AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮಸಾಲಾ ಸ್ಟ್ರಾಬೆರಿ ತಿಂದಿದ್ದೀರಾ? ಇದೀಗ ವೈರಲ್ ಆಗಿದೆ ಹೊಸ ರೆಸಿಪಿಯ ವಿಡಿಯೊ

ಇದೀಗ ಮತ್ತೊಂದು ಹೊಸ ತಿನಿಸಿನ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಸಕತ್ ವೈರಲ್ ಆಗುತ್ತಿದೆ. ನೀವು ಎಂದಾದರೂ ಮಸಾಲಾ ಸ್ಟ್ರಾಬೆರಿ ತಿಂದಿದ್ದೀರಾ?

Viral Video: ಮಸಾಲಾ ಸ್ಟ್ರಾಬೆರಿ ತಿಂದಿದ್ದೀರಾ? ಇದೀಗ ವೈರಲ್ ಆಗಿದೆ ಹೊಸ ರೆಸಿಪಿಯ ವಿಡಿಯೊ
ಮಸಾಲಾ ಸ್ಟ್ರಾಬೆರಿ
TV9 Web
| Edited By: |

Updated on:Nov 30, 2021 | 1:17 PM

Share

ಸಾಮಾಜಿಕ ಜಾಲತಾಣದಲ್ಲಿ ಹೊಸ ಹೊಸ ಖಾದ್ಯಗಳ ವಿಡಿಯೊ ಸಾಕಷ್ಟು ಹರಿದಾಡುತ್ತವೆ. ಅವುಗಳಲ್ಲಿ ಕೆಲವನ್ನು ಜನರು ಇಷ್ಟ ಪಟ್ಟಿದ್ದರೆ ಇನ್ನು ಕೆಲವು ವಿಲಕ್ಷಣ ಆಹಾರ ಸಂಯೋಜನೆಗಳು ಹೆಚ್ಚು ಇಷ್ಟವಾಗುವುದಿಲ್ಲ. ಇದೀಗ ಮತ್ತೊಂದು ಹೊಸ ತಿನಿಸಿನ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಸಕತ್ ವೈರಲ್ ಆಗುತ್ತಿದೆ. ಬಾಂಗ್ಲಾದೇಶದ ಸ್ಟ್ರೀಟ್​ನಲ್ಲಿ ವ್ಯಾಪಾರಸ್ಥ ಸ್ಟ್ರಾಬೆರಿ ಮಸಾಲಾ ತಯಾರಿಸಿ ಮಾರಾಟ ಮಾಡುತ್ತಿದ್ದಾನೆ. ನೀವು ಎಂದಾದರೂ ಮಸಾಲಾ ಸ್ಟ್ರಾಬೆರಿ ತಿಂದಿದ್ದೀರಾ?

ಮಸಾಲಾ ಸ್ಟ್ರಾಬೆರಿ ವಿಡಿಯೊವನ್ನು ಇನ್ಸ್ಟಾಗ್ರಾಮ್​ನಲ್ಲಿ ಹಂಚಿಕೊಳ್ಳಲಾಗಿದೆ. ವಿಡಿಯೊ ಸುಮಾರು 6.5 ಮಿಲಿಯನ್ ವೀಕ್ಷಣೆಗಳನ್ನು ಗಳಿಸಿಕೊಂಡಿದೆ. ಈ ಹೊಸ ಶೈಲಿಯ ಆಹಾರ ತಯಾರಿಸಲು ವ್ಯಾಪಾರಸ್ಥನು ಮೊದಲಿಗೆ ಸ್ಟ್ರಾಬೆರಿಗಳನ್ನು ಕತ್ತರಿಸುತ್ತಾನೆ. ಬಳಿಕ ಉಪ್ಪು, ಮಸಾಲಾ ಸೇರಿಸಿ ಜಾರ್ ಮುಚ್ಚಳವನ್ನು ಮುಚ್ಚುತ್ತಾನೆ. ಅದನ್ನು ಸರಿಯಾಗಿ ಮಿಶ್ರಣ ಮಾಡಿ ಜನರಿಗೆ ನೀಡುತ್ತಿದ್ದಾನೆ.

ಈ ಹೊಸ ವಿಧಾನದ ವಿಲಕ್ಷಣ ಆಹಾರ ಸಂಯೋಜನೆಯನ್ನು ನೆಟ್ಟಿಗರು ಇಷ್ಟಪಟ್ಟಿಲ್ಲ. ಈ ತಿನಿಸು ನೋಡಿ ಹಲವರು ಅಸಾಮಾಧಾನ ಹೊರಹಾಕಿದ್ದಾರೆ. ತಮ್ಮ ಅನಿಸಿಕೆಗಳನ್ನು ಕಾಮೆಂಟ್ ವಿಭಾಗದಲ್ಲಿ ತಿಳಿಸಿದ್ದಾರೆ. ಈ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ಸಕತ್ ವೈರಲ್ ಆಗಿದ್ದು, ಕೆಲವರು ಆ ಹೊಸ ತಿನಿಸು ರುಚಿಯಾಗಿರಬಹುದೇ? ಎಂದು ಪ್ರಶ್ನಿಸಿದ್ದಾರೆ, ಇನ್ನು ಕೆಲವರು ನಗುವ ಎಮೋಜಿಗಳನ್ನು ಕಳುಹಿಸುವ ಮೂಲಕ ಪ್ರತಿಕ್ರಿಯೆ ಹೊರಹಾಕಿದ್ದಾರೆ.

ಇದನ್ನೂ ಓದಿ:

Viral Video: ರಾತ್ರಿ ಹೊತ್ತು ರಸ್ತೆಯಲ್ಲಿ ಕಾರು ನಿಲ್ಲಿಸಿದ ಮಹಿಳೆಯರು ಕದ್ದಿದ್ದೇನು ಗೊತ್ತಾ? ತಮಾಷೆಯ ವಿಡಿಯೊ ಫುಲ್​ ವೈರಲ್​

Viral Video: ಕಲಾವಿದನ ಕೈಚಳಕದಿಂದ ಮೂಡಿದ ಕಣ್ಣಿನ ಚಿತ್ರ; ವಿಡಿಯೊ ವೈರಲ್​

Published On - 9:10 am, Tue, 30 November 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ