AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ದೇವರ ಪ್ರಸಾದವೆಂದು ನಿಂಬೆ ರಸ ಕೊಟ್ಟು ಸಹೋದ್ಯೋಗಿ ಮಿತ್ರರನ್ನು ಪ್ರಾಂಕ್ ಮಾಡಿದ ವ್ಯಕ್ತಿ

ಆಫೀಸಿನಲ್ಲಿ ಕೆಲಸದ ನಡುವೆ ಬಿಡುವು ಸಿಕ್ಕಾಗ ಸಹೋದ್ಯೋಗಿಗಳು ಹರಟೆ ಹೊಡೆಯುವುದು, ಕಾಲೆಳೆಯುವುದು ಮಾಮೂಲಿ. ಆದರೆ ಇಲ್ಲೊಬ್ಬ ವ್ಯಕ್ತಿ ತನ್ನ ಸಹೋದ್ಯೋಗಿಗಳಿಗೆ ತೀರ್ಥ ರೂಪದಲ್ಲಿ ನಿಂಬೆ ರಸವನ್ನು ಕೊಟ್ಟು ಪ್ರಾಂಕ್ ಮಾಡಿದ್ದಾನೆ. ನಿಂಬೆ ರಸ ಕುಡಿದು ಸಹೋದ್ಯೋಗಿಗಳು ನೀಡಿದ ಕ್ಯೂಟ್ ರಿಯಾಕ್ಷನ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ದೇವರ ಪ್ರಸಾದವೆಂದು ನಿಂಬೆ ರಸ ಕೊಟ್ಟು ಸಹೋದ್ಯೋಗಿ ಮಿತ್ರರನ್ನು ಪ್ರಾಂಕ್ ಮಾಡಿದ ವ್ಯಕ್ತಿ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on:May 28, 2026 | 5:35 PM

Share

ಆಫೀಸಿನಲ್ಲಿ (Office), ಕೆಲಸ ಮಾಡುವ ಸ್ಥಳದಲ್ಲಿ ತಮಾಷೆ ಮಾಡುವ ಸಹೋದ್ಯೋಗಿಗಳಿದ್ದರೆ (colleague) ಸಮಯ ಕಳೆದದ್ದೇ ತಿಳಿಯಲ್ಲ. ಸಹೋದ್ಯೋಗಿಗಳ ನಡುವಿನ ಹರಟೆ ಕೆಲಸದ ವಾತಾವರಣವನ್ನು ಹಗುರವಾಗಿಸುತ್ತದೆ. ತರ್ಲೆ ತಮಾಷೆ ಮಾಡುವವರು ಇದ್ದು ಬಿಟ್ಟರೆ ನಗುವಿಗೇನು ಕೊರತೆ ಇರಲ್ಲ. ವ್ಯಕ್ತಿಯೊಬ್ಬ ಆಫೀಸಿನಲ್ಲಿ ಸಹೋದ್ಯೋಗಿಗಳಿಗೆ ಪ್ರಾಂಕ್ ಮಾಡಿದ್ದಾನೆ. ಹೌದು, ಸಹೋದ್ಯೋಗಿಗಳಿಗೆ ದೇವರ ಪ್ರಸಾದ ಎಂದು ನಿಂಬೆ ರಸ ನೀಡಿರುವ ವಿಡಿಯೋ ವೈರಲ್ ಆಗಿದೆ.

@teambabyorgano ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಆಫೀಸಿನ ಸುಂದರ ಕ್ಷಣದ ವಿಡಿಯೋ ಹಂಚಿಕೊಳ್ಳಲಾಗಿದೆ. ವ್ಯಕ್ತಿಯೊಬ್ಬ ಆಫೀಸಿನಲ್ಲಿ ಸಹೋದ್ಯೋಗಿಗಳಿಗೆ ದೇವರ ಪ್ರಸಾದ ಎಂದು ನಿಂಬೆ ರಸ ನೀಡಿ ಪ್ರಾಂಕ್ ಮಾಡಲು ಮುಂದಾಗಿದ್ದಾನೆ. ಒಬ್ಬೊಬ್ಬರಾಗಿ ಪ್ರಸಾದವೆಂದು ಸ್ವೀಕರಿಸಿ ಕುಡಿಯುತ್ತಿದ್ದಂತೆ ನಿಂಬೆ ರಸ ಎಂದು ತಿಳಿದಿದೆ. ಆಫೀಸಿನ ಸಹೋದ್ಯೋಗಿಗಳು ನೀಡಿದ ರಿಯಾಕ್ಷನ್ ಕ್ಯಾಮೆರಾದಲ್ಲಿ ಸೆರೆ ಹಿಡಿಯಲಾಗಿದೆ.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಕನಸು ನನಸಾದ ಕ್ಷಣ; ತನ್ನ ಅಜ್ಜಿಯನ್ನು ಮೈಕ್ರೋ ಸಾಫ್ಟ್ ಆಫೀಸ್ ತೋರಿಸಲು ಕರೆದೊಯ್ದ ಉದ್ಯೋಗಿ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ, ದೇವರ ಮೇಲಿನ ಭಕ್ತಿ ಅಂತಹದ್ದು ಎಂದರೆ, ಮತ್ತೊಬ್ಬರು ಭಾರತೀಯರುವಿಷ ಕೊಟ್ರು ಬೇಡ ಎನ್ನಲ್ಲ ಎಂದಿದ್ದಾರೆ. ಇನ್ನೊಬ್ಬರು, ಪ್ರತಿಯೊಬ್ಬ ಫೇಸ್ ರಿಯಾಕ್ಷನ್ ನೋಡಲು ಖುಷಿಯೆನಿಸುತ್ತದೆ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:29 pm, Thu, 28 May 26

Follow Us
ಸ್ಮಶಾನವಿಲ್ಲದೆ ನಡುರಸ್ತೆಯಲ್ಲೇ ಶವಸಂಸ್ಕಾರಕ್ಕೆ ಮುಂದಾದ ಗ್ರಾಮಸ್ಥರು!
ಸ್ಮಶಾನವಿಲ್ಲದೆ ನಡುರಸ್ತೆಯಲ್ಲೇ ಶವಸಂಸ್ಕಾರಕ್ಕೆ ಮುಂದಾದ ಗ್ರಾಮಸ್ಥರು!
ಮತ್ತೊಂದು ಮಹಾ ಅಭಿಯಾನಕ್ಕೆ ಬೆಂಗಳೂರು ಸಿದ್ಧ! ಆಗಸ್ಟ್​ 1ರಿಂದ ಕ್ಲೀನಿಂಗ್
ಮತ್ತೊಂದು ಮಹಾ ಅಭಿಯಾನಕ್ಕೆ ಬೆಂಗಳೂರು ಸಿದ್ಧ! ಆಗಸ್ಟ್​ 1ರಿಂದ ಕ್ಲೀನಿಂಗ್
ಫಿಫಾ ವಿಶ್ವಕಪ್ ಕ್ರೇಜ್: ರಾತ್ರಿ 3:30ರವರೆಗೆ ರೆಸ್ಟೋರೆಂಟ್​ಗಳು ಓಪನ್
ಫಿಫಾ ವಿಶ್ವಕಪ್ ಕ್ರೇಜ್: ರಾತ್ರಿ 3:30ರವರೆಗೆ ರೆಸ್ಟೋರೆಂಟ್​ಗಳು ಓಪನ್
ಕಲಬುರಗಿ ಸೆಂಟ್ರಲ್ ಜೈಲಿನಿಂದ ಸಜಾ ಕೈದಿಗಳು ಎಸ್ಕೇಪ್ ಆದ ದೃಶ್ಯ ಇಲ್ಲಿದೆ !
ಕಲಬುರಗಿ ಸೆಂಟ್ರಲ್ ಜೈಲಿನಿಂದ ಸಜಾ ಕೈದಿಗಳು ಎಸ್ಕೇಪ್ ಆದ ದೃಶ್ಯ ಇಲ್ಲಿದೆ !
ಇಂದು ಗಜಕೇಸರಿ ಮಹಾಯೋಗ, ಆಷಾಢ ಮಾಸ ಶುರು: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಗಜಕೇಸರಿ ಮಹಾಯೋಗ, ಆಷಾಢ ಮಾಸ ಶುರು: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಕುಮಾರಸ್ವಾಮಿ ಲೇಔಟ್‌ನಲ್ಲಿ ಅಕ್ರಮ ವಾಹನ ನಿಲುಗಡೆ
ಕುಮಾರಸ್ವಾಮಿ ಲೇಔಟ್‌ನಲ್ಲಿ ಅಕ್ರಮ ವಾಹನ ನಿಲುಗಡೆ
ಮೋದಿ ಕೊಟ್ಟ ಬಿಹಾರದ ಠೇಕುವಾ ಸ್ವೀಟ್ ಸವಿದ ಸ್ಲೋವಾಕಿಯಾ ನಾಯಕ ಹೇಳಿದ್ದೇನು?
ಮೋದಿ ಕೊಟ್ಟ ಬಿಹಾರದ ಠೇಕುವಾ ಸ್ವೀಟ್ ಸವಿದ ಸ್ಲೋವಾಕಿಯಾ ನಾಯಕ ಹೇಳಿದ್ದೇನು?
ಜಮೀರ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡದ ರಾಜ್ಯಪಾಲ
ಜಮೀರ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡದ ರಾಜ್ಯಪಾಲ
ಉತ್ತರ ಭಾರತದಲ್ಲಿ ಯಶ್ ಒಂದು ಮಿನಿ ಕರ್ನಾಟಕ ಕಟ್ಟಿದ್ದಾನೆ: ಯೋಗರಾಜ್ ಭಟ್
ಉತ್ತರ ಭಾರತದಲ್ಲಿ ಯಶ್ ಒಂದು ಮಿನಿ ಕರ್ನಾಟಕ ಕಟ್ಟಿದ್ದಾನೆ: ಯೋಗರಾಜ್ ಭಟ್
‘ಟಾಕ್ಸಿಕ್’ನ ‘ತಬಾಹಿ’ ವೈರಲ್: ಹಾಡು ಬರೆದಿರುವ ಭಟ್ಟರು ಹೇಳಿದ್ದೇನು?
‘ಟಾಕ್ಸಿಕ್’ನ ‘ತಬಾಹಿ’ ವೈರಲ್: ಹಾಡು ಬರೆದಿರುವ ಭಟ್ಟರು ಹೇಳಿದ್ದೇನು?