Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: 63.7 ಕೆಜಿ ಜೇನುನೊಣಗಳನ್ನು ಮೈಮೇಲೆ ಬಿಟ್ಟುಕೊಂಡು ದಾಖಲೆ ನಿರ್ಮಿಸಿದ ವ್ಯಕ್ತಿ

ಒಟ್ಟು 63.7 ಕೆಜಿ ಜೇನುನೊಣವನ್ನು ಮೈಮೇಲೆ ಹಾಕಿಕೊಂಡು ಗಿನ್ನಿಸ್​ ವರ್ಲ್ಡ್​ ರೆಕಾರ್ಡ್​ ನಿರ್ಮಿಸಿದ್ದಾರೆ. ಆತನ ಮೇಲೆ ಜೇನುನೊಣಗಳು ಕುಳಿತುಕೊಳ್ಳುವಂತೆ ಮಾಡಲು ಸುತ್ತಲೂ ಒಂದಷ್ಟು ಜನ ನಿಂತು ಜೇನುನೊಣಗಳನ್ನು ಮೈಮೆಲೆ ಸುರಿಯುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

Viral Video: 63.7 ಕೆಜಿ ಜೇನುನೊಣಗಳನ್ನು ಮೈಮೇಲೆ ಬಿಟ್ಟುಕೊಂಡು ದಾಖಲೆ ನಿರ್ಮಿಸಿದ ವ್ಯಕ್ತಿ
ಜೇನುನೊಣಗಳನ್ನು ಬಿಟ್ಟುಕೊಂಡ ವ್ಯಕ್ತಿ
Follow us
TV9 Web
| Updated By: Pavitra Bhat Jigalemane

Updated on: Jan 16, 2022 | 2:47 PM

ಜನ ಮರುಳೋ ಜಾತ್ರೆ ಮರುಳೋ ಎಂಬಂತೆ ಹೊಸ ದಾಖಲೆಗಳನ್ನು ಸೃಷ್ಟಿಸಬೇಕು ಎಂದು ಹಲವರು  ವಿಚಿತ್ರ ರೀತಿಯ ಪ್ರಯತ್ನಗಳನ್ನು ಮಾಡುತ್ತಾರೆ. ಇದೀಗ  ಗಿನ್ನೀಸ್​ ವರ್ಲ್ಡ್​ ರೆಕಾರ್ಡ್ (Guinness World Records)​ ಫೇಸ್ಬುಕ್​ ಪುಟ 2016ರಲ್ಲಿ ವ್ಯಕ್ತಿಯೊಬ್ಬ ಇಟಲಿಯ ಲೋ ಶೋ ಡೀ ರೆಕಾರ್ಡ್‌ನಲ್ಲಿ ನಿರ್ಮಿಸಿದ ವಿಭಿನ್ನ ಹಾಗೂ ವಿಚಿತ್ರ ದಾಖಲೆಯ ವಿಡಿಯೋವನ್ನು ಮತ್ತೊಮ್ಮೆ ಹಂಚಿಕೊಂಡಿದ್ದು, ಸಿಕ್ಕಾಪಟ್ಟೆ ವೈರಲ್​ ಆಗಿದೆ. ವ್ಯಕ್ತಿಯೊಬ್ಬ ಗಿನ್ನಿಸ್​ ದಾಖಲೆ ಬರೆಯಬೇಕೆಂದು ಮೈತುಂಬಾ ಜೇನುನೊಣ (bees)ಗಳನ್ನು ಬಿಟ್ಟುಕೊಂಡ ಭಯಾನಕ ವಿಡಿಯೋ ಇದಾಗಿದೆ. ಚೀನಾದ ರುವಾನ್ ಲಿಯಾಂಗ್ಮಿಂಗ್ ಎನ್ನುವಾತ ಗಿನ್ನೀಸ್​​ ದಾಖಲೆ ನಿರ್ಮಿಸಬೇಕೆಂದು ಸರಿಸುಮಾರು 3 ಲಕ್ಷಕ್ಕೂ ಹೆಚ್ಚು ಜೇನುನೊಣಗಳನ್ನು ಮೈಮೇಲೆ ಬಿಟ್ಟುಕೊಂಡ ವಿಡಿಯೋ (video) ಇದಾಗಿದೆ.

ವಿಡಿಯೋದಲ್ಲಿ ವ್ಯಕ್ತಿಯೊಬ್ಬ ಜೇನುನೊಣಗಳು ಹಾರಿ ಬರುತ್ತಿರುವೆಡೆಗೆ ಮುಖಮಾಡಿ ನಿಂತಿರುತ್ತಾನೆ. ಜೇನುನೊಣಗಳ ಹಿಂಡು ಆತನನ್ನು ಒಂದೇ ಸಲಕ್ಕೆ ಮುತ್ತಿಗೆ ಹಾಕುವುದನ್ನು ಕಾಣಬಹುದು. . ಗಿನ್ನೀಒಟ್ಟು 63.7 ಕೆಜಿ ಜೇನುನೊಣವನ್ನು ಮೈಮೇಲೆ ಹಾಕಿಕೊಂಡು ಗಿನ್ನಿಸ್​ ವರ್ಲ್ಡ್​ ರೆಕಾರ್ಡ್​ ನಿರ್ಮಿಸಿದ್ದಾರೆ. ಆತನ ಮೇಲೆ ಜೇನುನೊಣಗಳು ಕುಳಿತುಕೊಳ್ಳುವಂತೆ ಮಾಡಲು ಸುತ್ತಲೂ ಒಂದಷ್ಟು ಜನ ನಿಂತು ಜೇನುನೊಣಗಳನ್ನು ಮೈಮೆಲೆ ಸುರಿಯುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದುಸ್​ ವರ್ಲ್ಡ್​ ರೆಕಾರ್ಡ್ ಫೇಸ್ಬುಕ್​ ಪುಟ ವಿಡಿಯೋ ಹಂಚಿಕೊಂಡು 2 ತಾಸಿನೊಳಗೆ 29 ಮಿಲಿಯನ್​ ವೀಕ್ಷಣೆ ಪಡೆದಿದೆ. ಇನ್ನೂ ವಿಕ್ಷಣೆಯ ಸಂಖ್ಯೆ ಏರುತ್ತಿದ್ದು, ಜಗತ್ತಿನಾದ್ಯಂತ ಬಳಕೆದಾರರು ವಿಡಿಯೋ ನೋಡಿ ದಂಗಾಗಿದ್ದಾರೆ.

ಇದನ್ನೂ ಓದಿ:

ಪ್ಯಾರಿಸ್​ನ ಐಫೆಲ್​ ಟವರ್​ ಎದುರು ಪ್ರೇಯಸಿಗೆ ಪ್ರಪೋಸ್​ ಮಾಡಿದ ಯುವಕ: ವಿಡಿಯೋ ವೈರಲ್​

ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ