AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ‘ಮೂನ್​ವಾಕ್​’; ನೀರಿನಾಳದಲ್ಲಿ ತಲೆಕೆಳಗಾಗಿ ನಡೆಯುವ ಈ ಮನುಷ್ಯ

Moonwalk : ನೀರಿನಾಳದೊಳಗೆ ಮೂನ್​ವಾಕ್​ ಮಾಡುವ ಈ ವ್ಯಕ್ತಿಯ ವಿಡಿಯೋ ಅನ್ನು 9 ಮಿಲಿಯನ್​ ನೆಟ್ಟಿಗರು ನೋಡಿದ್ದಾರೆ.

Viral Video : ‘ಮೂನ್​ವಾಕ್​’; ನೀರಿನಾಳದಲ್ಲಿ ತಲೆಕೆಳಗಾಗಿ ನಡೆಯುವ ಈ ಮನುಷ್ಯ
ಮೂನ್​ವಾಕ್​ ಮಾಡುತ್ತಿರುವ ಜಯದೀಪ್
TV9 Web
| Edited By: ಶ್ರೀದೇವಿ ಕಳಸದ|

Updated on:Sep 19, 2022 | 12:10 PM

Share

Viral Video : ನಿಮ್ಮಲ್ಲಿ ಕೌಶಲವಿದ್ದರೆ ಇಂದು ಯಾರನ್ನೂ ತಲುಪಬಹುದು ಎನ್ನುದಕ್ಕೆ ಉದಾಹರಣೆ ಈ ರೀಲ್ಸ್​ ಪ್ರಪಂಚ. ಸಾಮಾಜಿಕ ಜಾಲತಾಣಗಳಲ್ಲಿ ಮಿಲಿಯನ್​ಗಟ್ಟಲೆ ವಿಡಿಯೋಗಳು ನಿಮಗೆ ನೋಡಲು ಸಿಗುತ್ತವೆ. ಅದರಲ್ಲೂ ನಮ್ಮ ದೇಶದ ಅನೇಕ ಪ್ರತಿಭಾವಂತರು ಜಗತ್ತಿನ ಜನರನ್ನು ತಮ್ಮ ಪ್ರತಿಭೆಗಳಿಂದ ಈ ಮಾರ್ಗದಲ್ಲಿ ನಿರಂತರವಾಗಿ ಸೆಳೆಯುತ್ತಲೇ ಇರುತ್ತಾರೆ. 9 ಮಿಲಿಯನ್​ ವೀಕ್ಷಣೆಗೆ ಒಳಗಾದ ಈ ವಿಡಿಯೋ ಇದೀಗ ವೈರಲ್ ಆಗುತ್ತಿದೆ. ನೀರಿನಾಳದಲ್ಲಿ ತಲೆಕೆಳಗಾಗಿ ನಡೆಯುತ್ತಿರುವ ಈ ವ್ಯಕ್ತಿಯ ಹೆಸರು ಜಯದೀಪ್​​ ಗೋಹಿಲ್. ನೀರಿನೊಳಗೆ ನರ್ತಿಸುವ ಭಾರತದ ಮೊದಲ ನೃತ್ಯಗಾರ ಎಂದು ತಮ್ಮ ಹೈಡ್ರೋಮ್ಯಾನ್ ಹೆಸರಿನ ಇನ್​ಸ್ಟಾಗ್ರಾಂ ಬಯೋನಲ್ಲಿ ಬರೆದುಕೊಂಡಿದ್ದಾರೆ. ಅವರ ಈ ಮೂನ್​ವಾಕ್ ದೃಶ್ಯವನ್ನು ನೋಡಿ.

ಇದನ್ನೂ ಓದಿ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!
View this post on Instagram

A post shared by Hydroman (@hydroman_333)

ಮೈಕೆಲ್ ಜಾಕ್ಸನ್ ಅವರ ಸ್ಮೂತ್ ಕ್ರಿಮಿನಲ್‌ಗೆ ಹಾಡಿಗೆ ಮೂನ್‌ವಾಕ್ ಮಾಡಿದ್ದಾರೆ. ಪೂಲ್ ಒಳಗಿನ ಮೇಜಿನ ಮೇಲೆ ಕೌಶಲಯುತವಾಗಿ ತಿರುಗಿ ಓಡಾಡುವುದು ಅತ್ಯಂತ ಆಕರ್ಷಕವಾಗಿದೆ. 9 ಲಕ್ಷ ವೀಕ್ಷಕರು ಇವರ ಈ ವಿಡಿಯೋ ಅನ್ನು ಮೆಚ್ಚಿ, ಇವರ ಕೌಶಲಕ್ಕೆ ನೆಟ್ಟಿಗರು ಫಿದಾ ಆಗಿದ್ದಾರೆ. ‘ನಾನು ನೋಡಿದ ಅದ್ಭುತ ಮೂನ್​ವಾಕ್ ಇದು’ ಎಂದು ಒಬ್ಬರು ಹೇಳಿದ್ಧಾರೆ. ‘ಇದಕ್ಕೆ ಸಾಕಷ್ಟು ಪರಿಣತಿ ಬೇಕು. ಇದನ್ನು ನೀವು ಸಾಧಿಸಿದ್ದೀರಿ’ ಎಂದು ಮತ್ತೊಬ್ಬರು ತಿಳಿಸಿದ್ದಾರೆ.

ನನ್ನ ವೀಕ್ಷಕರು ಈ ಮೂನ್​ವಾಕ್​ ನೋಡಲು ಬಯಸಿದ್ದರು ಹಾಗಾಗಿ ಈ ವಿಡಿಯೋ ಮಾಡಿ ಅಪ್​ಲೋಡ್ ಮಾಡಿದೆ ಎಂದು ಜಯದೀಪ್​ ತಿಳಿಸಿದ್ದಾರೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 12:07 pm, Mon, 19 September 22

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ