Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಗಡ್ಡದಿಂದ 63 ಕೆಜಿ ತೂಕವಿರುವ ಯುವತಿಯನ್ನು ಮೇಲಕ್ಕೆತ್ತಿದ ವ್ಯಕ್ತಿ; ಗಿನ್ನಿಸ್​ ವರ್ಲ್ಡ್ ರೆಕಾರ್ಡ್

ಇಲ್ಲೋರ್ವ ವ್ಯಕ್ತಿ ಗಡ್ಡದಿಂದ ಬರೋಬ್ಬರಿ 63 ಕೆಜಿ ಹೊಂದಿರುವ ಯುವತಿಯನ್ನು ಮೇಲಕ್ಕಿತ್ತಿದ್ದಾರೆ. ನೆಟ್ಟಿಗರು ಬೆರವಾಗುವಂತೆ ಮಾಡಿರುವ ವಿಡಿಯೊ ಸೋಷಿಯಲ್​ ಮೀಡಿಯಾದಲ್ಲಿ ಫುಲ್​ ವೈರಲ್​ ಆಗಿದೆ.

Viral Video: ಗಡ್ಡದಿಂದ 63 ಕೆಜಿ ತೂಕವಿರುವ ಯುವತಿಯನ್ನು ಮೇಲಕ್ಕೆತ್ತಿದ ವ್ಯಕ್ತಿ; ಗಿನ್ನಿಸ್​ ವರ್ಲ್ಡ್ ರೆಕಾರ್ಡ್
ಗಡ್ಡದಿಂದ ಯುವತಿಯನ್ನು ಮೇಲಕ್ಕೆತ್ತಿದ ವ್ಯಕ್ತಿ
Follow us
TV9 Web
| Updated By: shruti hegde

Updated on:Nov 23, 2021 | 12:55 PM

ಕೆಲವು ಸ್ಟಂಟ್​ಗಳ ವಿಡಿಯೊಗಳು ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗುತ್ತವೆ. ನಿಜವಾಗಿಯೂ ಬೆರಗಾಗುವಂತೆ ಮಾಡುವ ಕೆಲವು ಸಾಹಸಗಳ ದೃಶ್ಯಗಳು ಬಾಯ್ಮೇಲೆ ಬೆರಳಿಟ್ಟು ನೋಡುವಷ್ಟು ಕುತೂಹಲ ಕೆರಳಿಸುತ್ತವೆ. ಇದೀಗ ವೈರಲ್ ಆಗಿರುವ ವಿಡಿಯೊ ನೋಡಿದ್ರೆ ನಿಜವಾಗಿಯೂ ಆಶ್ಚರ್ಯ ಪಡುತ್ತೀರಾ. ತನ್ನ ಗಡ್ಡದಿಂದ, ಬರೋಬ್ಬರಿ 63 ಕೆಜಿ ಯುವತಿಯನ್ನು ಮೇಲಕ್ಕೆತ್ತಿ ಗಿನ್ನೆಸ್ ವಲರ್ಡ್ ರೆಕಾರ್ಡ್ ಮಾಡಿದ ವ್ಯಕ್ತಿಯ ವಿಡಿಯೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೊ ಇದೆ ನಿವೇ ನೋಡಿ.

ವಿಡಿಯೊವನ್ನು ಇನ್ಸ್ಟಾಗ್ರಾಮ್​ನಲ್ಲಿ ಹಂಚಿಕೊಳ್ಳಲಾಗಿದೆ. ಅಂಟಾನಾಸ್ ಕಾಂಟ್ರಿಮಾಸ್ ಎಂಬ ವ್ಯಕ್ತಿ ಗಡ್ಡದಿಂದ, 63.80 ಕೆಜಿ ತೂಕ ಹೊಂದಿರುವ ಯುವತಿಯನ್ನು ಎತ್ತಿದ್ದಾರೆ ಎಂದು ಶಿರ್ಷಿಕೆ ನೀಡುವ ಮೂಲಕ ವಿಡಿಯೊ ಹಂಚಿಕೊಳ್ಳಲಾಗಿದೆ. ವಿಡಿಯೊದಲ್ಲಿ ಗಮನಿಸುವಂತೆ, ವ್ಯಕ್ತಿಯೋರ್ವ ತಾನು ಬೆಳೆಸಿದ ಗಡ್ಡಕ್ಕೆ ಯುವತಿಯನ್ನು ಕಟ್ಟಿದ್ದಾನೆ. ಬರೋಬ್ಬರಿ 63 ಕೆಜಿ ತೂಕ ಹೊಂದಿರುವ ಯುವತಿಯನ್ನು ಗಡ್ಡದ ಸಹಾಯದಿಂದ ಮೇಲಕ್ಕೆತ್ತಿ ದಾಖಲೆ ನಿರ್ಮಿಸಿದ್ದಾನೆ.

ವಿಡಿಯೊ ನೋಡಿ ನೆಟ್ಟಿಗರು ಆಶ್ಚರ್ಯಚಕಿತರಾಗಿದ್ದಾರೆ. ದೃಶ್ಯ, ಎಲ್ಲರನ್ನೂ ಬೆರಗಾಗುವಂತೆ ಮಾಡಿದೆ. ಅದ್ಭುತ ಪ್ರತಿಭೆ ಎಂದು ಕೆಲವರು ಅಭಿಪ್ರಾಯ ಹಂಚಿಕೊಂಡಿದ್ದಾರೆ. ಇದೇ ರೀತಿ ತಮ್ಮ ಅನಿಸಿಕೆಗಳನ್ನು ಕಾಮೆಂಟ್ ವಿಭಾಗದಲ್ಲಿ ಹಂಚಿಕೊಳ್ಳುವ ಮೂಲಕ ಜನರು ಪ್ರತಿಕ್ರಿಯೆ ನೀಡುತ್ತಿದ್ದಾರೆ. ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.

ಇದನ್ನೂ ಓದಿ:

Viral Video: ರೈಲಿನಲ್ಲಿ ತಾತ್ಕಾಲಿಕ ಸೀಟ್ ತಯಾರಿಸಿಕೊಂಡು ಕುಳಿತ ಪ್ರಯಾಣಿಕ; ಹೇಗಂತೀರಾ? ವಿಡಿಯೊ ನೋಡಿ

Viral Video: ಔಟ್ ಆಗುವುದನ್ನು ತಡೆಯಲು ಹೋಗಿ ಔಟ್ ಆದ ಶ್ರೀಲಂಕಾ ಬ್ಯಾಟರ್

Published On - 12:55 pm, Tue, 23 November 21

ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?