Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರದಕ್ಷಿಣೆಯಾಗಿ ಸಿಕ್ತು ಟ್ರೈನ್​; ಪಾರ್ಕಿಂಗ್​ಗೆ ಜಾಗವಿಲ್ಲವೆಂದು ಆಫರ್​ ತಿರಸ್ಕರಿಸಿದ ವರ!

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿದೆ. 16 ಸಾವಿರಕ್ಕೂ ಹೆಚ್ಚು ವೀವ್ಸ್​  ಕಂಡಿದೆ.

ವರದಕ್ಷಿಣೆಯಾಗಿ ಸಿಕ್ತು ಟ್ರೈನ್​; ಪಾರ್ಕಿಂಗ್​ಗೆ ಜಾಗವಿಲ್ಲವೆಂದು ಆಫರ್​ ತಿರಸ್ಕರಿಸಿದ ವರ!
ರೈಲು ಹಾಗೂ ವೈರಲ್​ ಆದ ವ್ಯಕ್ತಿ
Follow us
ರಾಜೇಶ್ ದುಗ್ಗುಮನೆ
|

Updated on: Apr 30, 2021 | 6:22 PM

ವರದಕ್ಷಿಣೆ ನೀಡುವ ಪದ್ಧತಿ ಇನ್ನೂ ಅನೇಕ ಕಡೆಗಳಲ್ಲಿ ಜಾರಿಯಲ್ಲಿದೆ. ವರನಿಗೆ ದಕ್ಷಿಣೆ ರೂಪದಲ್ಲಿ ಕಾರು, ಮನೆ, ಸೈಟ್​, ಚಿನ್ನ ಹೀಗೆ ಹತ್ತು ಹಲವು ವಸ್ತುಗಳನ್ನು ನೀಡಲಾಗುತ್ತದೆ. ಈ ಮಧ್ಯೆ, ವ್ಯಕ್ತಿಯೋರ್ವನಿಗೆ ವರದಕ್ಷಿಣೆಯಾಗಿ ಟ್ರೈನ್​ ಸಿಕ್ಕಿದೆ! ಆದರೆ, ಇದನ್ನು ಆತ ತಿರಸ್ಕರಿಸಿಬಿಟ್ಟಿದ್ದಾನೆ.  ಸದ್ಯ, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿದೆ. 

30 ಸೆಕಂಡ್​ನ ವಿಡಿಯೋವೊಂದು ವೈರಲ್​ ಆಗಿದೆ. ಈ ವಿಡಿಯೋದಲ್ಲಿರುವ ವ್ಯಕ್ತಿ ವರದಕ್ಷಿಣೆ ವಿಚಾರ ಪ್ರಸ್ತಾಪ ಮಾಡಿದ್ದಾನೆ. ವಿಡಿಯೋ ರೆಕಾರ್ಡ್​ ಮಾಡುತ್ತಿರುವ ವ್ಯಕ್ತಿ ಪ್ರಶ್ನೆ ಕೇಳಿದ್ದಾನೆ. ನಿನಗೆ ವರದಕ್ಷಿಣೆ ರೂಪದಲ್ಲಿ ರೈಲು ಸಿಕ್ಕಿಂತಂತೆ ನಿಜವೇ ಎಂದು ಕೇಳಿದ್ದಾನೆ. ಅದಕ್ಕೆ ಉತ್ತರಿಸಿದ ವ್ಯಕ್ತಿ ಹೌದು, ಹೆಣ್ಣಿನ ಕಡೆಯವರು  ಟ್ರೈನ್​​ಅನ್ನೇ ನೀಡಲು ಬಂದಿದ್ದರು ಆದರೆ ನಾನು ಬೇಡ ಎಂದೆ ಎಂದಿದ್ದಾನೆ.

ರೈಲು​ ಸಣ್ಣ ವಾಹನವಲ್ಲ. ನನಗೆ ರೈಲು ಬಿಡೋಕೆ ಬರುತ್ತದೆ. ಆದರೆ, ಸಮಸ್ಯೆ ಇರುವುದು ಅಲ್ಲಲ್ಲ. ಇದನ್ನು ಹಳ್ಳಿಯಲ್ಲಿ ಪಾರ್ಕ್​ ಮಾಡೋದು ಕಷ್ಟ. ಹೀಗಾಗಿ ನಾನು ಇದನ್ನು ಬೇಡ ಎಂದು ಹೇಳಿದೆ ಎಂದಿದ್ದಾನೆ.

ಈ ವಿಡಿಯೋವನ್ನು ಶೂಟ್​ ಮಾಡಿದವರು ಯಾರು? ಈ ವಿಡಿಯೋದಲ್ಲಿರುವ ವ್ಯಕ್ತಿ ಯಾರು ಎಂಬಿತ್ಯಾದಿ ವಿಚಾರ ತಿಳಿದು ಬಂದಿಲ್ಲ. ಇದನ್ನು ಆತ ಗಂಭೀರವಾಗಿಯೇ ಹೇಳಿದರೂ ಇದು ಕೇವಲ ಹಾಸ್ಯಕ್ಕಾಗಿ ಮಾಡಿದ ವಿಡಿಯೋ ಎಂಬುದು ನೆಟ್ಟಿಗರಿಗೆ ಸ್ಪಷ್ಟವಾಗಿದೆ.

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿದೆ. 16 ಸಾವಿರಕ್ಕೂ ಹೆಚ್ಚು ವೀವ್ಸ್​  ಕಂಡಿದೆ. 1,300 ಲೈಕ್ಸ್​ ಬಂದಿದೆ. ಈ ವಿಡಿಯೋ ಬಗ್ಗೆ ಸಾಕಷ್ಟು ವೈರಲ್​ ಆಗಿದೆ.

ಇದನ್ನೂ ಓದಿ: ಆಸ್ಪತ್ರೆಯಲ್ಲಿ ನರ್ಸ್​, ವೈದ್ಯರ ಜಗಳ; ಕಪಾಳಮೋಕ್ಷ ಮಾಡಿ ನಿಂದಿಸಿದ ವಿಡಿಯೋ ವೈರಲ್​

ಪತಿ ಉಪೇಂದ್ರ ಅವರ ಮಿಮಿಕ್ರಿ ಮಾಡಿ ರಂಜಿಸಿದ ಪ್ರಿಯಾಂಕಾ ಉಪೇಂದ್ರ
ಪತಿ ಉಪೇಂದ್ರ ಅವರ ಮಿಮಿಕ್ರಿ ಮಾಡಿ ರಂಜಿಸಿದ ಪ್ರಿಯಾಂಕಾ ಉಪೇಂದ್ರ
ಅಬ್ಬಬ್ಬಾ.. ಚೈತ್ರಾ ವಾಸುದೇವನ್ ಮದುವೆ ಸೀರೆ ಬೆಲೆ ಬರೋಬ್ಬರಿ 2 ಲಕ್ಷ ರೂ!
ಅಬ್ಬಬ್ಬಾ.. ಚೈತ್ರಾ ವಾಸುದೇವನ್ ಮದುವೆ ಸೀರೆ ಬೆಲೆ ಬರೋಬ್ಬರಿ 2 ಲಕ್ಷ ರೂ!
ಕಾಪು ಹೊಸ ಮಾರಿಗುಡಿಗೆ ಪತ್ನಿ ಹೆಸರಲ್ಲಿ 9,99,999 ರೂ ಡಿಕೆಶಿ​ ದೇಣಿಗೆ
ಕಾಪು ಹೊಸ ಮಾರಿಗುಡಿಗೆ ಪತ್ನಿ ಹೆಸರಲ್ಲಿ 9,99,999 ರೂ ಡಿಕೆಶಿ​ ದೇಣಿಗೆ
ಹಾಲಮತ ಸಮಾಜದ ಕೈಯಲ್ಲಿರುವ ಅಧಿಕಾರ ಬಿಡಿಸಿಕೊಳ್ಳೋದು ಸುಲಭವಲ್ಲ: ಕೋಡಿಶ್ರೀ
ಹಾಲಮತ ಸಮಾಜದ ಕೈಯಲ್ಲಿರುವ ಅಧಿಕಾರ ಬಿಡಿಸಿಕೊಳ್ಳೋದು ಸುಲಭವಲ್ಲ: ಕೋಡಿಶ್ರೀ
ಕರ್ನಾಟಕದ ಬಗ್ಗೆ ಮಹತ್ವದ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು
ಕರ್ನಾಟಕದ ಬಗ್ಗೆ ಮಹತ್ವದ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು
ಎಲ್ಲಿಸ್ ಪೆರ್ರಿ ಸೂಪರ್​​ವುಮೆನ್ ಕ್ಯಾಚ್: ವಿಡಿಯೋ ವೈರಲ್
ಎಲ್ಲಿಸ್ ಪೆರ್ರಿ ಸೂಪರ್​​ವುಮೆನ್ ಕ್ಯಾಚ್: ವಿಡಿಯೋ ವೈರಲ್
ಯಾದಗಿರಿ: ಸುರಪುರ ಪಟ್ಟಣದಲ್ಲಿ ಒಂದೇ ರಾತ್ರಿಯಲ್ಲಿ 7 ಅಂಗಡಿಗಳ ಕಳ್ಳತನ
ಯಾದಗಿರಿ: ಸುರಪುರ ಪಟ್ಟಣದಲ್ಲಿ ಒಂದೇ ರಾತ್ರಿಯಲ್ಲಿ 7 ಅಂಗಡಿಗಳ ಕಳ್ಳತನ
ಕೊಪ್ಪಳದಲ್ಲಿ ಕಾರ್ಖಾನೆ ಆರಂಭಿಸುವುದು ಕೇಂದ್ರ ಸಂಬಂಧಿಸಿದ್ದಲ್ಲ: ಹೆಚ್​ಡಿಕೆ
ಕೊಪ್ಪಳದಲ್ಲಿ ಕಾರ್ಖಾನೆ ಆರಂಭಿಸುವುದು ಕೇಂದ್ರ ಸಂಬಂಧಿಸಿದ್ದಲ್ಲ: ಹೆಚ್​ಡಿಕೆ
ನಿರೂಪಕಿ ಚೈತ್ರಾ ವಾಸುದೇವನ್ ಎರಡನೇ ವಿವಾಹ, ಮಾಂಗಲ್ಯಧಾರಣೆ ವಿಡಿಯೋ
ನಿರೂಪಕಿ ಚೈತ್ರಾ ವಾಸುದೇವನ್ ಎರಡನೇ ವಿವಾಹ, ಮಾಂಗಲ್ಯಧಾರಣೆ ವಿಡಿಯೋ
ಸುಳ್ಳು ಹೇಳಿದರೆ ಪಾಪ ತಟ್ಟುತ್ತದೆಯೇ? ವಿಡಿಯೋ ನೋಡಿ
ಸುಳ್ಳು ಹೇಳಿದರೆ ಪಾಪ ತಟ್ಟುತ್ತದೆಯೇ? ವಿಡಿಯೋ ನೋಡಿ