AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರದಕ್ಷಿಣೆಯಾಗಿ ಸಿಕ್ತು ಟ್ರೈನ್​; ಪಾರ್ಕಿಂಗ್​ಗೆ ಜಾಗವಿಲ್ಲವೆಂದು ಆಫರ್​ ತಿರಸ್ಕರಿಸಿದ ವರ!

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿದೆ. 16 ಸಾವಿರಕ್ಕೂ ಹೆಚ್ಚು ವೀವ್ಸ್​  ಕಂಡಿದೆ.

ವರದಕ್ಷಿಣೆಯಾಗಿ ಸಿಕ್ತು ಟ್ರೈನ್​; ಪಾರ್ಕಿಂಗ್​ಗೆ ಜಾಗವಿಲ್ಲವೆಂದು ಆಫರ್​ ತಿರಸ್ಕರಿಸಿದ ವರ!
ರೈಲು ಹಾಗೂ ವೈರಲ್​ ಆದ ವ್ಯಕ್ತಿ
ರಾಜೇಶ್ ದುಗ್ಗುಮನೆ
|

Updated on: Apr 30, 2021 | 6:22 PM

Share

ವರದಕ್ಷಿಣೆ ನೀಡುವ ಪದ್ಧತಿ ಇನ್ನೂ ಅನೇಕ ಕಡೆಗಳಲ್ಲಿ ಜಾರಿಯಲ್ಲಿದೆ. ವರನಿಗೆ ದಕ್ಷಿಣೆ ರೂಪದಲ್ಲಿ ಕಾರು, ಮನೆ, ಸೈಟ್​, ಚಿನ್ನ ಹೀಗೆ ಹತ್ತು ಹಲವು ವಸ್ತುಗಳನ್ನು ನೀಡಲಾಗುತ್ತದೆ. ಈ ಮಧ್ಯೆ, ವ್ಯಕ್ತಿಯೋರ್ವನಿಗೆ ವರದಕ್ಷಿಣೆಯಾಗಿ ಟ್ರೈನ್​ ಸಿಕ್ಕಿದೆ! ಆದರೆ, ಇದನ್ನು ಆತ ತಿರಸ್ಕರಿಸಿಬಿಟ್ಟಿದ್ದಾನೆ.  ಸದ್ಯ, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿದೆ. 

30 ಸೆಕಂಡ್​ನ ವಿಡಿಯೋವೊಂದು ವೈರಲ್​ ಆಗಿದೆ. ಈ ವಿಡಿಯೋದಲ್ಲಿರುವ ವ್ಯಕ್ತಿ ವರದಕ್ಷಿಣೆ ವಿಚಾರ ಪ್ರಸ್ತಾಪ ಮಾಡಿದ್ದಾನೆ. ವಿಡಿಯೋ ರೆಕಾರ್ಡ್​ ಮಾಡುತ್ತಿರುವ ವ್ಯಕ್ತಿ ಪ್ರಶ್ನೆ ಕೇಳಿದ್ದಾನೆ. ನಿನಗೆ ವರದಕ್ಷಿಣೆ ರೂಪದಲ್ಲಿ ರೈಲು ಸಿಕ್ಕಿಂತಂತೆ ನಿಜವೇ ಎಂದು ಕೇಳಿದ್ದಾನೆ. ಅದಕ್ಕೆ ಉತ್ತರಿಸಿದ ವ್ಯಕ್ತಿ ಹೌದು, ಹೆಣ್ಣಿನ ಕಡೆಯವರು  ಟ್ರೈನ್​​ಅನ್ನೇ ನೀಡಲು ಬಂದಿದ್ದರು ಆದರೆ ನಾನು ಬೇಡ ಎಂದೆ ಎಂದಿದ್ದಾನೆ.

ರೈಲು​ ಸಣ್ಣ ವಾಹನವಲ್ಲ. ನನಗೆ ರೈಲು ಬಿಡೋಕೆ ಬರುತ್ತದೆ. ಆದರೆ, ಸಮಸ್ಯೆ ಇರುವುದು ಅಲ್ಲಲ್ಲ. ಇದನ್ನು ಹಳ್ಳಿಯಲ್ಲಿ ಪಾರ್ಕ್​ ಮಾಡೋದು ಕಷ್ಟ. ಹೀಗಾಗಿ ನಾನು ಇದನ್ನು ಬೇಡ ಎಂದು ಹೇಳಿದೆ ಎಂದಿದ್ದಾನೆ.

ಈ ವಿಡಿಯೋವನ್ನು ಶೂಟ್​ ಮಾಡಿದವರು ಯಾರು? ಈ ವಿಡಿಯೋದಲ್ಲಿರುವ ವ್ಯಕ್ತಿ ಯಾರು ಎಂಬಿತ್ಯಾದಿ ವಿಚಾರ ತಿಳಿದು ಬಂದಿಲ್ಲ. ಇದನ್ನು ಆತ ಗಂಭೀರವಾಗಿಯೇ ಹೇಳಿದರೂ ಇದು ಕೇವಲ ಹಾಸ್ಯಕ್ಕಾಗಿ ಮಾಡಿದ ವಿಡಿಯೋ ಎಂಬುದು ನೆಟ್ಟಿಗರಿಗೆ ಸ್ಪಷ್ಟವಾಗಿದೆ.

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿದೆ. 16 ಸಾವಿರಕ್ಕೂ ಹೆಚ್ಚು ವೀವ್ಸ್​  ಕಂಡಿದೆ. 1,300 ಲೈಕ್ಸ್​ ಬಂದಿದೆ. ಈ ವಿಡಿಯೋ ಬಗ್ಗೆ ಸಾಕಷ್ಟು ವೈರಲ್​ ಆಗಿದೆ.

ಇದನ್ನೂ ಓದಿ: ಆಸ್ಪತ್ರೆಯಲ್ಲಿ ನರ್ಸ್​, ವೈದ್ಯರ ಜಗಳ; ಕಪಾಳಮೋಕ್ಷ ಮಾಡಿ ನಿಂದಿಸಿದ ವಿಡಿಯೋ ವೈರಲ್​

Follow Us
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ