್ದಾರೆ.

ಯುಟ್ಯೂಬ್​ ಫುಡ್​ ಬ್ಲಾಗರ್​ ವಿಶಾಲ್​ ಎನ್ನುವವರು ಈ ವೀಡಿಯೋವನ್ನು ಹಂಚಿಕೊಂಡಿದ್ದಾರೆ.  ಸೈಕಲ್​ನಲ್ಲಿ  ಕಾಫಿ ತಯಾರಿಸುವ  ಪಾತ್ರೆಗಳನ್ನು ಇಟ್ಟುಕೊಂಡು ಬಂದ ವ್ಯಕ್ತಿ ಒದಲು ನೀರಿನ ಜಗ್​ ಅನ್ನು ತೆಗೆದು, ನಂತರ ಕುಕ್ಕರ್​ಗೆ ಹಾಲು, ಸಕ್ಕರೆ ಕಾಫಿ ಪುಡಿಯನ್ನು ಹಾಕಿ ಮುಚ್ಚಳವನ್ನು ಹಾಕುತ್ತಾನೆ. ಬಳಿಕ ಕುಕ್ಕರ್​ ನಿಂದ ಪೈಪ್​ ಮೂಲಕ ಜಗ್​ ಗೆ ಕಾಫಿಯನ್ನು ವರ್ಗಾಯಿಸುತ್ತಾನೆ. ಇದು ನೆಟ್ಟಿಗರನ್ನು ಸೆಳೆದಿದೆ.ಕಾಫಿ ತಯಾರುಸುವವನ ಕೈಚಳಕಕ್ಕೆ ಮಾರುಹೋಗಿದ್ದಾರೆ. ಸದ್ಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, 48 ಸಾವಿರಕ್ಕೂ ಅಧಿಕ ವೀಕ್ಷಣೆ ಪಡೆದಿದೆ.

ಇದನ್ನೂ ಓದಿ:

Viral Video: ರಸ್ತೆಯುದ್ದಕ್ಕೂ ಮೆರವಣಿಗೆ ಮಾಡಿ ಮುದ್ದು ಮಗಳಿಗೆ ಸ್ಮಾರ್ಟ್​ಫೋನ್ ಕೊಡಿಸಿದ ಟೀ ವ್ಯಾಪಾರಿ!

Published On - 10:14 am, Thu, 23 December 21

Follow Us
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ