Viral Video : ‘ಮೂನ್​ವಾಕ್​’; ನೀರಿನಾಳದಲ್ಲಿ ತಲೆಕೆಳಗಾಗಿ ನಡೆಯುವ ಈ ಮನುಷ್ಯ

Moonwalk : ನೀರಿನಾಳದೊಳಗೆ ಮೂನ್​ವಾಕ್​ ಮಾಡುವ ಈ ವ್ಯಕ್ತಿಯ ವಿಡಿಯೋ ಅನ್ನು 9 ಮಿಲಿಯನ್​ ನೆಟ್ಟಿಗರು ನೋಡಿದ್ದಾರೆ.

Viral Video : ‘ಮೂನ್​ವಾಕ್​’; ನೀರಿನಾಳದಲ್ಲಿ ತಲೆಕೆಳಗಾಗಿ ನಡೆಯುವ ಈ ಮನುಷ್ಯ
ಮೂನ್​ವಾಕ್​ ಮಾಡುತ್ತಿರುವ ಜಯದೀಪ್
Follow us
| Updated By: ಶ್ರೀದೇವಿ ಕಳಸದ

Updated on:Sep 19, 2022 | 12:10 PM

Viral Video : ನಿಮ್ಮಲ್ಲಿ ಕೌಶಲವಿದ್ದರೆ ಇಂದು ಯಾರನ್ನೂ ತಲುಪಬಹುದು ಎನ್ನುದಕ್ಕೆ ಉದಾಹರಣೆ ಈ ರೀಲ್ಸ್​ ಪ್ರಪಂಚ. ಸಾಮಾಜಿಕ ಜಾಲತಾಣಗಳಲ್ಲಿ ಮಿಲಿಯನ್​ಗಟ್ಟಲೆ ವಿಡಿಯೋಗಳು ನಿಮಗೆ ನೋಡಲು ಸಿಗುತ್ತವೆ. ಅದರಲ್ಲೂ ನಮ್ಮ ದೇಶದ ಅನೇಕ ಪ್ರತಿಭಾವಂತರು ಜಗತ್ತಿನ ಜನರನ್ನು ತಮ್ಮ ಪ್ರತಿಭೆಗಳಿಂದ ಈ ಮಾರ್ಗದಲ್ಲಿ ನಿರಂತರವಾಗಿ ಸೆಳೆಯುತ್ತಲೇ ಇರುತ್ತಾರೆ. 9 ಮಿಲಿಯನ್​ ವೀಕ್ಷಣೆಗೆ ಒಳಗಾದ ಈ ವಿಡಿಯೋ ಇದೀಗ ವೈರಲ್ ಆಗುತ್ತಿದೆ. ನೀರಿನಾಳದಲ್ಲಿ ತಲೆಕೆಳಗಾಗಿ ನಡೆಯುತ್ತಿರುವ ಈ ವ್ಯಕ್ತಿಯ ಹೆಸರು ಜಯದೀಪ್​​ ಗೋಹಿಲ್. ನೀರಿನೊಳಗೆ ನರ್ತಿಸುವ ಭಾರತದ ಮೊದಲ ನೃತ್ಯಗಾರ ಎಂದು ತಮ್ಮ ಹೈಡ್ರೋಮ್ಯಾನ್ ಹೆಸರಿನ ಇನ್​ಸ್ಟಾಗ್ರಾಂ ಬಯೋನಲ್ಲಿ ಬರೆದುಕೊಂಡಿದ್ದಾರೆ. ಅವರ ಈ ಮೂನ್​ವಾಕ್ ದೃಶ್ಯವನ್ನು ನೋಡಿ.

ಇದನ್ನೂ ಓದಿ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!
View this post on Instagram

A post shared by Hydroman (@hydroman_333)

ಮೈಕೆಲ್ ಜಾಕ್ಸನ್ ಅವರ ಸ್ಮೂತ್ ಕ್ರಿಮಿನಲ್‌ಗೆ ಹಾಡಿಗೆ ಮೂನ್‌ವಾಕ್ ಮಾಡಿದ್ದಾರೆ. ಪೂಲ್ ಒಳಗಿನ ಮೇಜಿನ ಮೇಲೆ ಕೌಶಲಯುತವಾಗಿ ತಿರುಗಿ ಓಡಾಡುವುದು ಅತ್ಯಂತ ಆಕರ್ಷಕವಾಗಿದೆ. 9 ಲಕ್ಷ ವೀಕ್ಷಕರು ಇವರ ಈ ವಿಡಿಯೋ ಅನ್ನು ಮೆಚ್ಚಿ, ಇವರ ಕೌಶಲಕ್ಕೆ ನೆಟ್ಟಿಗರು ಫಿದಾ ಆಗಿದ್ದಾರೆ. ‘ನಾನು ನೋಡಿದ ಅದ್ಭುತ ಮೂನ್​ವಾಕ್ ಇದು’ ಎಂದು ಒಬ್ಬರು ಹೇಳಿದ್ಧಾರೆ. ‘ಇದಕ್ಕೆ ಸಾಕಷ್ಟು ಪರಿಣತಿ ಬೇಕು. ಇದನ್ನು ನೀವು ಸಾಧಿಸಿದ್ದೀರಿ’ ಎಂದು ಮತ್ತೊಬ್ಬರು ತಿಳಿಸಿದ್ದಾರೆ.

ನನ್ನ ವೀಕ್ಷಕರು ಈ ಮೂನ್​ವಾಕ್​ ನೋಡಲು ಬಯಸಿದ್ದರು ಹಾಗಾಗಿ ಈ ವಿಡಿಯೋ ಮಾಡಿ ಅಪ್​ಲೋಡ್ ಮಾಡಿದೆ ಎಂದು ಜಯದೀಪ್​ ತಿಳಿಸಿದ್ದಾರೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 12:07 pm, Mon, 19 September 22

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ