AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: 63.7 ಕೆಜಿ ಜೇನುನೊಣಗಳನ್ನು ಮೈಮೇಲೆ ಬಿಟ್ಟುಕೊಂಡು ದಾಖಲೆ ನಿರ್ಮಿಸಿದ ವ್ಯಕ್ತಿ

ಒಟ್ಟು 63.7 ಕೆಜಿ ಜೇನುನೊಣವನ್ನು ಮೈಮೇಲೆ ಹಾಕಿಕೊಂಡು ಗಿನ್ನಿಸ್​ ವರ್ಲ್ಡ್​ ರೆಕಾರ್ಡ್​ ನಿರ್ಮಿಸಿದ್ದಾರೆ. ಆತನ ಮೇಲೆ ಜೇನುನೊಣಗಳು ಕುಳಿತುಕೊಳ್ಳುವಂತೆ ಮಾಡಲು ಸುತ್ತಲೂ ಒಂದಷ್ಟು ಜನ ನಿಂತು ಜೇನುನೊಣಗಳನ್ನು ಮೈಮೆಲೆ ಸುರಿಯುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

Viral Video: 63.7 ಕೆಜಿ ಜೇನುನೊಣಗಳನ್ನು ಮೈಮೇಲೆ ಬಿಟ್ಟುಕೊಂಡು ದಾಖಲೆ ನಿರ್ಮಿಸಿದ ವ್ಯಕ್ತಿ
ಜೇನುನೊಣಗಳನ್ನು ಬಿಟ್ಟುಕೊಂಡ ವ್ಯಕ್ತಿ
TV9 Web
| Edited By: |

Updated on: Jan 16, 2022 | 2:47 PM

Share

ಜನ ಮರುಳೋ ಜಾತ್ರೆ ಮರುಳೋ ಎಂಬಂತೆ ಹೊಸ ದಾಖಲೆಗಳನ್ನು ಸೃಷ್ಟಿಸಬೇಕು ಎಂದು ಹಲವರು  ವಿಚಿತ್ರ ರೀತಿಯ ಪ್ರಯತ್ನಗಳನ್ನು ಮಾಡುತ್ತಾರೆ. ಇದೀಗ  ಗಿನ್ನೀಸ್​ ವರ್ಲ್ಡ್​ ರೆಕಾರ್ಡ್ (Guinness World Records)​ ಫೇಸ್ಬುಕ್​ ಪುಟ 2016ರಲ್ಲಿ ವ್ಯಕ್ತಿಯೊಬ್ಬ ಇಟಲಿಯ ಲೋ ಶೋ ಡೀ ರೆಕಾರ್ಡ್‌ನಲ್ಲಿ ನಿರ್ಮಿಸಿದ ವಿಭಿನ್ನ ಹಾಗೂ ವಿಚಿತ್ರ ದಾಖಲೆಯ ವಿಡಿಯೋವನ್ನು ಮತ್ತೊಮ್ಮೆ ಹಂಚಿಕೊಂಡಿದ್ದು, ಸಿಕ್ಕಾಪಟ್ಟೆ ವೈರಲ್​ ಆಗಿದೆ. ವ್ಯಕ್ತಿಯೊಬ್ಬ ಗಿನ್ನಿಸ್​ ದಾಖಲೆ ಬರೆಯಬೇಕೆಂದು ಮೈತುಂಬಾ ಜೇನುನೊಣ (bees)ಗಳನ್ನು ಬಿಟ್ಟುಕೊಂಡ ಭಯಾನಕ ವಿಡಿಯೋ ಇದಾಗಿದೆ. ಚೀನಾದ ರುವಾನ್ ಲಿಯಾಂಗ್ಮಿಂಗ್ ಎನ್ನುವಾತ ಗಿನ್ನೀಸ್​​ ದಾಖಲೆ ನಿರ್ಮಿಸಬೇಕೆಂದು ಸರಿಸುಮಾರು 3 ಲಕ್ಷಕ್ಕೂ ಹೆಚ್ಚು ಜೇನುನೊಣಗಳನ್ನು ಮೈಮೇಲೆ ಬಿಟ್ಟುಕೊಂಡ ವಿಡಿಯೋ (video) ಇದಾಗಿದೆ.

ವಿಡಿಯೋದಲ್ಲಿ ವ್ಯಕ್ತಿಯೊಬ್ಬ ಜೇನುನೊಣಗಳು ಹಾರಿ ಬರುತ್ತಿರುವೆಡೆಗೆ ಮುಖಮಾಡಿ ನಿಂತಿರುತ್ತಾನೆ. ಜೇನುನೊಣಗಳ ಹಿಂಡು ಆತನನ್ನು ಒಂದೇ ಸಲಕ್ಕೆ ಮುತ್ತಿಗೆ ಹಾಕುವುದನ್ನು ಕಾಣಬಹುದು. . ಗಿನ್ನೀಒಟ್ಟು 63.7 ಕೆಜಿ ಜೇನುನೊಣವನ್ನು ಮೈಮೇಲೆ ಹಾಕಿಕೊಂಡು ಗಿನ್ನಿಸ್​ ವರ್ಲ್ಡ್​ ರೆಕಾರ್ಡ್​ ನಿರ್ಮಿಸಿದ್ದಾರೆ. ಆತನ ಮೇಲೆ ಜೇನುನೊಣಗಳು ಕುಳಿತುಕೊಳ್ಳುವಂತೆ ಮಾಡಲು ಸುತ್ತಲೂ ಒಂದಷ್ಟು ಜನ ನಿಂತು ಜೇನುನೊಣಗಳನ್ನು ಮೈಮೆಲೆ ಸುರಿಯುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದುಸ್​ ವರ್ಲ್ಡ್​ ರೆಕಾರ್ಡ್ ಫೇಸ್ಬುಕ್​ ಪುಟ ವಿಡಿಯೋ ಹಂಚಿಕೊಂಡು 2 ತಾಸಿನೊಳಗೆ 29 ಮಿಲಿಯನ್​ ವೀಕ್ಷಣೆ ಪಡೆದಿದೆ. ಇನ್ನೂ ವಿಕ್ಷಣೆಯ ಸಂಖ್ಯೆ ಏರುತ್ತಿದ್ದು, ಜಗತ್ತಿನಾದ್ಯಂತ ಬಳಕೆದಾರರು ವಿಡಿಯೋ ನೋಡಿ ದಂಗಾಗಿದ್ದಾರೆ.

ಇದನ್ನೂ ಓದಿ:

ಪ್ಯಾರಿಸ್​ನ ಐಫೆಲ್​ ಟವರ್​ ಎದುರು ಪ್ರೇಯಸಿಗೆ ಪ್ರಪೋಸ್​ ಮಾಡಿದ ಯುವಕ: ವಿಡಿಯೋ ವೈರಲ್​

Follow Us
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ