AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರದಕ್ಷಿಣೆಯಾಗಿ ಸಿಕ್ತು ಟ್ರೈನ್​; ಪಾರ್ಕಿಂಗ್​ಗೆ ಜಾಗವಿಲ್ಲವೆಂದು ಆಫರ್​ ತಿರಸ್ಕರಿಸಿದ ವರ!

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿದೆ. 16 ಸಾವಿರಕ್ಕೂ ಹೆಚ್ಚು ವೀವ್ಸ್​  ಕಂಡಿದೆ.

ವರದಕ್ಷಿಣೆಯಾಗಿ ಸಿಕ್ತು ಟ್ರೈನ್​; ಪಾರ್ಕಿಂಗ್​ಗೆ ಜಾಗವಿಲ್ಲವೆಂದು ಆಫರ್​ ತಿರಸ್ಕರಿಸಿದ ವರ!
ರೈಲು ಹಾಗೂ ವೈರಲ್​ ಆದ ವ್ಯಕ್ತಿ
ರಾಜೇಶ್ ದುಗ್ಗುಮನೆ
|

Updated on: Apr 30, 2021 | 6:22 PM

Share

ವರದಕ್ಷಿಣೆ ನೀಡುವ ಪದ್ಧತಿ ಇನ್ನೂ ಅನೇಕ ಕಡೆಗಳಲ್ಲಿ ಜಾರಿಯಲ್ಲಿದೆ. ವರನಿಗೆ ದಕ್ಷಿಣೆ ರೂಪದಲ್ಲಿ ಕಾರು, ಮನೆ, ಸೈಟ್​, ಚಿನ್ನ ಹೀಗೆ ಹತ್ತು ಹಲವು ವಸ್ತುಗಳನ್ನು ನೀಡಲಾಗುತ್ತದೆ. ಈ ಮಧ್ಯೆ, ವ್ಯಕ್ತಿಯೋರ್ವನಿಗೆ ವರದಕ್ಷಿಣೆಯಾಗಿ ಟ್ರೈನ್​ ಸಿಕ್ಕಿದೆ! ಆದರೆ, ಇದನ್ನು ಆತ ತಿರಸ್ಕರಿಸಿಬಿಟ್ಟಿದ್ದಾನೆ.  ಸದ್ಯ, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿದೆ. 

30 ಸೆಕಂಡ್​ನ ವಿಡಿಯೋವೊಂದು ವೈರಲ್​ ಆಗಿದೆ. ಈ ವಿಡಿಯೋದಲ್ಲಿರುವ ವ್ಯಕ್ತಿ ವರದಕ್ಷಿಣೆ ವಿಚಾರ ಪ್ರಸ್ತಾಪ ಮಾಡಿದ್ದಾನೆ. ವಿಡಿಯೋ ರೆಕಾರ್ಡ್​ ಮಾಡುತ್ತಿರುವ ವ್ಯಕ್ತಿ ಪ್ರಶ್ನೆ ಕೇಳಿದ್ದಾನೆ. ನಿನಗೆ ವರದಕ್ಷಿಣೆ ರೂಪದಲ್ಲಿ ರೈಲು ಸಿಕ್ಕಿಂತಂತೆ ನಿಜವೇ ಎಂದು ಕೇಳಿದ್ದಾನೆ. ಅದಕ್ಕೆ ಉತ್ತರಿಸಿದ ವ್ಯಕ್ತಿ ಹೌದು, ಹೆಣ್ಣಿನ ಕಡೆಯವರು  ಟ್ರೈನ್​​ಅನ್ನೇ ನೀಡಲು ಬಂದಿದ್ದರು ಆದರೆ ನಾನು ಬೇಡ ಎಂದೆ ಎಂದಿದ್ದಾನೆ.

ರೈಲು​ ಸಣ್ಣ ವಾಹನವಲ್ಲ. ನನಗೆ ರೈಲು ಬಿಡೋಕೆ ಬರುತ್ತದೆ. ಆದರೆ, ಸಮಸ್ಯೆ ಇರುವುದು ಅಲ್ಲಲ್ಲ. ಇದನ್ನು ಹಳ್ಳಿಯಲ್ಲಿ ಪಾರ್ಕ್​ ಮಾಡೋದು ಕಷ್ಟ. ಹೀಗಾಗಿ ನಾನು ಇದನ್ನು ಬೇಡ ಎಂದು ಹೇಳಿದೆ ಎಂದಿದ್ದಾನೆ.

ಈ ವಿಡಿಯೋವನ್ನು ಶೂಟ್​ ಮಾಡಿದವರು ಯಾರು? ಈ ವಿಡಿಯೋದಲ್ಲಿರುವ ವ್ಯಕ್ತಿ ಯಾರು ಎಂಬಿತ್ಯಾದಿ ವಿಚಾರ ತಿಳಿದು ಬಂದಿಲ್ಲ. ಇದನ್ನು ಆತ ಗಂಭೀರವಾಗಿಯೇ ಹೇಳಿದರೂ ಇದು ಕೇವಲ ಹಾಸ್ಯಕ್ಕಾಗಿ ಮಾಡಿದ ವಿಡಿಯೋ ಎಂಬುದು ನೆಟ್ಟಿಗರಿಗೆ ಸ್ಪಷ್ಟವಾಗಿದೆ.

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿದೆ. 16 ಸಾವಿರಕ್ಕೂ ಹೆಚ್ಚು ವೀವ್ಸ್​  ಕಂಡಿದೆ. 1,300 ಲೈಕ್ಸ್​ ಬಂದಿದೆ. ಈ ವಿಡಿಯೋ ಬಗ್ಗೆ ಸಾಕಷ್ಟು ವೈರಲ್​ ಆಗಿದೆ.

ಇದನ್ನೂ ಓದಿ: ಆಸ್ಪತ್ರೆಯಲ್ಲಿ ನರ್ಸ್​, ವೈದ್ಯರ ಜಗಳ; ಕಪಾಳಮೋಕ್ಷ ಮಾಡಿ ನಿಂದಿಸಿದ ವಿಡಿಯೋ ವೈರಲ್​

ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!