AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ದೇವರ ಪ್ರಸಾದವೆಂದು ನಿಂಬೆ ರಸ ಕೊಟ್ಟು ಸಹೋದ್ಯೋಗಿ ಮಿತ್ರರನ್ನು ಪ್ರಾಂಕ್ ಮಾಡಿದ ವ್ಯಕ್ತಿ

ಆಫೀಸಿನಲ್ಲಿ ಕೆಲಸದ ನಡುವೆ ಬಿಡುವು ಸಿಕ್ಕಾಗ ಸಹೋದ್ಯೋಗಿಗಳು ಹರಟೆ ಹೊಡೆಯುವುದು, ಕಾಲೆಳೆಯುವುದು ಮಾಮೂಲಿ. ಆದರೆ ಇಲ್ಲೊಬ್ಬ ವ್ಯಕ್ತಿ ತನ್ನ ಸಹೋದ್ಯೋಗಿಗಳಿಗೆ ತೀರ್ಥ ರೂಪದಲ್ಲಿ ನಿಂಬೆ ರಸವನ್ನು ಕೊಟ್ಟು ಪ್ರಾಂಕ್ ಮಾಡಿದ್ದಾನೆ. ನಿಂಬೆ ರಸ ಕುಡಿದು ಸಹೋದ್ಯೋಗಿಗಳು ನೀಡಿದ ಕ್ಯೂಟ್ ರಿಯಾಕ್ಷನ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ದೇವರ ಪ್ರಸಾದವೆಂದು ನಿಂಬೆ ರಸ ಕೊಟ್ಟು ಸಹೋದ್ಯೋಗಿ ಮಿತ್ರರನ್ನು ಪ್ರಾಂಕ್ ಮಾಡಿದ ವ್ಯಕ್ತಿ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on:May 28, 2026 | 5:35 PM

Share

ಆಫೀಸಿನಲ್ಲಿ (Office), ಕೆಲಸ ಮಾಡುವ ಸ್ಥಳದಲ್ಲಿ ತಮಾಷೆ ಮಾಡುವ ಸಹೋದ್ಯೋಗಿಗಳಿದ್ದರೆ (colleague) ಸಮಯ ಕಳೆದದ್ದೇ ತಿಳಿಯಲ್ಲ. ಸಹೋದ್ಯೋಗಿಗಳ ನಡುವಿನ ಹರಟೆ ಕೆಲಸದ ವಾತಾವರಣವನ್ನು ಹಗುರವಾಗಿಸುತ್ತದೆ. ತರ್ಲೆ ತಮಾಷೆ ಮಾಡುವವರು ಇದ್ದು ಬಿಟ್ಟರೆ ನಗುವಿಗೇನು ಕೊರತೆ ಇರಲ್ಲ. ವ್ಯಕ್ತಿಯೊಬ್ಬ ಆಫೀಸಿನಲ್ಲಿ ಸಹೋದ್ಯೋಗಿಗಳಿಗೆ ಪ್ರಾಂಕ್ ಮಾಡಿದ್ದಾನೆ. ಹೌದು, ಸಹೋದ್ಯೋಗಿಗಳಿಗೆ ದೇವರ ಪ್ರಸಾದ ಎಂದು ನಿಂಬೆ ರಸ ನೀಡಿರುವ ವಿಡಿಯೋ ವೈರಲ್ ಆಗಿದೆ.

@teambabyorgano ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಆಫೀಸಿನ ಸುಂದರ ಕ್ಷಣದ ವಿಡಿಯೋ ಹಂಚಿಕೊಳ್ಳಲಾಗಿದೆ. ವ್ಯಕ್ತಿಯೊಬ್ಬ ಆಫೀಸಿನಲ್ಲಿ ಸಹೋದ್ಯೋಗಿಗಳಿಗೆ ದೇವರ ಪ್ರಸಾದ ಎಂದು ನಿಂಬೆ ರಸ ನೀಡಿ ಪ್ರಾಂಕ್ ಮಾಡಲು ಮುಂದಾಗಿದ್ದಾನೆ. ಒಬ್ಬೊಬ್ಬರಾಗಿ ಪ್ರಸಾದವೆಂದು ಸ್ವೀಕರಿಸಿ ಕುಡಿಯುತ್ತಿದ್ದಂತೆ ನಿಂಬೆ ರಸ ಎಂದು ತಿಳಿದಿದೆ. ಆಫೀಸಿನ ಸಹೋದ್ಯೋಗಿಗಳು ನೀಡಿದ ರಿಯಾಕ್ಷನ್ ಕ್ಯಾಮೆರಾದಲ್ಲಿ ಸೆರೆ ಹಿಡಿಯಲಾಗಿದೆ.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಕನಸು ನನಸಾದ ಕ್ಷಣ; ತನ್ನ ಅಜ್ಜಿಯನ್ನು ಮೈಕ್ರೋ ಸಾಫ್ಟ್ ಆಫೀಸ್ ತೋರಿಸಲು ಕರೆದೊಯ್ದ ಉದ್ಯೋಗಿ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ, ದೇವರ ಮೇಲಿನ ಭಕ್ತಿ ಅಂತಹದ್ದು ಎಂದರೆ, ಮತ್ತೊಬ್ಬರು ಭಾರತೀಯರುವಿಷ ಕೊಟ್ರು ಬೇಡ ಎನ್ನಲ್ಲ ಎಂದಿದ್ದಾರೆ. ಇನ್ನೊಬ್ಬರು, ಪ್ರತಿಯೊಬ್ಬ ಫೇಸ್ ರಿಯಾಕ್ಷನ್ ನೋಡಲು ಖುಷಿಯೆನಿಸುತ್ತದೆ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:29 pm, Thu, 28 May 26

Follow Us
ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ರಮ್ಯಾ
ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ರಮ್ಯಾ
ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ
ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ